Featured posts

Eltuu Muthaa – ನವಿಲು ಹಾಗೂ ಸರ್ಪದ ನಡುವಿನ ಸಂಘರ್ಷ

ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘ಎಲ್ಟು ಮುತ್ತಾ’ ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು…
Read More

Latest News

100 ಕೋಟಿ ಬಾಕ್ಸಾಫೀಸ್‌ ಸೇರುತ್ತೆ ಈ ಚಿತ್ರ | K Manju | 45 Movie | Arjun Janya | Shivaraj Kumar | BBCinema
ಶಿವಣ್ಣ, ಉಪೇಂದ್ರ ನನಗೆ ಸ್ಕ್ರೀನ್‌ನಲ್ಲಿ ಅವಕಾಶ ಕೊಟ್ಟದ್ದೇ ದೊಡ್ಡದು.. | Raj B Shetty | Upendra | BB Cinema

ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘Eltuu Muthaa’

ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು ಟೀಸರ್‌ ಬಿಡಗುಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ….

Read More
Timmana Mottegalu

ಕಾಡಿನ ನೆಂಟರು ಕಥಾ ಸಂಕಲನ ಆಧರಿತ ಚಿತ್ರ Timmana Mottegalu; ಟ್ರೈಲರ್‌ ನೋಡಿದ್ರಾ..

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜೂನ್ 27ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರದ ತಾರಾಗಣದಲ್ಲಿ ಶೃಂಗೇರಿಯ ಕೇಶವ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ ಮತ್ತು ಪ್ರಾಣೇಶ್ ಕುಳೇಗದ್ದೆ ಇದ್ದಾರೆ. ಚಿತ್ರಕ್ಕೆ ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿಎಸ್ ಅವರ ಸಂಕಲನ ಮತ್ತು ಹೇಮಂತ್ ಜೋಯಿಸ್ ಅವರ ಸಂಗೀತ…

Read More

ಹಸು, ಹುಲಿಯಾದ ಕಥೆ ‘Maarnami’; ಟೀಸರ್‌ ಬಿಡುಗಡೆ

‘ಗಿಣಿರಾಮ’ ಧಾರಾವಾಹಿಯಲ್ಲಿ ಗಮನಸೆಳೆದಿದ್ದ ರಿತ್ವಿಕ್‍ ಮಾತಾಡ್‍, ಇದೀಗ ಹಿರಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ (Maarnami) ಚಿತ್ರದಲ್ಲಿ ಅವರು ನಾಯಕನಾಗಿ ನಟಿಸಿದ್ದು, ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ರಿತ್ವಿಕ್‍ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆ ಆಗಿದೆ. ‘ಸಿಂಪಲ್‍’ಸ ಸುನಿ ಮತ್ತು ಕಾರ್ತಿಕ್‍ ಮಹೇಶ್‍ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ‘ಮಾರ್ನಮಿ’ ಚಿತ್ರವನ್ನು ಗುಣಾಧ್ಯ ಪ್ರೊಡಕ್ಷನ್ಸ್ ಬ್ಯಾನರ್ ಅಡಿ, ಶಿಲ್ಪಾ ನಿಶಾಂತ್‍ ನಿರ್ಮಿಸಿದ್ದಾರೆ. ರಿತ್ವಿಕ್‍ಗೆ ನಾಯಕಿಯಾಗಿ ಚೈತ್ರಾ ಆಚಾರ್‌ ನಟಿಸಿದ್ದು, ಸೋನು ಒಂದು ಪ್ರಮುಖ ಪಾತ್ರದಲ್ಲಿ…

Read More

Eltuu Muthaa – ನವಿಲು ಹಾಗೂ ಸರ್ಪದ ನಡುವಿನ ಸಂಘರ್ಷ

ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘ಎಲ್ಟು ಮುತ್ತಾ’ ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಕಥೆಯ ಸಾರ ಹೇಳುವ ಕೆಣಕು ನೋಟ ಇಲ್ಲಿದೆ..

Read More