admin

keerthy krishna plays female lead in shreyas manju starrer dildar movie

‘ದಿಲ್‍ದಾರ’ನ ಜೊತೆಯಾದ ಕೀರ್ತಿ ಕೃಷ್ಣ; ಶರಣ್‍ ಕುಟುಂಬದ ಇನ್ನೊಂದು ಪ್ರತಿಭೆ

ಶ್ರೇಯಸ್‍ ಮಂಜು ಅಭಿನಯದ ‘ವಿಷ್ಣು ಪ್ರಿಯಾ’ ಚಿತ್ರವು ಫೆಬ್ರವರಿ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ‘ದಿಲ್‍ದಾರ್‍’ ಎಂಬ ಇನ್ನೊಂದು ಚಿತ್ರದಲ್ಲೂ ಶ್ರೇಯಸ್‍ ನಟಿಸುತ್ತಿದ್ದು, ಈ ಚಿತ್ರಕ್ಕೆ ಅವರಿಗೆ ನಾಯಕಿಯಾಗಿ ಕೀರ್ತಿ ಕೃಷ್ಣ ಆಯ್ಕೆಯಾಗಿದ್ದಾರೆ. ಈ ಕೀರ್ತಿ ಕೃಷ್ಣ ಯಾರು ಎಂಬ ಪ್ರಶ್ನೆ ಸಹಜ. ಕೀರ್ತಿ, ಶರಣ್‍ ಮತ್ತು ಶ್ರುತಿ ಅವರ ಸಂಬಂಧಿ. ಅವರಿಬ್ಬರ ಸಹೋದರಿ ಉಷಾ ಕೃಷ್ಣ ಅವರ ಮಗಳು ಈ ಕೀರ್ತಿ ಕೃಷ್ಣ. ‘ಸಿಂಪಲ್’ ಸುನಿ ಮುಂಬರುವ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿರುವ ಕೀರ್ತಿ,…

Read More
Natesh-Hegde-Vaghachipani-75th-International-Film-Festival-Berlin-

Vaghachipani; ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ವಾಘಚಿಪಾಣಿ’ ಆಯ್ಕೆ; ಕನ್ನಡಕ್ಕೆ ಇದೇ ಮೊದಲು

ಬೆಂಗಳೂರು: 75ನೇ ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಕನ್ನಡದ ‘ವಾಘಚಿಪಾಣಿ’ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾದ ಐದು ಖಂಡಗಳ 30 ಸಿನಿಮಾಗಳಲ್ಲಿ ‘ವಾಘಚಿಪಾಣಿ’ ಒಂದಾಗಿದ್ದು, ಕನ್ನಡದ ಮೊದಲ ಸಿನಿಮಾವಾಗಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆಬ್ರವರಿ 13 ರಿಂದ 23ರವರೆಗೂ ನಡೆಯಲಿದೆ. ‘ವಾಘಚಿಪಾನಿ’ ನಟೇಶ್ ಹೆಗ್ಡೆಯವರ ಎರಡನೇ ಚಿತ್ರವಾಗಿದ್ದು, ಮೊದಲ ಚಲನಚಿತ್ರ, ‘ಪೆಡ್ರೋ’ ಕ್ಯಾನ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದಿತ್ತು. ಪೆಡ್ರೋವನ್ನು ರಿಷಭ್ ಶೆಟ್ಟಿ ನಿರ್ಮಿಸಿದ್ದರು. ರಿಷಬ್‌ ಶೆಟ್ಟಿ ನಿರ್ಮಾಣ…

Read More
Nimagondu-Sihi-Suddi-Raghu-Bhat-Kavya-Shetty

Nimagondu Sihi Suddi; ಅರ್ಜುನ ಗರ್ಭಧಾರಣೆ ಮಾಡಿದಾಗ; ಮಹಾಶಿವರಾತ್ರಿಗೆ ‘ನಿಮಗೊಂದು ಸಿಹಿ ಸುದ್ದಿ’

ಯುವಕನೊಬ್ಬ ಗರ್ಭದಾರಣೆ ಮಾಡಿದಾಗ ಏನಾಗುತ್ತದೆ? ಇಂಥದ್ದೊಂದು ವಿಷಯವನ್ನಿಟ್ಟುಕೊಂಡು ರವಿ ಭಟ್‍ ಸದ್ದಿಲ್ಲದೆ ಚಿತ್ರವೊಂದನ್ನು ಮಾಡಿದ್ದಾರೆ. ಚಿತ್ರಕ್ಕೆ ‘ನಿಮಗೊಂದು ಸಿಹಿ ಸುದ್ದಿ’ ಎಂಬ ಹೆಸರನ್ನೂ ಇಟ್ಟಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಮೊದಲ ಹಂತವಾಗಿ ಚಿತ್ರದ ಶೀರ್ಷಿಕೆಯನ್ನು ಘೋಷಿಸುವ ಮೋಷನ್ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ. ರವಿ ಭಟ್‍ ಕಳೆದ ಕೆಲವು ವರ್ಷಗಳಿಂದ ಒಂದಿಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈಗ ಅವರ ‘ನಿಮಗೊಂದು ಸಿಹಿಸುದ್ದಿ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅವ್ಯಕ್ತ ಸಿನಿಮಾಸ್…

Read More
Baraguru-Ramachandrappa-Swapna-Mantapa-Vijay-Raghavendra-Ranjani-Raghavan

Baraguru Ramachandrappa; 25 ವರ್ಷಗಳ ಹಿಂದಿನ ಕಾದಂಬರಿ ಸಿನಿಮಾ ಆಯ್ತು; ‘ಸ್ವಪ್ನ ಮಂಟಪ’ ಕಟ್ಟಿದ ಬರಗೂರು

ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಇತ್ತೀಚಿನ ಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿಲ್ಲ, ಪ್ರೇಕ್ಷಕರಿಗೆ ತಲುಪುತ್ತಿಲ್ಲ ಎಂಬ ಕೂಗಿದೆ. ಬಹುಶಃ ಸಾಕಷ್ಟು ಆಧುನಿಕ ಸವಾಲುಗಳ ನಡುವೆ ಬಿಡುಗಡೆ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲವೇನೋ? ಈ ಸವಾಲುಗಳ ನಡುವೆಯೇ ಅವರು ಚಿತ್ರಗಳನ್ನು ಮಾಡುತ್ತಲೇ ಇದ್ದಾರೆ ಎನ್ನುವುದು ಖುಷಿಯ ವಿಚಾರ. ಡಾ. ಬರಗೂರು ರಾಮಚಂದ್ರಪ್ಪ ಇದೀಗ ‘ಸ್ವಪ್ನ ಮಂಟಪ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದಾರೆ. ಬಿಡುಗಡೆಗೆ ಸಿದ್ಧವಿರುವ ಈ ಚಿತ್ರದ ಕುರಿತು ಮಾತನಾಡುವ ‌ಡಾ. ಬರಗೂರು ರಾಮಚಂದ್ರಪ್ಪ, ‘25…

Read More