Hebbuli Cut

ಜುಲೈ 4ಕ್ಕೆ Hebbuli Cut ಬೆಳ್ಳಿತೆರೆಗೆ

‘ಹೆಬ್ಬುಲಿ’ ಸಿನಿಮಾದಲ್ಲಿ ನಟ ಸುದೀಪ್‌ ಅವರ ಕೇಶವಿನ್ಯಾಸ ತುಂಬಾ ಟ್ರೆಂಡ್‌ ಆಗಿತ್ತು. ಅದನ್ನು ‘ಹೆಬ್ಬುಲಿ ಕಟ್‌’ (Hebbuli Cut) ಎಂದೇ ಕರೆಯಲಾಗುತ್ತಿತ್ತು. ಇದೇ ಹೆಸರು ಇದೀಗ ಸಿನಿಮಾ ಶೀರ್ಷಿಕೆಯಾಗಿದೆ. ನಟ ಸತೀಶ್‌ ನೀನಾಸಂ ಅವರ ಸತೀಶ್‌ ಪಿಕ್ಚರ್‌ ಹೌಸ್‌ ಅರ್ಪಿಸುತ್ತಿರುವ ಈ ಚಿತ್ರವನ್ನು ಭೀಮರಾವ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಪೋಸ್ಟ್‌ ಪ್ರೊಡಕ್ಷನಲ್ಲಿ ಸಿನಿಮಾ ತಂಡ ಬ್ಯೂಸಿಯಾಗಿದೆ. ಇದನ್ನೂ ಓದಿ:- ‘45 Movieಗೆ ಗೆಟ್ಟೋ ಕಿಡ್ಸ್ ಹಾಡು; ಬೆಂಗಳೂರಿಗೆ ಬಂದ ಉಗಾಂಡದ ತಂಡ ನಾವು ಭಿಕ್ಷೆ ಬೇಡುವಂತಹ…

Read More
Maarnami

ರಿಶಿತ್ ಶೆಟ್ಟಿ ನಿರ್ದೇಶನದ ‘Maarnami’ ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಗೆ?

‘ಗಿಣಿರಾಮ’ ಧಾರಾವಾಹಿಯಲ್ಲಿ ಗಮನಸೆಳೆದಿದ್ದ ರಿತ್ವಿಕ್‍ ಮಾತಾಡ್‍, ಇದೀಗ ಹಿರಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ (Maarnami) ಚಿತ್ರದಲ್ಲಿ ಅವರು ನಾಯಕನಾಗಿ ನಟಿಸಿದ್ದು, ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ರಿತ್ವಿಕ್‍ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆ ಆಗಿದೆ. ‘ಸಿಂಪಲ್‍’ಸ ಸುನಿ ಮತ್ತು ಕಾರ್ತಿಕ್‍ ಮಹೇಶ್‍ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:- Doora Theera Yaana; ಮಂಸೋರೆ ಕಡೆಯಿಂದ ದೂರ ಪ್ರಯಾಣಕ್ಕೊಂದು ಹಾಡು … Darling Krishna Brat; ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ…

Read More
Brat

Darling Krishna Brat; ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್

ಬ್ರ್ಯಾಟ್ ಸಿನಿಮಾವDarling Krishna Bratನ್ನು ಶಶಾಂಕ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಹಾಗೂ ಮನಿಶಾ ಕಂದಕೂರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಗಣದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಹಾಗೂ ಗಿರಿ ಮಹೇಶ್ ಸಂಕಲನ ಚಿತ್ರಕ್ಕಿದೆ. ಮಂಜುನಾಥ್ ವಿ ಕಂದಕೂರ್ ಈ ಸಿನಿಮಾವನ್ನು ಡಾಲ್ಫಿನ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಇದೊಂದು ಅಪ್ಪ ಮಗನ ಸಂಘರ್ಷದ ಕಥೆಯಾಗಿದೆ. ಅಪ್ಪನ ಪಾತ್ರದಲ್ಲಿ ಅಚ್ಯುತ್ ಕುಮಾರ್…

Read More
Timmana Mottegalu

ಕಾಡಿನ ನೆಂಟರು ಕಥಾ ಸಂಕಲನ ಆಧರಿತ ಚಿತ್ರ Timmana Mottegalu; ಟ್ರೈಲರ್‌ ನೋಡಿದ್ರಾ..

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜೂನ್ 27ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರದ ತಾರಾಗಣದಲ್ಲಿ ಶೃಂಗೇರಿಯ ಕೇಶವ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ ಮತ್ತು ಪ್ರಾಣೇಶ್ ಕುಳೇಗದ್ದೆ ಇದ್ದಾರೆ. ಚಿತ್ರಕ್ಕೆ ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿಎಸ್ ಅವರ ಸಂಕಲನ ಮತ್ತು ಹೇಮಂತ್ ಜೋಯಿಸ್ ಅವರ ಸಂಗೀತ…

Read More