‘ರಾಮಾಯಣ’ ಚಿತ್ರೀಕರಣಕ್ಕೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ ಪಡೆದ Yash

ಟಾಕ್ಸಿಕ್‍’ (Toxic) ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿರುವ ಯಶ್‍, ಇದೀಗ ‘ರಾಮಾಯಣ’(Ramayana) ಚಿತ್ರದಲ್ಲಿ ಸಿದ್ಧತೆ ನಟಿಸುವುದಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ದಿ ಬಂದಿದೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಬಂದಿದ್ದಾರೆ. ‘ರಾಮಾಯಣ – ಭಾಗ 1’ (Ramayana Part 1) ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಣಬೀರ್ ಕಪೂರ್ ಸೇರಿದಂತೆ ಹಲವು ಕಲಾವಿದರ ಭಾಗದ ಚಿತ್ರೀಕರಣ ನಡೆಸಲಾಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದ ಕಾರಣ, ಯಶ್‍…

Read More

ಹಾಡಿನ ಮೂಲಕ ಏನೋ ಸೂಚನೆ ಕೊಡ್ತಿದ್ದಾರೆ Manso Re 

ಮಂಸೋರೆ ತಮ್ಮ ಶೈಲಿಯ ಚಿತ್ರಗಳನ್ನು ಬಿಟ್ಟು, ಒಂದು ಪ್ರೇಮಕಥೆಯನ್ನು ನಿರ್ದೇಶಿಸುತ್ತಿರುವ ವಿಷಯ ನೆನಪಿದೆಯಲ್ವಾ? ‘ದೂರ ತೀರ ಯಾನ’(Doora Theera Yaana) ಎಂಬ ಈ ಚಿತ್ರದಲ್ಲಿ ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರದ ಮೊದಲ ಹಾಡು ಎಂ.ಆರ್‍.ಟಿ ಮ್ಯೂಸಿಕ್‍ (MRT Music) ಚಾನಲ್‍ನಲ್ಲಿ ಬಿಡಗುಡೆಯಾಗಿದೆ. ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ ‘ದೂರ ತೀರ ಯಾನ’ ಚಿತ್ರಕ್ಕೆ ಕವಿರಾಜ್‍ ‘ಇದೇನಿದು ಸೂಚನೆ …’ ಎಂಬ ಪ್ರೇಮಗೀತೆ ಬರೆದಿದ್ದು, ಬಕ್ಕೇಶ್-ಕಾರ್ತಿಕ್…

Read More
Who Will Be 'Billa Ranga Baasha' Heroine Pooja Hegde or Rukmini Vasanth

Billa Ranga Baasha; ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೆ ನಾಯಕಿ ಆಗ್ತಾರಾ ಪೂಜಾ ಹೆಗ್ಡೆ?

ಬಾಲಿವುಡ್‍ ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೂಜಾ ಹೆಗ್ಡೆಗೆ (Pooja Hegde) ಕರ್ನಾಟಕಕ್ಕೆ ಬಂದಾಗಲೆಲ್ಲಾ ಎದುರಾಗುವ ಒಂದು ಪ್ರಶ್ನೆಯೆಂದರೆ, ಕನ್ನಡ ಮತ್ತು ತುಳು ಚಿತ್ರಗಳಲ್ಲಿ ಯಾವಾಗ ನಟಿಸುತ್ತೀರಾ ಎಂದು. ಏಕೆಂದರೆ, ಪೂಜಾ ಮೂಲತಃ ಕರ್ನಾಟಕದವರಾದರೂ ಇದುವರೆಗೂ ಯಾವೊಂದು ಕನ್ನಡ ಅಥವಾ ತುಳು ಚಿತ್ರದಲ್ಲೂ ನಟಿಸಿಲ್ಲ. ಒಳ್ಳೆಯ ಅವಕಾಶ ಬಂದರೆ ಖಂಡಿತಾ ನಟಿಸುತ್ತೇನೆ ಎಂದು ಹೇಳುತ್ತಲೇ ಬಂದಿದ್ದ ಪೂಜಾ, ಈಗ ಕನ್ನಡದಲ್ಲಿ ನಟಿಸುವುದಕ್ಕೆ ಸಜ್ಜಾಗಿರುವ ಸುದ್ದಿಯೊಂದು ಬಂದಿದೆ. ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Baasha) ಚಿತ್ರವು…

Read More
Kannappa

Kannappa ; ಎರಡು ತಿಂಗಳು ಮುಂದಕ್ಕೆ ಹೋಯ್ತು ‘ಕಣ್ಣಪ್ಪ’ ಚಿತ್ರದ ಬಿಡುಗಡೆ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ (Kannappa) ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಮೊದಲು ಚಿತ್ರ ಏಪ್ರಿಲ್‍ 25ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರದ ಬಿಡುಗಡೆಯನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍…

Read More