KGF Avinash; ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲಿ ಹೆಚ್ಚು ಬ್ಯುಸಿಯಾದ ‘ಕೆಜಿಎಫ್‍’ ನಟ

ಕನ್ನಡದಲ್ಲಿ ಗಮನಸೆಳೆದ ಅದೆಷ್ಟೋ ನಟರು, ಕನ್ನಡದಲ್ಲೇ ಅವಕಾಶವಿಲ್ಲದೆ, ಬೇರೆ ಭಾಷೆಗಳ ಚಿತ್ರಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಅಂಥವರ ಸಾಲಿನಲ್ಲಿ ‘ಕೆಜಿಎಫ್‍’ ಚಿತ್ರಗಳ ಖ್ಯಾತಿಯ ಅವಿನಾಶ್‍ (KGF Avinash) ಅಲಿಯಾಸ್‍ ಆ್ಯಂಡ್ರೂಸ್‍ ಸಹ ಒಬ್ಬರು. ಬೆಂಗಳೂರು ಮೂಲದ ಅವಿನಾಶ್‍, ‘ಕೆಜಿಎಫ್‍’ ಚಿತ್ರದಲ್ಲಿ ಆ್ಯಂಡ್ರೂಸ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರ ಯಶಸ್ವಿಯಾಗಿ ಅವಿನಾಶ್‍ ಸಹ ಗಮನಸೆಳೆದರು. ಆದರೆ, ಕನ್ನಡದಲ್ಲಿ ಅವರಿಗೆ ಅವಕಾಶಗಳು ಸಿಗುತ್ತಿಲ್ಲ. ‘ಕೆಜಿಎಫ್‍’ ನಂತರ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ನಟಿಸಿರುವ ಅವಿನಾಶ್‍, ಪರಭಾಷೆಯ ಚಿತ್ರಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ. ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ…

Read More

IIFA Awards 2025 Full List of Winners; 10 ಪ್ರಶಸ್ತಿ ಗೆದ್ದ ಲಾಪತಾ ಲೇಡೀಸ್; ಐಫಾ ಪ್ರಶಸ್ತಿ ಪಟ್ಟಿ ಹೀಗಿದೆ..!

IIFA 2025 Winners List: 25ನೇ ಐಫಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಾಪತಾ ಲೇಡೀಸ್ ಸಿನಿಮಾ ಹೆಚ್ಚು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕಿರಣ್ ರಾವ್ ನಿರ್ದೇಶನದ ಈ ಸಿನಿಮಾ ಒಟ್ಟು 10 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ಇದೇ ಸಿನಿಮಾಕ್ಕೆ ಸಿಕ್ಕಿದೆ. ಕಾರ್ತಿಕ್ ಆರ್ಯನ್ ಉತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿ ಪಟ್ಟಿ ಹೀಗಿದೆ.. ಅತ್ಯುತ್ತಮ ಚಿತ್ರ – ಲಾಪತಾ ಲೇಡೀಸ್ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ಅಭಿನಯ (ಪುರುಷ) – ಕಾರ್ತಿಕ್ ಆರ್ಯನ್ (ಭೂಲ್ ಭುಲೈಯಾ…

Read More

Duniya Vijay; ನಯನತಾರಾ ಎದುರು ವಿಲನ್‍ ಆದ ‘ದುನಿಯಾ’ ವಿಜಯ್‍; ತಮಿಳು ಚಿತ್ರದಲ್ಲಿ ನಟನೆ

ಕನ್ನಡ ಚಿತ್ರರಂಗದಲ್ಲಿ ಸದ್ಯದ ಮಟ್ಟಿಗೆ ಅತ್ಯಂತ ಬ್ಯುಸಿಯಾಗಿರುವ ನಟ ಎಂದರೆ ಅದು ‘ದುನಿಯಾ’ ವಿಜಯ್‍. ಸದ್ಯ ಅವರು, ‘ಲ್ಯಾಂಡ್‍ ಲಾರ್ಡ್‍’ ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಇನ್ನಷ್ಟೇ ಮುಗಿಯಬೇಕಿದೆ. ಇದರ ಜೊತೆಗೆ ‘ಸಿಟಿ ಲೈಟ್ಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ ಮತ್ತು ವಿಜಯ್‍ ಮಗಳು ಮೊನೀಷಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ, ವಿಜಯ್‍ ಹೊಸ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ, ವಿಜಯ್‍ ಈ ಬಾರಿ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ನಂದಮೂರಿ…

Read More

Arjun Sarja; ತ್ರಿಭಾಷೆಯಲ್ಲಿ ಸೀತಾ ಪಯಣ; ನಿರ್ದೇಶನದ ಜೊತೆ ನಿರ್ಮಾಣಕ್ಕೂ ಕೈಹಾಕಿದ ಅರ್ಜುನ್‌ ಸರ್ಜಾ

ಅರ್ಜುನ್‌ ಸರ್ಜಾ (Arjun Sarja) ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಮಗಳು ಐಶ್ವರ್ಯ ಸರ್ಜಾ ಅಭಿನಯದ ‘ಸೀತಾ ಪಯಣ’ (Seetha Payana) ಚಿತ್ರದ ನಿರ್ದೇಶನ ಹಾಗೂ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ (Niranjan) ನಾಯಕ ನಾಟಕನಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.‘ಜೈ ಹಿಂದ್’, ‘ಅಭಿಮನ್ಯು’ ಮತ್ತು ‘ಪ್ರೇಮಬರಹ’ ಸಿನಿಮಾಗಳನ್ನು ಅರ್ಜುನ್‌ ಸರ್ಜಾ ನಿರ್ದೇಶನ ಮಾಡಿದ್ದರು. ‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ….

Read More