ಕನ್ನಡದ ಸಿನಿಮಾ KendaSampige ದಶಕದ ಸಂಭ್ರಮ

ಪ್ರತಿ ಒಬ್ಬ ಕಲಾವಿದನಿಗೆ ತನ್ನ ಸಿನಿಮಾದ ದಶಕದ ಸಂಭ್ರಮ ಎಂದರೆ ಏನೋ ಒಂದು ರೀತಿ ಸಂತೋಷ ಹಾಗೆ ನನಗೂ ಸಹ ಈ ಒಂದು ದಿನ ನಿಜಕ್ಕೂ ಬಹಳ ವಿಶೇಷದಿನ . ನನ್ನ ಸಿನಿ ಕ್ಷೇತ್ರದಲ್ಲಿ ಒಂದು ನಡಿಗೆಗೆ ಅವಕಾಶ ಮಾಡಿಕೊಟ್ಟಂತಹ ಸಿನಿಮಾ ಎಂದರೆ ಅದು ಕೆಂಡಸಂಪಿಗೆ (KendaSampige). ಈ ಒಂದು ಪಯಣ ನನ್ನ ಕನಸುಗಳಿಗೆ ಅರ್ಥವನ್ನ ನೀಡಿದೆ ಎಂದು ಸಂತೋಷವನ್ನ ಹಂಚಿಕೊಂಡಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ಸಾಮಾನ್ಯಾವಾಗಿ ಹೊಸಬರಿಗೆ ಅವಕಾಶ ಬಹಳ ಕಡಿಮೆ ಅಂತ ಹೇಳಬಹುದು,ಅಂತದ್ರಲ್ಲಿ ನನ್ನ…

Read More

ಯುವ ಪ್ರತಿಭೆಗಳ “ಆಸ್ಟಿನ್ ನ ಮಹನ್ಮೌನ”(Austin Na Mahan Mouna) ಚಿತ್ರದ ಹಾಡುಗಳ ಬಿಡುಗಡೆ : ಸೆಪ್ಟಂಬರ್ 5 ಕ್ಕೆ ರಿಲೀಸ್

ಬೆಳ್ಳಿ ಪರದೆ ಮೇಲೆ ಮತ್ತೊಂದು ಯುವ ಪಡೆಗಳ ತಂದ ವಿಭಿನ್ನ ಶೀಷಿಕೆಯ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ.ಯುವ ಪ್ರತಿಭೆ ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ , ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ ” ಆಸ್ಟಿನ್ ನ ಮಹನ್ಮೌನ ” (Austin Na Mahan Mouna) ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮವನ್ನು ಮಲ್ಲೇಶ್ವರಂ ನ ಎಸ್. ಆರ್. ವಿ ಪ್ರೀವ್ಯೂ ಥಿಯೇಟರ್ ನಲ್ಲಿ ಯೋಜನೆ ಮಾಡಿತ್ತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಾಯಕ , ನಿರ್ದೇಶಕ ಹಾಗೂ…

Read More

Shivaraj Kumar ಹೊಸ ಚಿತ್ರ ‘ಡ್ಯಾಡ್‍’; ಡಾಕ್ಟರ್ ಪಾತ್ರದಲ್ಲಿ ನಟನೆ

ಭೈರತಿ ರಣಗಲ್‍’, ‘ಘೋಸ್ಟ್’ ಮುಂತಾದ ಚಿತ್ರಗಳಲ್ಲಿ ಗ್ಯಾಂಗ್‍ಸ್ಟರ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದ Shivaraj Kumar, ಒಂದು ಗ್ಯಾಪ್‍ನ ನಂತರ ಒಂದು ಸಾಫ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ‘ಡ್ಯಾಡ್‍’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಮೈಸೂರಿನಲ್ಲಿ ನಡೆದಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇದೊಂದು ತಂದೆ ಸೆಂಟಿಮೆಂಟ್‍ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್‍ ಅಂಶಗಳು ಇರಲಿವೆಯಂತೆ. ಶಿವರಾಜ್‍ಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ‘ಗಡಿಬಿಡಿ ಕೃಷ್ಣ’ ಚಿತ್ರದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್‍ಕುಮಾರ್,…

Read More

Dr Vishnuvardhan ಸ್ಮಾರಕ ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ; ಸೆ. 18ಕ್ಕೆ ಅಡಿಗಲ್ಲು

ಅಭಿಮಾನ್‍ ಸ್ಟುಡಿಯೋದಲ್ಲಿರುವ ಡಾ. ವಿಷ್ಣುವರ್ಧನ್‍(Dr Vishnuvardhan) ಅವರ ಪುಣ್ಯಭೂಮಿಯನ್ನು ಇತ್ತೀಚೆಗೆ ತೆರವುಗೊಳಿಸಿದ್ದು ಗೊತ್ತೇ ಇದೆ. ಒಂದು ಕಡೆ ಆ ಜಾಗವನ್ನು ಪುನಃ ಪಡೆಯುವುದಕ್ಕೆ ಹೋರಾಟ ಪ್ರಾರಂಭವಾಗುವುದರ ಜೊತೆಗೆ, ಬೆಂಗಳೂರಿನಲ್ಲಿ ಇನ್ನೊಂದು ಸ್ಮಾರಕ ಮಾಡುವುದಕ್ಕೆ ವಿಷ್ಣುವರ್ಧನ್‍ ಅಭಿಮಾನಿಗಳು ಮುಂದಾಗಿದ್ದಾರೆ. ಅಭಿಮಾನ್‍ ಸ್ಟುಡಿಯೋದಲ್ಲಿ ಗೊಂದಲ ಹೆಚ್ಚಾದಂತೆ ವಿಷ್ಣುವರ್ಧನ್‍ ಅವರ ಕುಟುಂಬದವರು ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಮೈಸೂರಿನಲ್ಲಿ ಜಾಗ ಪಡೆದು, ಅಲ್ಲಿ ಈಗಾಗಲೇ ಸ್ಮಾರಕ ನಿರ್ಮಾಣ ಮಾಡಿದ್ದಾಗಿದೆ. ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವಿರಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಬೆಂಗಳೂರಿನಲ್ಲೇ ಸುದೀಪ್‍…

Read More