ಲಾಭದಲ್ಲಿ ಶೇ. 30ರಷ್ಟು ಸೈನಿಕರ ನಿಧಿಗೆ; ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಘೋಷಣೆ

ಚಿತ್ರ ಬಿಡುಗಡೆಯಾಗಿ ಅದರಿಂದ ಬರುವ ಲಾಭದಲ್ಲಿ ಶೇ. 30ರಷ್ಟನ್ನು ಸೈನಿಕರ ಕಲ್ಯಾಣ ನಿಧಿಗೆ ಕೊಡುವುದಾಗಿ ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಸಂತೋಷ್ ಘೋಷಿಸಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ (Kuladali Keelyavudo) ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ…

Read More

‘ಸ್ನೇಹದ ಕಡಲಲ್ಲಿ’ ಸುಮಂತ್‍; ಇಂದಿನಿಂದ ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ

ಹಿರಿಯ ನಟ ಸುಮನ್‍, ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕರಾಗಿ ಬಂದ ಅವರು ಪೋಷಕ ನಟರಾಗಿಯೂ ಕಾಣಿಸಿಕೊಂಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು ಧಾರಾವಾಹಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸ್ಟಾರ್‌ ಸುವರ್ಣದಲ್ಲಿ ಇಂದಿನಿಂದ (ಮೇ 12) ಹೊಸ ಧಾರಾವಾಹಿ ‘ಸ್ನೇಹದ ಕಡಲಲ್ಲಿ’ (Snehada Kadalalli) ಆರಂಭವಾಗಲಿದೆ. ಪ್ರೀತಂ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿದೆ.  ಈ ಧಾರಾವಾಹಿಯ ಪ್ರಮುಖ ಪಾತ್ರಗಳಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಸುಮನ್ ತಲ್ವಾರ್, ಚಂದು ಗೌಡ ಹಾಗೂ ಕಾವ್ಯ ಮಹದೇವ್ ಕಾಣಿಸಿಕೊಳ್ಳುತ್ತಿದ್ದಾರೆ. ‘ಸ್ನೇಹದ ಕಡಲಲ್ಲ’…

Read More
comedy kiladigalu Rakesh Poojari death

Rakesh Poojari; ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ

ಕಾಮಿಡಿ ಕಿಲಾಡಿಗಳು ಸಿಸನ್‌ 3ರ ವಿನ್ನರ್‌ ನಟ ರಾಕೇಶ್ ಪೂಜಾರಿ (34) (Rakesh Poojari) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು. ತನ್ನದೇ ಹಾಸ್ಯ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಂತರ ಹಲವು ಚಿತ್ರಗಳಲ್ಲೂ ನಟಿಸಿದ್ದರು ರಾಕೇಶ್‌. ಕಳೆದ ರಾತ್ರಿ ಉಡುಪಿಯಲ್ಲಿ ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿಗೆ ಸುಸ್ತು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್…

Read More
baraguru ramachandrappa amruthamathi movie on amazon prime video

‘ಯಶೋಧರ ಚರಿತೆ’ ಆಧರಿಸಿದ ‘Amruthamathi’ ಚಿತ್ರವನ್ನು ಅಮೇಜಾನ್ ಪ್ರೈಮ್‍ನಲ್ಲಿ ನೋಡಿ …

ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುವುದರ ಜೊತೆಗೆ ನೊಯ್ಡಾದಲ್ಲಿ ನಡೆದ ನಾಲ್ಕನೇ ಇಂಡಿಯನ್‍ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದ ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ಇದೀಗ ಅಮೇಜಾನ್‍ ಪ್ರೈಮ್‍ಗೆ (Amazon Prime Video) ಬಂದಿದೆ. ‘ಅಮೃತಮತಿ’ (Amruthamathi) ಚಿತ್ರವು 13ನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ಈ ಚಿತ್ರವು ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು…

Read More