ragini dwivedi and kumar bangarappa combination film sarkari nyaya bele angadi

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಾಗಿ Ragini Dwivedi ಜೊತೆಗೆ ಕೈ ಜೋಡಿಸಿದ Kumar Bangarappa

‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಎಂಬ ಚಿತ್ರದಲ್ಲಿ ರಾಗಿಣಿ ದ್ವಿವೇದಿ (Ragini Dwivedi) ಅಪ್ಪಟ ಗ್ರಾಮೀಣ ಮಹಿಳೆಯಾಗಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಕೆಲವೇ ದಿನಗಳ ಹಿಂದೆ ಓದಿದ ನೆನಪಿರಬಹುದು. ಈಗ ಆ ಚಿತ್ರ ಸೆಟ್ಟೇರಿದೆ. ವಿಶೇಷವೆಂದರೆ, ಈ ಚಿತ್ರಕ್ಕೆ ಅವರ ಜೊತೆಗೆ ಕುಮಾರ್‌ ಬಂಗಾರಪ್ಪ (Kumar Bangarappa) ಸಹ ಬಂದು ಸೇರಿಕೊಂಡಿದ್ದಾರೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಹಿರಿಯ ನಟ ಶ್ರೀನಾಥ್‌…

Read More
naanu matthu gunda 2 Movie

Naanu Matthu Gunda 2; ಕನ್ನಡಕ್ಕೆ ಮತ್ತೆ ಬಂದ ಆರ್.ಪಿ. ಪಟ್ನಾಯಕ್‍; ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಸಂಗೀತ

2000ನೇ ದಶಕದಲ್ಲಿ ಕನ್ನಡದಲ್ಲಿ ಹಲವು ಜನಪ್ರಿಯ ಗೀತೆಗಳನ್ನು ನೀಡಿದವರು ಸಂಗೀತ ನಿರ್ದೇಶಕ ಆರ್‌.ಪಿ. ಪಟ್ನಾಯಕ್‍. ‘ಜೋಗಿ’ ಪ್ರೇಮ್‍ ನಿರ್ದೇಶನದ ‘Excuse Me’ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡಕ್ಕೆ ಬಂದ ಆರ್‌.ಪಿ, ನಂತರ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಈಗ ಬಹಳ ವರ್ಷಗಳ ನಂತರ ಅವರು ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ನಾನು ಮತ್ತು ಗುಂಡ 2’ (Naanu Matthu Gunda 2) ಚಿತ್ರದ ಟೀಸರ್‌ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ…

Read More
Dharama kirthiraj And Nikitha Swamy new Movie

Dharama kirthiraj; ಚಟಕ್ಕೆ ಬಲಿಯಾದವರ ನೋವಿನ ಕಥೆ; ಮೇ 16ರಂದು ಬರಲಿದೆ ‘ಟಕಿಲಾ’

ನಶೆಯ ಚಟಕ್ಕೆ ಬಿದ್ದು, ಅದರಿಂದ ಹೊರಬರಲಾಗದೆ, ತಮ್ಮ ಜೀವನವನ್ನೇ ನಾಶ ಮಾಡಿಕೊಂಡ ಅದೆಷ್ಟೋ ಕಥೆಗಳಿವೆ. ಈಗ ನಿರ್ದೇಶಕ ಪ್ರವೀಣ್‍ ನಾಯಕ್‍ ಸಹ ತಮ್ ‘ಟಕಿಲಾ’ ಚಿತ್ರದ ಮೂಲಕ ಅಂಥದ್ದೊಂದು ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಈ ಹಿಂದೆ ‘Z’, ‘ಹೂಂ ಅಂತೀಯ ಉಹೂಂ ಅಂತೀಯ’ ಮತ್ತು ‘ಮೀಸೆ ಚಿಗುರಿದಾಗ’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರವೀಣ್‍ ನಾಯಕ್‍, ಧರ್ಮ ಕೀರ್ತಿರಾಜ್‍ (Dharama kirthiraj) ಮತ್ತು ನಿಖಿತಾ ಸ್ವಾಮಿ (Nikitha Swamy) ಅಭಿನಯದ ‘ಟಕಿಲಾ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ….

Read More
Upendra New Movie Bhargava By Naganna

‘ಭಾರ್ಗವ’ನಾದ Upendra; Naganna ನಿರ್ದೇಶನದಲ್ಲಿ ಹೊಸ ಚಿತ್ರ

‘UI’ ಚಿತ್ರದ ನಂತರ ಉಪೇಂದ್ರ (Upendra) ಯಾವೊಂದು ಚಿತ್ರವನ್ನೂ ಒಪ್ಪಿರುವ ಸುದ್ದಿ ಇರಲಿಲ್ಲ. ಈ ಮಧ್ಯೆ, ‘ಸೂರಪ್ಪ’ ಬಾಬು (Surappa Babu) ನಿರ್ಮಾಣದ ಮತ್ತು ನಾಗಣ್ಣ (Naganna) ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಈ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಇದೀಗ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಯುಗಾದಿ ಹಬ್ಬದಂದು ಚಿತ್ರ ಘೋಷಣೆಯಾದಾಗಲೇ, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ ಘೋಷಣೆ ಆಗಿದ್ದು, ಚಿತ್ರಕ್ಕೆ…

Read More