‘666 Operation Dream Theatre’ನಲ್ಲಿ ಧನಂಜಯ್‍…

ಶಿವರಾಜಕುಮಾರ್‌ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಕಳೆದ ವರ್ಷ ಘೋಷಿಸಿದ್ದರು ನಿರ್ದೇಶಕ ಹೇಮಂತ್‍ ರಾವ್. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಚಿತ್ರವು ಈ ವರ್ಷ ಪ್ರಾರಂಭವಾಗಬೇಕಿತ್ತು. ಆದರೆ, ಶಿವರಾಜಕುಮರ್‌ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್‍ ಘೋಷಿಸಿದ್ದಾರೆ. ಈ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಆದರೆ, ವಿಶೇಷ ಪಾತ್ರದಲ್ಲಿ. ಈ ಚಿತ್ರದಲ್ಲಿ ನಾಯಕನಾಗಿ ಧನಂಜಯ್‍ ಕಾಣಿಸಿಕೊಳ್ಳುತ್ತಿದ್ದು, ಶಿವರಾಜಕುಮಾರ್‌ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು…

Read More

ವಾಣಿಜ್ಯ ಮಂಡಳಿಯಲ್ಲಿ Rachita Ram ಮೇಲೆ ಇನ್ನೊಂದು ದೂರು …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್‍ (Rachita Ram) ಬರುತ್ತಿಲ್ಲ ಎಂದು ಅವರ ನಿರ್ದೇಶಕ ನಾಗಶೇಖರ್‌ ಇತ್ತೀಚೆಗಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದರು. ತಮ್ಮ ಚಿತ್ರದ ಪ್ರಚಾರಕ್ಕೆ ರಚಿತಾ ಬರದೇ ಆಟ ಆಡಿಸುತ್ತಿದ್ದಾರೆ ಮತ್ತು ರಚಿತಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಇದೀಗ ರಚಿತಾ ವಿರುದ್ಧ ವಾಣಿಜ್ಯ ಮಂಡಳಿಯಲ್ಲಿ ಇನ್ನೊಂದು ದೂರು ದಾಖಲಾಗಿದೆ. ಕೆಲವು ವರ್ಷಗಳ ಹಿಂದೆ ಉಪೇಂದ್ರ ಮತ್ತು ರಚಿತಾ ರಾಮ್‍ ಅಭಿನಯದಲ್ಲಿ ‘ಉಪ್ಪಿ ರುಪ್ಪಿ’ ಎಂಬ…

Read More

‘ಹೆಬ್ಬುಲಿ’ಯಿಂದ ಪ್ರೇರಣೆಗೊಂಡ ‘Hebbuli Cut’; ಟ್ರೇಲರ್ ಬಿಡುಗಡೆ

ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳು ಸೇರಿ ಮಾಡಿರುವ ‘ಹೆಬ್ಬುಲಿ ಕಟ್’ (Hebbuli Cut) ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಸತೀಶ್ ನೀನಾಸಂ ಬೆಂಬಲದಿಂದ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ನವೀಶ್ ಶಂಕರ್ ಹಾಗೂ ಸತೀಶ್ ನೀನಾಸಂ ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿರುವ ಸತೀಶ್‍ ನೀನಾಸಂ, ‘ನಾನು ಚಿತ್ರ ನೋಡಿದ್ದೇನೆ.‌‌ ಮೊದಲ ಬಾರಿಗೆ ಪೂರ್ಣಚಂದ್ರ ತೇಜಸ್ವಿ ಫೋನ್ ಮಾಡಿ ‘ಹೆಬ್ಬುಲಿ ಕಟ್’ ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು….

Read More

ಮತ್ತೆ ಹಳೆಯ ಶೈಲಿಗೆ ಮರಳಿದ Prabhas; ‘The Raja Saab’ ಚಿತ್ರದ ಟೀಸರ್‌ ಬಿಡುಗಡೆ

ಪ್ರಭಾಸ್‍ (Prabhas) ಒಂದು ಕಾಲಕ್ಕೆ ರೊಮ್ಯಾಂಟಿಕ್‍ ಕಾಮಿಡಿ ಮತ್ತು ಫ್ಯಾಮಿಲಿ ಚಿತ್ರಗಳಲ್ಲಿ ನಟಿಸುತ್ತಿದ್ದರು. ಆದರೆ, ‘ಬಾಹುಬಲಿ’ ನಂತರ ಅವರು ಹೆಚ್ಚಾಗಿ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದಾರೆ. ಈಗ ಬಹಳ ಗ್ಯಾಪ್‍ನ ನಂತರ ಅವರು ಹಾರರ್‌ ಕಾಮಿಡಿಯೊಂದರಲ್ಲಿ ನಟಿಸಿದ್ದಾರೆ. ಅದೇ ‘ದಿ ರಾಜಾ ಸಾಬ್‍’ (The Raja Saab). ಈ ಚಿತ್ರವು ಡಿ.05ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ಹೈದರಾಬಾದ್‍ನ ಪ್ರಸಾದ್‍ ಮಲ್ಟಿಪ್ಲೆಕ್ಸ್ನಲ್ಲಿ ಚಿತ್ರದ ಐದು ಭಾಷೆಗಳ ಟೀಸರ್‌ ಬಿಡುಗೆಡಯಾಗಿದೆ. ಇದೇ ಸಂದರ್ಭದಲ್ಲಿ ಪ್ರಭಾಸ್‍…

Read More