Nimagondu-Sihi-Suddi-Raghu-Bhat-Kavya-Shetty

Nimagondu Sihi Suddi; ಅರ್ಜುನ ಗರ್ಭಧಾರಣೆ ಮಾಡಿದಾಗ; ಮಹಾಶಿವರಾತ್ರಿಗೆ ‘ನಿಮಗೊಂದು ಸಿಹಿ ಸುದ್ದಿ’

ಯುವಕನೊಬ್ಬ ಗರ್ಭದಾರಣೆ ಮಾಡಿದಾಗ ಏನಾಗುತ್ತದೆ? ಇಂಥದ್ದೊಂದು ವಿಷಯವನ್ನಿಟ್ಟುಕೊಂಡು ರವಿ ಭಟ್‍ ಸದ್ದಿಲ್ಲದೆ ಚಿತ್ರವೊಂದನ್ನು ಮಾಡಿದ್ದಾರೆ. ಚಿತ್ರಕ್ಕೆ ‘ನಿಮಗೊಂದು ಸಿಹಿ ಸುದ್ದಿ’ ಎಂಬ ಹೆಸರನ್ನೂ ಇಟ್ಟಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಮೊದಲ ಹಂತವಾಗಿ ಚಿತ್ರದ ಶೀರ್ಷಿಕೆಯನ್ನು ಘೋಷಿಸುವ ಮೋಷನ್ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ. ರವಿ ಭಟ್‍ ಕಳೆದ ಕೆಲವು ವರ್ಷಗಳಿಂದ ಒಂದಿಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈಗ ಅವರ ‘ನಿಮಗೊಂದು ಸಿಹಿಸುದ್ದಿ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅವ್ಯಕ್ತ ಸಿನಿಮಾಸ್…

Read More
Baraguru-Ramachandrappa-Swapna-Mantapa-Vijay-Raghavendra-Ranjani-Raghavan

Baraguru Ramachandrappa; 25 ವರ್ಷಗಳ ಹಿಂದಿನ ಕಾದಂಬರಿ ಸಿನಿಮಾ ಆಯ್ತು; ‘ಸ್ವಪ್ನ ಮಂಟಪ’ ಕಟ್ಟಿದ ಬರಗೂರು

ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಇತ್ತೀಚಿನ ಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿಲ್ಲ, ಪ್ರೇಕ್ಷಕರಿಗೆ ತಲುಪುತ್ತಿಲ್ಲ ಎಂಬ ಕೂಗಿದೆ. ಬಹುಶಃ ಸಾಕಷ್ಟು ಆಧುನಿಕ ಸವಾಲುಗಳ ನಡುವೆ ಬಿಡುಗಡೆ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲವೇನೋ? ಈ ಸವಾಲುಗಳ ನಡುವೆಯೇ ಅವರು ಚಿತ್ರಗಳನ್ನು ಮಾಡುತ್ತಲೇ ಇದ್ದಾರೆ ಎನ್ನುವುದು ಖುಷಿಯ ವಿಚಾರ. ಡಾ. ಬರಗೂರು ರಾಮಚಂದ್ರಪ್ಪ ಇದೀಗ ‘ಸ್ವಪ್ನ ಮಂಟಪ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದಾರೆ. ಬಿಡುಗಡೆಗೆ ಸಿದ್ಧವಿರುವ ಈ ಚಿತ್ರದ ಕುರಿತು ಮಾತನಾಡುವ ‌ಡಾ. ಬರಗೂರು ರಾಮಚಂದ್ರಪ್ಪ, ‘25…

Read More
landlord-Duniya-vijay

Duniya Vijay as Landlord: ಭೀಮ ಈಗ ‘ಲ್ಯಾಂಡ್‌ ಲಾರ್ಡ್‌’; ‘ಕಾಟೇರ’ ನಿರ್ದೇಶಕರಿಂದ ಭೂ ಒಡೆತನದ ಹೋರಾಟದ ಕಥೆ

ದುನಿಯಾ ವಿಜಯ್‌ ಜನ್ಮದಿನದಂದು ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಭೀಮ ಚಿತ್ರದ ಯಶಸ್ಸಿನ ನಂತರ ವಿಜಯ್‌ ಅವರೇ ಮತ್ತೊಂದು ಸಿನಿಮಾ ತಮಗೆ ತಾವೇ ನಿರ್ದೇಶಿಸಿಕೊಳ್ಳುತ್ತಾರೆ ಎಂಬ ಮಾತು ಗಾಂಧೀನಗರದಲ್ಲಿತ್ತು. ಆದರೆ, ದರ್ಶನ್‌ಗೆ ಕಾಟೇರ ಮಾಡಿದ ಜಡೇಶ್‌ ಹಂಪಿ ಅವರು ದುನಿಯಾ ವಿಜಯ್‌ ಅವರ 29ನೇ ಸಿನಿಮಾ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಲ್ಯಾಂಡ್‌ ಲಾರ್ಡ್‌’ ಎಂದು ಹೆಸರಿಡಲಾಗಿದೆ. ವಿಜಯ್‌ ಹುಟ್ಟು ಹಬ್ಬದಂದು ಟೈಟಲ್‌ ರಿವಿಲ್‌ ಮಾಡಲಾಗಿದೆ. ರಾಚಯ್ಯ ಎಂಬ ಪಾತ್ರದಲ್ಲಿ ವಿಜಯ್‌ ಕಾಣಿಸಿಕೊಳ್ಳಲಿದ್ದಾರೆ. ಹಾಡು ಮತ್ತು ಆ್ಯಕ್ಷನ್‌ ದೃಶ್ಯಗಳ ಚಿತ್ರೀಕರಣ…

Read More
Naveen Shankar Nodidavaru Enantare

Nodidavaru Enantare: ನೋಡಿದವರು ಏನಂತಾರೆ ಎನ್ನುತ್ತಲೇ ಟ್ರೇಲರ್‌ ಬಿಡುಗಡೆ ಮಾಡಿದ ಚಿತ್ರ ತಂಡ

ಕ್ಷೇತ್ರಪತಿ ಎಂಬ ರೈತಾಪಿ ವರ್ಗ ಮತ್ತು ಜೀತ ಪದ್ಧತಿಯ ವಿಚಾರದ ಕಥೆಯಲ್ಲಿ ಮನೋಜ್ಞವಾಗಿ ನಟಿಸಿ ಮೆಚ್ಚುಗೆ ಪಡೆದಿದ್ದ ನಟ ನವೀನ್‌ ಶಂಕರ್‌ ಈಗ ಮಿಡಲ್‌ ಕ್ಲಾಸ್‌ ಮನಸ್ಥಿತಿಗಳ ಕಥೆಯ ಜೊತೆ ಬಂದಿದ್ದಾರೆ. ಕುಲದೀಪ್ ಕಾರಿಯಪ್ಪ ಸಾರಥ್ಯದ ʻನೋಡಿದವರು ಏನಂತಾರೆʼ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು ಪಾತ್ರಕ್ಕೆ ಹೊಸ ತನವನ್ನು ತಂದಿದ್ದಾರೆ. “ಟ್ರೇಲರ್ ನೋಡಿ ಎಮೋಷನಲ್ ಆದೆ. ತಾಯಿಗಿಂತ ಪ್ರಪಂಚದಲ್ಲಿ ದೊಡ್ಡದು ಏನಿಲ್ಲ. ಮ್ಯೂಸಿಕ್ ಡೈರೆಕ್ಟರ್ ಅದ್ಭುತ ಕೆಲಸ ಮಾಡಿದ್ದಾರೆ. ಇದು ಕ್ರಿಯೇಟಿವ್ ಜಾನರ್ ಸಿನಿಮಾ. ಇಂತಹ ಸಿನಿಮಾಗಳಿಗೆ…

Read More