ಶಿವರಾಜಕುಮಾರ್ ಆಪರೇಷನ್‍ ಯಶಸ್ವಿ: ಅವರೀಗ ಕ್ಯಾನ್ಸರ್ ಮುಕ್ತ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ವೀಡಿಯೋ ಬಿಡುಗಡೆ ಮಾಡಿರುವ ಅವರು, ‘ಕ್ಯಾನ್ಸರ್ ಪೀಡಿ ಮೂತ್ರಕೋಶವನ್ನು ತೆಗೆದಿದ್ದಾರೆ. ನಾನೀಗ ಕ್ಯಾನ್ಸರ್ ಫ್ರೀ. ಇನ್ನು ಕೆಲವು ತಿಂಗಳುಗಳಲ್ಲಿ ಮತ್ತೆ ನಿಮ್ಮ ಮುಂದೆ ಹಳೆಯ ಶಿವಣ್ಣನಾಗಿ ಬರಲಿದ್ದೇನೆ’ ಎಂದು ಘೋಷಿಸಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವರಾಜಕುಮಾರ್‍ ಅವರಿಗೆ ಡಿ. 24ರಂದು ಅಮೇರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು. ತಮಿಳು ನಾಡು ಮೂಲದ…

Read More

ಫೆಬ್ರವರಿ 7ಕ್ಕೆ ಬರಲಿದ್ದಾನೆ ‘ಅನ್ ಲಾಕ್ ರಾಘವ’

ರಿಯಾಗಿ ಎರಡೂವರೆ ವರ್ಷಗಳ ಹಿಂದೆ ಅಶ್ವಿನಿ ಪುನೀತ್ ರಾಜಕುಮಾರ್‍ ಅವರಿಂದ ‘ಅನ್ ಲಾಕ್ ರಾಘವ’ ಚಿತ್ರಕ್ಕೆ ಚಾಲನೆ ಸಿಕ್ಕಿತ್ತು. ಕಳೆದ ವರ್ಷವೇ ಚಿತ್ರದ ಚಿತ್ರೀಕರಣ ಮುಗಿದಿದ್ದರೂ, ಬಿಡುಗಡೆಯಾಗಿರಲಿಲ್ಲ. ಈಗ ಹೊಸ ವರ್ಷದಲ್ಲಿ ಬರುವುದಕ್ಕೆ ರಾಘವ ತಯಾರಿ ನಡೆಸಿದ್ದಾನೆ. ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಡೆಯಾಗುತ್ತಿದೆ. ಮಿಲಿಂದ್ ಹಾಗೂ ‘ಲವ್‍ ಮಾಕ್ಟೇಲ್‍’ ಖ್ಯಾತಿಯ ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಇನ್ನು ‘ರಾಮ ರಾಮಾ…

Read More

Chowkidar Film : ಇದು ಪ್ರತೀ ಮನೆಯ ‘ಚೌಕಿದಾರ್’ನ ಕಥೆ; ಚಿತ್ರೀಕರಣ ಮುಕ್ತಾಯ

ಒಂದು ಚಿತ್ರ ಶುರುವಾದಲ್ಲೇ ಮುಗಿಯುವುದು ಬಹಳ ಅಪರೂಪ. ಎಲ್ಲೋ ಮುಹೂರ್ತವಾಗುವ ಚಿತ್ರಗಳು, ಇನ್ನೆಲ್ಲೋ ಮುಗಿಯುತ್ತವೆ. ಆದರೆ, ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಅಭಿನಯದ ‘ಚೌಕಿದಾರ್‍’ ಚಿತ್ರದ ಚಿತ್ರೀಕರಣ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿತ್ತು. ಈಗ ಚಿತ್ರೀಕರಣ ಮುಕ್ತಾಯವಾಗಿದ್ದು, ಅಲ್ಲೇ ಕುಂಬಳಕಾಯಿ ಒಡೆಯಲಾಗಿದೆ. ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣದ ಮತ್ತು ಚಂದ್ರಶೇಖರ್‍ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್‍’ ಚಿತ್ರಕ್ಕೆ 70ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಇದೀಗ ಮುಕ್ತಾಯವಾಗಿದೆ. ಈ ವಿಷಯವನ್ನು ತಿಳಿಸಲು…

Read More