Prajwal Devaraj

ಇದು ಕುರ್ಚಿಯ ಕುರಿತಾದ ಟೀಸರ್; ‘ಕರಾವಳಿ’ಯಿಂದ ಬಂತು ‘ಪಿಶಾಚಿ’

ಸಾಮಾನ್ಯವಾಗಿ ಟೀಸರ್‍ಗಳು ನಾಯಕ, ನಾಯಕಿ ಅಥವಾ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ, ‘ಕರಾವಳಿ’ ಚಿತ್ರತಂಡದವರು ಒಂದು ಕುರ್ಚಿಯ ಕುರಿತು ಟೀಸರ್‍ ಮಾಡಿದ್ದಾರೆ. ಕುರ್ಚಿ ಎಂದರೆ ಇದು ಸಾಮಾನ್ಯ ಕುರ್ಚಿಯಲ್ಲ. ಇದನ್ನು ಚಿತ್ರತಂಡದವರು ಪಿಶಾಚಿಗೆ ಹೋಲಿಸಿದ್ದಾರೆ. ಇತ್ತೀಚೆಗೆ, ಹೊಸ ವರ್ಷದ ಸಂದರ್ಭದಲ್ಲಿ ಈ ‘ಪಿಶಾಚಿ’ಯ ಕುರಿತು ‘ಕರಾವಳಿ’ ಚಿತ್ರತಂಡ ಒಂದು ಹೊಸ ಟೀಸರ್ ಬಿಡುಗಡೆ ಮಾಡಿದ್ದಾರೆ. ಇದು ಬರಿ ಕುರ್ಚಿಯಲ್ಲ, ಪ್ರತಿಷ್ಠೆಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತದೆ. ಪ್ರತಿಷ್ಠೆಯ ಕುರ್ಚಿ ಮೇಲೆ ಕೂರುವುದಿರಲಿ, ಕಣ್ಣಿಟ್ಟವರನ್ನು…

Read More
Ranjani Raghavan

ನಿರ್ದೇಶನಕ್ಕಿಳಿದ ಪುಟ್ಟಗೌರಿ ;  ರಂಜನಿ ರಾಘವನ್‍ ಇಳಯರಾಜ ಸಂಗೀತ

ಕಳೆದ ವರ್ಷ ‘ನೈಟ್‍ ಕರ್ಫ್ಯೂ’ ಮತ್ತು ‘ಕಾಂಗರೂ’ ಚಿತ್ರಗಳಲ್ಲಿ ನಟಿಸಿದ್ದ ರಂಜನಿ ಅಭಿನಯದ ಯಾವೊಂದು ಚಿತ್ರ ಸಹ ಆ ನಂತರ ಬಿಡುಗಡೆ ಆಗಲಿಲ್ಲ. ‘ಸತ್ಯಂ’ ಮತ್ತು ‘ಸ್ವಪ್ನ ಮಂಟಪ’ ಎಂಬ ಎರಡು ಚಿತ್ರಗಳಲ್ಲಿ ಅವರು ನಟಿಸಿದ್ದಾರಾದರೂ, ಆ ಚಿತ್ರಗಳು ಇನ್ನೂ ಬಿಡುಗಡೆಯಾಗಿಲ್ಲ.  ಈ ಮಧ್ಯೆ, ರಂಜನಿ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ನಟನೆ ಮತ್ತು ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದ ರಂಜನಿ ಇದೀಗ ನಿರ್ದೇಶದತ್ತ ವಾಲಿದ್ದಾರೆ. ಅವರೊಂದು ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಹಿರಿಯ ಸಂಗೀತ ನಿರ್ದೇಶಕ…

Read More
Priya Anand

‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‍, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್‍ ಪ್ರಭಾಕರ್‍ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ‘ಆ ದಿನಗಳು’ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’. ಇದು ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರವೂ ಹೌದು. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ‌.‌ ಹೀಗಿರುವಾಗಲೇ, ಚಿತ್ರಕ್ಕೆ…

Read More

ಶಿವರಾಜಕುಮಾರ್ ಆಪರೇಷನ್‍ ಯಶಸ್ವಿ: ಅವರೀಗ ಕ್ಯಾನ್ಸರ್ ಮುಕ್ತ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ವೀಡಿಯೋ ಬಿಡುಗಡೆ ಮಾಡಿರುವ ಅವರು, ‘ಕ್ಯಾನ್ಸರ್ ಪೀಡಿ ಮೂತ್ರಕೋಶವನ್ನು ತೆಗೆದಿದ್ದಾರೆ. ನಾನೀಗ ಕ್ಯಾನ್ಸರ್ ಫ್ರೀ. ಇನ್ನು ಕೆಲವು ತಿಂಗಳುಗಳಲ್ಲಿ ಮತ್ತೆ ನಿಮ್ಮ ಮುಂದೆ ಹಳೆಯ ಶಿವಣ್ಣನಾಗಿ ಬರಲಿದ್ದೇನೆ’ ಎಂದು ಘೋಷಿಸಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವರಾಜಕುಮಾರ್‍ ಅವರಿಗೆ ಡಿ. 24ರಂದು ಅಮೇರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು. ತಮಿಳು ನಾಡು ಮೂಲದ…

Read More