‘Sangeetha Bar and Restaurant’ನಲ್ಲಿ ಕೋಮಲ್‍ಗೇನು ಕೆಲಸ?

ಕೋಮಲ್‍ ಅಭಿನಯದ ಚಿತ್ರಗಳು ಒಂದರಹಿಂದೊಂದು ಶುರುವಾಗುತ್ತಲೇ ಇವೆ. ಆದರೆ, ಬಿಡುಗಡೆ ಮಾತ್ರ ಆಗುತ್ತಿಲ್ಲ. ಕೋಮಲ್‍ ಕೈಯಲ್ಲಿ ಸದ್ಯಕ್ಕೆ ನಾಲ್ಕು ಚಿತ್ರಗಳಿದ್ದು, ನಾಲ್ಕು ಚಿತ್ರಗಳು ನಿರ್ಮಾಣ ವಿವಿಧ ಹಂತಗಳಲ್ಲಿವೆ. ಹೀಗಿರುವಾಗಲೇ, ಕೋಮಲ್‍ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಅಂದಹಾಗೆ, ಕೋಮಲ್‍ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ (Sangeetha Bar and Restaurant) ಎಂದು ಹೆಸರಿಡಲಾಗಿದ್ದು, ಈ ಚಿತ್ರವನ್ನು ಸಂದೇಶ್‍್ ಶೆಟ್ಟಿ ಅಜ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂದೇಶ್‍ ಈ ಹಿಂದೆ ‘ಕತ್ತಲೆ ಕೋಣೆ’, ‘ಇನಾಂದಾರ್’ ಮತ್ತು ‘ಗುಂಮ್ಟಿ’ ಚಿತ್ರಗಳನ್ನು ನಿರ್ಮಿಸಿದ್ದು,…

Read More

Adonditthu kaala; 16 ವರ್ಷದ ಹುಡುಗನಾದ ವಿನಯ್‍ ರಾಜಕುಮಾರ್ …

ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ವಿನಯ್‍ ರಾಜಕುಮಾರ್ ಅಭಿನಯದ ‘ಅಂದೊಂದಿತ್ತು ಕಾಲ’ ಅದ್ಯಾಕೋ ಕುಂಟುತ್ತಾ ಸಾಗಿ, ಇದೀಗ ಕೊನೆಗೂ ಬಿಡುಗಡೆಯ ಹಂತಕ್ಕೆ ಬಂದು ತಲುಪಿದೆ. ಕೆಲವು ದಿನಗಳ ಹಿಂದೆ, ಚಿತ್ರದ ಮೊದಲ ಹಾಡನ್ನು ಗಣೇಶ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದರು. ಇದೀಗ ‘ಅರೇರೇ ಯಾರೋ ಇವಳು …’ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಬಿಡುಗಡೆ ಮಾಡಿಸಲಾಯಿತು. ಈ ಚಿತ್ರದ…

Read More

ಚಿತ್ರಮಂದಿರಗಳಲ್ಲಿ ‘Ajnathavasi’ ನೋಡದವರಿಗೆ ಓಟಿಟಿಯಲ್ಲಿ ನೋಡಲು ಅವಕಾಶ

ಹೇಮಂತ್‍ ರಾವ್ ‍ನಿರ್ಮಾಣದ, ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನದ ‘ಅಜ್ಞಾತವಾಸಿ’ (Ajnathavasi) ಚಿತ್ರವು ಏಪ್ರಿಲ್‍ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಸಾಕಷ್ಟು ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಚಿತ್ರ, ಬಾಕ್ಸ್ ಆಫೀಸ್‍ನಲ್ಲಿ ಅಷ್ಟೇನೂ ದೊಡ್ಡ ಸದ್ದು ಮಾಡಲಿಲ್ಲ. ಈಗ ಚಿತ್ರವು ಓಟಿಟಿಯಲ್ಲಿ ಪ್ರಸಾರವಾಗುವುದಕ್ಕೆ ಸಜ್ಜಾಗಿದೆ. ಈಗ ಚಿತ್ರವು ಜೀ 5ನಲ್ಲಿ ಇದೇ ಮೇ 28ರಿಂದ ಸ್ಟ್ರೀಮ್‍ ಆಗಲು ಸಜ್ಜಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ಕನ್ನಡ ಚಿತ್ರಗಳು ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿವೆ. ಈ ಚಿತ್ರದ ಸ್ಯಾಟಿಲೈಟ್‍ ಮತ್ತು ಡಿಜಿಟಲ್‍ ಹಕ್ಕುಗಳನ್ನು ಜೀ ಕನ್ನಡ…

Read More
Kantara Chapter 1

Kantara Chapter 1: ಕಾಂತಾರ 1ಕ್ಕೆ ಜಲ ಅವಾಂತರ; ಜೂನಿಯರ್‌‌ ಆರ್ಟಿಸ್ಟ್‌ ಸಾ*ವು

ಕಾಂತಾರ ಸಿನಿಮಾ ಮಾಡಿದ ನಂತರ ರಿಷಬ್‌ ಶೆಟ್ಟಿ ಅವರ ಸ್ಟಾರ್‌ ಏನೋ ಬದಲಾಯಿತು. ಹಾಗೇ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆಯೂ ಹೆಚ್ಚಿತು. ಕಾಂತಾರದ ಯಶಸ್ಸಿನ ಬೆನ್ನಲ್ಲೇ ಅದರ ಪ್ರಿಕ್ವೆಲ್‌ Kantara Chapter 1 ತೆಗೆಯುವುದಾಗಿ ರಿಷಬ್‌ ಪ್ರಕಟಿಸಿದ್ದರು. ಅದರಂತೆ ಎಲ್ಲಾ ತಯಾರಿಗಳನ್ನು ಮಾಡಿಕೊಂಡರು. ಆದರೆ ಎರಡನೇ ಚಿತ್ರ ನಿರ್ಮಾಣದ ವೇಳೆ ರಿಷಬ್‌ ಶೆಟ್ಟಿಗೆ ಮೇಲಿಂದ ಮೇಲೆ ತಡೆಗಳು ಬರತೊಡಗಿದವು. ಈ ಚಿತ್ರವನ್ನು ತೆಗೆಯುವ ಮುನ್ನವೇ ದೈವದ ಅಪ್ಪಣೆಯನ್ನು ರಿಷಬ್‌ ಪಡೆದಿದ್ದರು. ಇತ್ತೀಚೆಗೆ ದೈವವೊಂದು ರಿಷಬ್‌ಗೆ ಎಚ್ಚರಿಕೆಯನ್ನೂ…

Read More