Dr Vishnuvardhan ಸ್ಮಾರಕ ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ; ಸೆ. 18ಕ್ಕೆ ಅಡಿಗಲ್ಲು

ಅಭಿಮಾನ್‍ ಸ್ಟುಡಿಯೋದಲ್ಲಿರುವ ಡಾ. ವಿಷ್ಣುವರ್ಧನ್‍(Dr Vishnuvardhan) ಅವರ ಪುಣ್ಯಭೂಮಿಯನ್ನು ಇತ್ತೀಚೆಗೆ ತೆರವುಗೊಳಿಸಿದ್ದು ಗೊತ್ತೇ ಇದೆ. ಒಂದು ಕಡೆ ಆ ಜಾಗವನ್ನು ಪುನಃ ಪಡೆಯುವುದಕ್ಕೆ ಹೋರಾಟ ಪ್ರಾರಂಭವಾಗುವುದರ ಜೊತೆಗೆ, ಬೆಂಗಳೂರಿನಲ್ಲಿ ಇನ್ನೊಂದು ಸ್ಮಾರಕ ಮಾಡುವುದಕ್ಕೆ ವಿಷ್ಣುವರ್ಧನ್‍ ಅಭಿಮಾನಿಗಳು ಮುಂದಾಗಿದ್ದಾರೆ. ಅಭಿಮಾನ್‍ ಸ್ಟುಡಿಯೋದಲ್ಲಿ ಗೊಂದಲ ಹೆಚ್ಚಾದಂತೆ ವಿಷ್ಣುವರ್ಧನ್‍ ಅವರ ಕುಟುಂಬದವರು ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಮೈಸೂರಿನಲ್ಲಿ ಜಾಗ ಪಡೆದು, ಅಲ್ಲಿ ಈಗಾಗಲೇ ಸ್ಮಾರಕ ನಿರ್ಮಾಣ ಮಾಡಿದ್ದಾಗಿದೆ. ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವಿರಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಬೆಂಗಳೂರಿನಲ್ಲೇ ಸುದೀಪ್‍…

Read More

Vikram Ravichanrdran ಹುಟ್ಟುಹಬ್ಬಕ್ಕೆ ಹೊಸ ಸುದ್ದಿ …

ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍(Vikram Ravichandran) ಸುದ್ದಿಯೇ ಇರಲಿಲ್ಲ. ‘ಮುಧೋಳ್‍’ ಎಂಬ ಚಿತ್ರದಲ್ಲಿ ಅವರು ನಟಿಸುತ್ತಿರುವ ಸುದ್ದಿ ಇತ್ತು. ಅದರ ಜೊತೆಗೆ ಇತ್ತೀಚೆಗೆ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆ ಘೋಷಿಸಿದ ಆರು ಚಿತ್ರಗಳ ಪೈಕಿ ಒಂದು ಚಿತ್ರದಲ್ಲಿ ವಿಕ್ರಮ್‍ ನಟಿಸುತ್ತಿರುವ ಸುದ್ದಿ ಇತ್ತು. ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್‍ ಟಾಟಾ, ವಿಕ್ರಮ್‍ ಅಭಿನಯದ ಹೊಸ ಚಿತ್ರವನ್ನು ನಿರ್ಮಸಿತ್ತಿಲ್ಲ. ಅದರ ಬದಲು ‘ಮುಧೋಳ್‍’ ಚಿತ್ರವನ್ನೇ ಮುಂದುವರೆಸುತ್ತಿದೆ. ‘ಮುಧೋಳ್‍’ ಚಿತ್ರ ಪ್ರಾರಂಭವಾಗಿ ಹಲವು ದಿನಗಳೇ ಆಗಿವೆ….

Read More

‘Sangeetha Bar and Restaurant’ನಲ್ಲಿ ಕೋಮಲ್‍ಗೇನು ಕೆಲಸ?

ಕೋಮಲ್‍ ಅಭಿನಯದ ಚಿತ್ರಗಳು ಒಂದರಹಿಂದೊಂದು ಶುರುವಾಗುತ್ತಲೇ ಇವೆ. ಆದರೆ, ಬಿಡುಗಡೆ ಮಾತ್ರ ಆಗುತ್ತಿಲ್ಲ. ಕೋಮಲ್‍ ಕೈಯಲ್ಲಿ ಸದ್ಯಕ್ಕೆ ನಾಲ್ಕು ಚಿತ್ರಗಳಿದ್ದು, ನಾಲ್ಕು ಚಿತ್ರಗಳು ನಿರ್ಮಾಣ ವಿವಿಧ ಹಂತಗಳಲ್ಲಿವೆ. ಹೀಗಿರುವಾಗಲೇ, ಕೋಮಲ್‍ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಅಂದಹಾಗೆ, ಕೋಮಲ್‍ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ (Sangeetha Bar and Restaurant) ಎಂದು ಹೆಸರಿಡಲಾಗಿದ್ದು, ಈ ಚಿತ್ರವನ್ನು ಸಂದೇಶ್‍್ ಶೆಟ್ಟಿ ಅಜ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂದೇಶ್‍ ಈ ಹಿಂದೆ ‘ಕತ್ತಲೆ ಕೋಣೆ’, ‘ಇನಾಂದಾರ್’ ಮತ್ತು ‘ಗುಂಮ್ಟಿ’ ಚಿತ್ರಗಳನ್ನು ನಿರ್ಮಿಸಿದ್ದು,…

Read More

Adonditthu kaala; 16 ವರ್ಷದ ಹುಡುಗನಾದ Vinay Rajkumar …

ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ವಿನಯ್‍ ರಾಜಕುಮಾರ್ (Vinay Rajkumar) ಅಭಿನಯದ ‘ಅಂದೊಂದಿತ್ತು ಕಾಲ’ ಅದ್ಯಾಕೋ ಕುಂಟುತ್ತಾ ಸಾಗಿ, ಇದೀಗ ಕೊನೆಗೂ ಬಿಡುಗಡೆಯ ಹಂತಕ್ಕೆ ಬಂದು ತಲುಪಿದೆ. ಕೆಲವು ದಿನಗಳ ಹಿಂದೆ, ಚಿತ್ರದ ಮೊದಲ ಹಾಡನ್ನು ಗಣೇಶ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದರು. ಇದೀಗ ‘ಅರೇರೇ ಯಾರೋ ಇವಳು …’ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಬಿಡುಗಡೆ ಮಾಡಿಸಲಾಯಿತು….

Read More