‘ನಾತಿಚರಾಮಿ’ಯ ಗೌರಿ ಈಗ ‘Doora Teera Yana’ದಲ್ಲಿ …

ಮಂಸೋರೆ (Manso Re) ನಿರ್ದೇಶನದ ‘ದೂರ ತೀರ ಯಾನ’ (Doora Teera Yana) ಚಿತ್ರವು ಜುಲೈ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ವಿಜಯ್‍ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್‌ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಉಳಿದ ತಾರಾಬಳಗವನ್ನು ಮಂಸೋರೆ ಗೌಪ್ಯವಾಗಿಟ್ಟಿದ್ದರು. ಈಗ ಚಿತ್ರದ ಇನ್ನೊಬ್ಬ ಪಾತ್ರಧಾರಿಯನ್ನು ಅವರು ಮೊದಲ ಬಾರಿಗೆ ಪರಿಚಯಿಸಿದ್ದಾರೆ. ‘ದೂರ ತೀರ ಯಾನ’ ಚಿತ್ರದಲ್ಲಿ ಶ್ರುತಿ ಹರಿಹರನ್‍ (Sruthi Hariharan) ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಶ್ರುತಿ, ಮಂಸೋರೆ ನಿರ್ದೇಶನದ…

Read More

Vishnuvardhan ನೆನಪಲ್ಲಿ ಎರಡು ದಿನಗಳ ‘ಯಜಮಾನರ ಅಮೃತ ಮಹೋತ್ಸವ’

ವಿಷ್ಣುವರ್ಧನ್‍(Vishnuvardhan) ಅವರು ಬದುಕಿದ್ದರೆ, ಈ ಸೆಪ್ಟೆಂಬರ್ 18ಕ್ಕೆ 75 ವರ್ಷ ಮುಗಿಸಿ, 76ಕ್ಕೆ ಕಾಲಿಡುತ್ತಿದ್ದರು. ವಿಷ್ಣುವರ್ಧನ್‍ ಅವರ 75ನೇ ಹುಟ್ಟುಹಬ್ಬವನ್ನು (Vishnuvardhan Birthday) ಈ ಬಾರಿ ದೊಡ್ಡ ಮಟ್ಟದಲ್ಲಿ ಆಚರಿಸುವುದಕ್ಕೆ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಮುಂದಾಗಿದ್ದಾರೆ. ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದು, ಇದರಲ್ಲಿ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಿಸಲಿದೆ. ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಅಮೃತ ಮಹೋತ್ಸವದ…

Read More

ವೀಡಿಯೋ ಆಲ್ಬಂ ನಿರ್ದೇಶನ ಮಾಡಿದ Yogaraj Bhat

‘ಮನದ ಕಡಲು’ ಚಿತ್ರದ ಸೋಲಿನ ನಂತರ ಯೋಗರಾಜ್‍ ಭಟ್‍ (Yogaraj Bhat) ಮುಂದಿನ ನಡೆ ಏನು ಎಂಬ ಕುತೂಹಲ ಇದ್ದೇ ಇತ್ತು. ಈಗ ಭಟ್ಟರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್‍ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ಜೊತೆಗೆ ‘ಮತ್ತೆ ಮೊದಲಿಂದ’ ಎಂಬ ವೀಡಿಯೋ ಆಲ್ಬಂ (Matte Modalinda Album Song) ನಿರ್ಮಿಸಿದ್ದಾರೆ. ಈ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನ್ನು ಅವರೇ…

Read More
Alpha Men Love Violence

‘Alpha Men Love Violence’ ಜೊತೆಗೆ ಬಂದ ವಿಜಯ್‍ ನಾಗೇಂದ್ರ

ಈ ಹಿಂದೆ ಗಣೇಶ್‍ ಅಭಿನಯದ ‘ಗೀತಾ’ ಮತ್ತು ಧನಂಜಯ್‍ ಅಭಿನಯದ ‘ಗುರುದೇವ್‍ ಹೊಯ್ಸಳ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ವಿಜಯ್‍ ನಾಗೇಂದ್ರ, ಸದ್ದಿಲ್ಲದೆ ಹೊಸ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ನಿರ್ದೇಶನ ಮಾಡಿದ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈ ಬಾರಿ ವಿಜಯ್‍ ನಾಗೇಂದ್ರ, ಹೊಸ ನಟನನ್ನು ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪರಿಚಯಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಆಲ್ಫಾ – ಮೆನ್ ಲವ್ ವೈಲೆನ್ಸ್’ (Alpha Men Love Violence) ಎಂಬ ಹೆಸರು ಇಡಲಾಗಿದ್ದು, ಈಗಾಗಲೇ ಚಿತ್ರದ ಮೊದಲ…

Read More