Suthradaari Official Trailer

ಧ್ರುವ ಸರ್ಜಾ ಬಿಡುಗಡೆ ಮಾಡಿದರು ‘Suthradaari’ ಚಿತ್ರದ ಟ್ರೇಲರ್

ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಸೂತ್ರಧಾರಿ’ (Suthradaari) ಚಿತ್ರವು ಮೇ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ತಾನು ಇಲ್ಲಿಗೆ ಬರಲು ಎರಡು ಕಾರಣ ಎಂದು ಮಾತು ಶುರು ಮಾಡಿದ ಧ್ರುವ ಸರ್ಜಾ, ‘ನಮ್ಮ ‘ಪೊಗರು’ ಚಿತ್ರದ ಇವೆಂಟ್ ಆಯೋಜನೆ ಮಾಡಿದ್ದು ನವರಸನ್. ನನ್ನ ಬಾಲ್ಯದ ಗೆಳೆಯ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಹಾಗಾಗಿ,…

Read More
Green kannada Movie

ಪ್ರತಿಯೊಬ್ಬರಲ್ಲೂ ಇರುವ ರಾಕ್ಷಸನ ಕಥೆ ‘ಗ್ರೀನ್’; ಟೀಸರ್ ಬಿಡುಗಡೆ

ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ‘ಗ್ರೀನ್‍’ (Green kannada Movie) ಚಿತ್ರವು ಇದೀಗ ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್‍’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ…

Read More

Shiva Rajkumar; ಪಿ. ವಾಸು ಸಹೋದರಿಯ ಮಗನ ಚಿತ್ರದಲ್ಲಿ ಶಿವಣ್ಣ ಅಭಿನಯ

ತಮಿಳಿನ ಜನಪ್ರಿಯ ನಿರ್ದೇಶಕ ಪಿ. ವಾಸು ನಿರ್ದೇಶನದ ‘ಶಿವಲಿಂಗ’ ಮತ್ತು ‘ಆಯುಷ್ಮಾನ್‍ ಭವ’ ಚಿತ್ರಗಳಲ್ಲಿ ಶಿವರಾಜಕುಮಾರ್ (Shiva Rajkumar) ಅಭಿನಯಿಸಿದ್ದರು. ಈಗ ಪಿ. ವಾಸು ಅವರ ಸಹೋದರಿಯ ಮಗನ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಇತ್ತೀಚೆಗೆ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರದ ಘೋಷಣೆ ಅಧಿಕೃತವಾಗಿ ಆಗಿದೆ. ಶ್ರಿತಿಕ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿ. ವಾಸು…

Read More

Preethi Prema Panganama; ಪ್ರೀತಿ, ಪ್ರೇಮ ಮಾಡಿ ಪಂಗನಾಮ ಹಾಕಲು ಹೊರಟವರ ಕಥೆ ಇದು …

ಕೆಲವು ವರ್ಷಗಳ ಹಿಂದೆ ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿದ್ದ ಅತ್ಯಂತ ಜನಪ್ರಿಯ ಕಾರ್ಯಕ್ರಮವೆಂದರೆ ಅದು ‘ಹಾಸ್ಯ ಲಾಸ್ಯ’. ಮುತ್ತುರಾಜ್‍ ಮತ್ತು ಶ್ರೀಕಂಠ ಜೋಡಿಯ ಈ ಕಾರ್ಯಕ್ರಮ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಈ ಜೋಡಿ, ಹೊಸ ಚಿತ್ರವೊಂದರ ಮೂಲಕ ವಾಪಸ್ಸಾಗಿದ್ದಾರೆ. ಸಿನಿಮಾ ಮಾಡಬೇಕು ಎನ್ನುವುದು ಮುತ್ತುರಾಜ್‍ ಮತ್ತು ಶ್ರೀಕಂಠ ಅವರ ಬಹುವರ್ಷಗಳ ಕನಸಾಗಿತ್ತಂತೆ. ಅದು ಈಗ ‘ಪ್ರೀತಿ ಪ್ರೇಮ ಪಂಗನಾಮ’ (Preethi Prema Panganama) ಎಂಬ ಹೊಸ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಶ್ರೀಕಂಠ…

Read More