Muddu Rakshasi; ‘ಮುದ್ದು ರಾಕ್ಷಸಿ’ ಕಣ್ಣೀರು ಹಾಕಿದಾಗ; ಜೊತೆಗೆ ಕಾಣಿಸಿಕೊಂಡ ಚಂದನ್, ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಜೋಡಿ ಒಟ್ಟಿಗೆ ಇದ್ದ ಕಾಲದಲ್ಲಿ ಅವರಿಬ್ಬರೂ ನಾಯಕ-ನಾಯಕಿಯಾಗಿ ‘ಮುದ್ದು ರಾಕ್ಷಸಿ’ (Muddu Rakshasi) ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷ ಇಬ್ಬರೂ ವಿಚ್ಛೇದನ ಪಡೆದಿದ್ದಾಗಿದೆ. ಕಾರಣಾಂತರಗಳಿಂದ ತಡವಾದ ಚಿತ್ರ, ಇದೀಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ನಿರ್ದೇಶಕ ಪುನೀತ್ ಶ್ರೀನಿವಾಸ್‍ ಚಿತ್ರೀಕರಿಸಿಕೊಂಡರು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್,…

Read More

Ganesh; ಗಣೇಶ್‍ ಹೊಸ ಚಿತ್ರಕ್ಕೆ ‘ಹನು ಮ್ಯಾನ್’ ಖ್ಯಾತಿಯ ಅಮೃತ ಅಯ್ಯರ್ ನಾಯಕಿ

ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್‍’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್‍, ಇದೀಗ ಹೊಸ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಗೀತರಚನೆಕಾರ ಮತ್ತು ಈ ಹಿಂದೆ `ಲವ್ ಇನ್ ಮಂಡ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. 2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಚಿತ್ರದಲ್ಲಿ ಗಣೇಶ್‍…

Read More

Kannada Holi Songs: ನಿಮ್ಮ ಕಾಮನ ಹಬ್ಬದ ಆಚರಣೆಗೆ ಇಲ್ಲಿದೆ ಹೋಳಿ ಹಬ್ಬದ ಸ್ಪೆಷಲ್‌ ಚಿತ್ರಗೀತೆಗಳು..!

ಕಪ್ಪು ಬಿಳುಪಿನ ಕಾಲದಲ್ಲೇ ಕಣ್ಣಿಗೆ ಬೆರಗಿನ ಚಿತ್ರವನ್ನು ಮೂಡಿಸಿದ್ದು ಬೆಳ್ಳಿ ಪರದೆ. ಅದಕ್ಕೆ ಚಿತ್ರರಂಗವನ್ನ ರಂಗಿನ ಪರದೆ, ಬಣ್ಣದ ಲೋಕ, ಕಲರ್‌ ಫುಲ್‌ ದುನಿಯಾ ಎಂತೆಲ್ಲಾ ಕರೆಯುತ್ತಾರೆ. ಈ ಕಲರ್‌ ಫುಲ್‌ ದುನಿಯಾದಲ್ಲಿ ಬಣ್ಣಗಳ ಹಬ್ಬಕ್ಕೆ ವಿಶೇಷ ಮಾನ್ಯತೆ ಇದೆ. ಏಕೆಂದರೆ ಸಿನಿಮಾಗಳಲ್ಲಿ ಕಂಡುಬರುವ ಜಾತ್ರೆ, ಹಬ್ಬಗಳಲ್ಲಿ ಈ ಬಣ್ಣದ ಓಕುಳಿಯೂ ಒಂದು. ಹೀಗಾಗಿ ಬಣ್ಣಗಳ ಮೇಲೆ, ಹೋಳಿ ಹಬ್ಬದ ಕುರಿತು ಅನೇಕ ಗೀತೆಗಳನ್ನು ರಚಿಸಲಾಗಿದೆ. ಅಂತಹ ಸಿನಿಮಾ ಗೀತೆಗಳ ಪಟ್ಟಿ ಇಲ್ಲಿದೆ.. ಈ ಪಟ್ಟಿಯಲ್ಲಿ ಮಿಸ್‌…

Read More

Thane Movie; ಶೀಘ್ರದಲ್ಲೇ ತೆರೆಗೆ ಬರಲಿದೆ ಕ್ರೈಂ ಥ್ರಿಲ್ಲರ್‌ ʻಠಾಣೆʼ

ಕ್ರೈಂ, ಥ್ರಿಲ್ಲರ್‌ ಕಥೆಯನ್ನು ಹೊಂದಿರುವ ಎಸ್.ಭಗತ್ ರಾಜ್ ನಿರ್ದೇಶನದ ‘ಠಾಣೆ’ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ. ಪಿಸಿಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ ‘ಠಾಣೆ’ ಚಿತ್ರದ ಪೋಸ್ಟರನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ‘20 ವರ್ಷಗಳ ಹಿಂದೆ ಮಾಧ್ಯಮ ಮತ್ತು ಪೊಲೀಸ್‌ ಠಾಣೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಗಮನ ಸೆಳೆಯುತ್ತಿದ್ದರು. ಆ ಕಾಲದಲ್ಲಿ ಚಿತ್ರದ ನಾಯಕ ಕಾಳಿ ನ್ಯಾಯಕ್ಕಾಗಿ…

Read More