Nagarahavu; ಕನ್ನಡದಲ್ಲೊಂದು ಹೊಸ ಪ್ರಯೋಗ; 53 ವರ್ಷಗಳ ನಂತರ ‘ನಾಗರಹಾವು’ ಮುಂದಿನ ಭಾಗ

ಸಾಮಾನ್ಯವಾಗಿ ಒಂದು ಚಿತ್ರ ಯಶಸ್ವಿಯಾಗುತ್ತಿದ್ದಂತೆಯೇ, ಅದರ ಮುಂದಿನ ಭಾಗ ಬರುವುದು ವಾಡಿಕೆ. ಆದರೆ, ಕನ್ನಡದ ಕ್ಲಾಸಿಕ್‍ ಚಿತ್ರಗಳಲ್ಲೊಂದಾದ ‘ನಾಗರಹಾವು’ ಚಿತ್ರದ ಮುಂದಿನ ಭಾಗವು, ಆ ಚಿತ್ರ ಬಿಡುಗಡೆಯಾಗಿ 53 ವರ್ಷಗಳ ಕಾಲ ಬಿಡುಗಡೆಯಾಗುತ್ತಿರುವುದು ವಿಶೇಷ. ಈ ಹಿಂದೆ ‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಪಲ್ಲಕ್ಕಿ ರಾಧಾಕೃಷ್ಣ, ಈಗ ಸದ್ದಿಲ್ಲದೆ ಹೊಸ ಸಿನಿಮಾ ಮಾಡಿದ್ದಾರೆ. ‘ಚಾಮಯ್ಯ ಸನ್‍ ಆಫ್‍ ರಾಮಾಚಾರಿ’ ಎಂಬ ಚಿತ್ರವನ್ನು ಮುಗಿಸಿದ್ದು, ಇದು ‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾಗಿದೆ….

Read More

Anurag Kashyap; ಅನುರಾಗ್‍ ಕಶ್ಯಪ್‍ಗೆ ‘8’ರ ನಂಟು; ಕನ್ನಡ ಚಿತ್ರದಲ್ಲಿ ನಂಟು

ಬಾಲಿವುಡ್‍ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಅನುರಾಗ್‍ ಕಶ್ಯಪ್‍, ಇತ್ತೀಚಿನ ದಿನಗಳಲ್ಲಿ ನಿರ್ದೇಶನಕ್ಕಿಂತ ನಟನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. AVR ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ‘8’ ಎಂಬ ಹೊಸ ಚಿತ್ರದಲ್ಲಿ ಅನುರಾಗ್‍ ಕಶ್ಯಪ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸುಜಯ್‍ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಕಾರ್ತಿಕ್‍ ಮಹೇಶ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇದೀಗ…

Read More

Niranjan Sudhindra; ಸೆಟ್ಟೇರಿತು ‘ಸ್ಪಾರ್ಕ್’; ಪತ್ರಕರ್ತನಾದ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಎಂಬ ಚಿತರದಲ್ಲಿ ನಾಯಕನಾಗಿ ಅಭಿನಯಿಸಿರುವ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ, ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಮಧ್ಯೆ, ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ‘ಡಾರ್ಲಿಂಗ್’ ಕೃಷ್ಣ ,‌ ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ಇದಕ್ಕೂ ಮೊದಲು ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು…

Read More

Bengaluru International Film Festival (BIFFes); ಮಿಕ್ಕ ಬಣ್ಣದ ಹಕ್ಕಿ ಅತ್ಯುತ್ತಮ ಚಿತ್ರ; ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ತೆರೆ

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ (Bengaluru International Film Festival (BIFFes)) ದಲ್ಲಿ ಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ‘ಮಿಕ್ಕ ಬಣ್ಣದ ಹಕ್ಕಿ’ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ತುಳು ಚಿತ್ರಗಳಾದ ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ‘ಪಿದಾಯಿ’ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ‘ದಸ್ಕತ್’ ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು. ಪ್ರಶಸ್ತಿ ಗೆದ್ದ…

Read More