ಮಗನ ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ, ಅಮ್ಮನ ಚಿತ್ರಕ್ಕೆ ಮುಹೂರ್ತ; ಪ್ರಿಯಾಂಕಾ ಹೊಸ ಚಿತ್ರ ಪ್ರಾರಂಭ

ಇತ್ತೀಚೆಗಷ್ಟೇ, ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಮುದ್ದಿನ ಮಗ ಆಯುಷ್‍ ಮೊದಲ ಚಿತ್ರದ ಸ್ಕ್ರಿಪ್ಟ್ ಪೂಜೆ, ಮಂತ್ರಾಲಯದಲ್ಲಿ ನಡೆದಿತ್ತು. ಇದೀಗ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಚಿತ್ರ ‘ಸೆಪ್ಟೆಂಬರ್‌ 21’ಕ್ಕೆ ಬೆಂಗಳೂರಿನಲ್ಲಿ ಚಾಲನೆ ಚಿಕ್ಕಿದೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‌ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಇತ್ತೀಚೆಗೆ ಕೇಳಿ ಬಂದಿತ್ತು. ಈ ಚಿತ್ರದ ಮುಹೂರ್ತ, ಬೆಂಗಳೂರಿನಲ್ಲಿ ಆಗಿದೆ. ಇಂದ್ರಜಿತ್‍ ಲಂಕೇಶ್‍ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. 21…

Read More

‘ರಾಮಾಯಣ’ ಚಿತ್ರೀಕರಣಕ್ಕೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ ಪಡೆದ Yash

ಟಾಕ್ಸಿಕ್‍’ (Toxic) ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿರುವ ಯಶ್‍, ಇದೀಗ ‘ರಾಮಾಯಣ’(Ramayana) ಚಿತ್ರದಲ್ಲಿ ಸಿದ್ಧತೆ ನಟಿಸುವುದಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ದಿ ಬಂದಿದೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಬಂದಿದ್ದಾರೆ. ‘ರಾಮಾಯಣ – ಭಾಗ 1’ (Ramayana Part 1) ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಣಬೀರ್ ಕಪೂರ್ ಸೇರಿದಂತೆ ಹಲವು ಕಲಾವಿದರ ಭಾಗದ ಚಿತ್ರೀಕರಣ ನಡೆಸಲಾಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದ ಕಾರಣ, ಯಶ್‍…

Read More

Innocent; ಇನೋಸೆಂಟ್‌ಗೆ ಟಗರು ಪುಟ್ಟಿ ಮಾನ್ವಿತಾ ಕಾಮತ್ ನಾಯಕಿ

ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ವಿಶ್ವಾಸ್ ಶಂಕರ್ ಅವರು ಇದೀಗ ನಟನೆಗೆ ಇಳಿದಿದ್ದಾರೆ. ವಕೀಲ ವೃತ್ತಿಯಿಂದ ಹಿಂದೆ ಸರಿದು ನಟನೆ ಬಗೆಗಿನ ತಮ್ಮ ಉತ್ಸಾಹದ ಕಡೆಗೆ ನಡೆಯುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಶ್ವಾಸ್ ಶಂಕರ್ ಸಹನಾ ಮೂರ್ತಿ ನಿರ್ದೇಶನದ ಇನೋಸೆಂಟ್ (Innocent)ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇನೋಸೆಂಟ್ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ನಾಯಕಿಯಾಗಿ ನಟಿಸಲಿದ್ದಾರೆ. ಮತ್ತೋರ್ವ ನಾಯಕಿ ಸೇರಿದಂತೆ ಚಿತ್ರದ ತಾರಾಗಣವನ್ನು ಶೀಘ್ರದಲ್ಲೇ ತಿಳಿದುಬರಲಿದೆ. ಚಿತ್ರಕ್ಕೆ ಗುರು ಪ್ರಶಾಂತ್ ರೈ ಅವರ ಛಾಯಾಗ್ರಹಣವಿದೆ. ರೋಸ್, ಲೀಡರ್ ಮತ್ತು ತ್ರಿವಿಕ್ರ…

Read More