Vaamana Trailer; ‘ವಾಮನʼನ ಜೊತೆಯಾದ ದರ್ಶನ್‍, ಇಂದು ಟ್ರೇಲರ್‌ ಬಿಡುಗಡೆ

ದರ್ಶನ್‌ (Challenging Star Darshan) ಅವರ ಆಪ್ತಬಳಗದಲ್ಲಿ ಗುರುತಿಸಿಕೊಂಡವರು ನಟ ಧನ್ವೀರ್‌ (Dhanveer). ದರ್ಶನ್‌ ಜೈಲಿನಿಂದ ಬಿಡುಗಡೆಯಾದ ನಂತರ ಅವರು ಚಿಕಿತ್ಸೆಗೆಂದು ಆಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ, ಅವರ ಜೊತೆಗೆ ಓಡಾಡಿಕೊಂಡಿದ್ದವರು ಧನ್ವೀರ್.‌ ಕೆಲವು ದಿನಗಳ ಹಿಂದೆ ದರ್ಶನ್‌ ತಮ್ಮ ಅಭಿಮಾನಿಗಳಿಗೆ ವೀಡಿಯೋ ಸಂದೇಶ ಕಳುಹಿಸಿದ ಸಂದರ್ಭದಲ್ಲಿ ಧನ್ವೀರ್‌ ಅವರಿಗೆ ವಿಶೇಷ ಕೃತಜ್ಞತೆಗಳನ್ನೂ ಸಲ್ಲಿಸಿದ್ದರು. ಈಗ ಧನ್ವೀರ್‌ ಅಭಿನಯದ ʻವಾಮನʼ (Vaamana) ಚಿತ್ರವು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲಿದ್ದಾರೆ ದರ್ಶನ್‌. ಇತ್ತೀಚೆಗೆ ʻವಾಮನʼ ಚಿತ್ರದ ತಾಯಿ…

Read More

Aviram Kanteerava; ಕನ್ನಡದ ಚಿತ್ರ ಚೀನಿ ಭಾಷೆಗೆ; ಹೊಸ ಹೆಗ್ಗಳಿಕೆಗೆ ಪಾತ್ರವಾದ ‘ಕರಳೆ’

ಕನ್ನಡದ ಚಿತ್ರವೊಂದನ್ನು ಬೇರೆ ಭಾಷೆಗಳಿಗೆ ಡಬ್‍ ಆಗಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಆದರೆ, ಕನ್ನಡ ಚಿತ್ರವೊಂದು ಅಂತರಾಷ್ಟ್ರೀಯ ಭಾಷೆಗೆ ಡಬ್‍ ಆಗಿದ್ದು ಕಡಿಮೆಯೇ. ಈಗ ಅಂಥದ್ದೊಂದು ಪ್ರಯೋಗ ಕನ್ನಡದಲ್ಲಾಗುತ್ತಿದೆ. ಈ ಹಿಂದೆ ‘ಕಲಿವೀರ’ ಮತ್ತು ‘ಕನ್ನಡದೇಶದೊಳ್’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಅವಿರಾಮ್ ಕಂಠೀರವ (Aviram Kanteerava), ಇನ್ನೊಂದು ವಿಭಿನ್ನ ಕಥೆ ಇರುವ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅದೇ ‘ಕರಳೆ’ (Karale). ಭಾರತದ ಪ್ರಮುಖ ಭಾಷೆ ಕನ್ನಡ ಜೊತೆಗೆ ನೆರೆ ರಾಷ್ಟ್ರ ಚೀನಾದ ಮಾಂಡರೀನ್‍…

Read More

Chiyaan Vikram; ‘ವೀರ ಧೀರ ಶೂರನ್‍’ ಆದ ವಿಕ್ರಮ್‍; ಬೆಂಗಳೂರಿನಲ್ಲಿ ಚಿತ್ರದ ಪ್ರಚಾರ

ಕಳೆದ ವರ್ಷ ‘ತಂಗಳಾನ್‍’ ಚಿತ್ರದ ಬಿಡಗುಡೆಯ ಸಂದರ್ಭದಲ್ಲಿ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದ ತಮಿಳು ನಟ ‘ಚಿಯಾನ್‍’ ವಿಕ್ರಮ್‍, (Chiyaan Vikram) ಇತ್ತೀಚೆಗೆ ತಮ್ಮ ಇನ್ನೊಂದು ಚಿತ್ರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ವಿಕ್ರಮ್‍ ಅಭಿನಯದ ‘ವೀರ ಧೀರ ಶೂರನ್‍ – ಭಾಗ 2’ (Veera Dheera Sooran) ಚಿತ್ರವು ಮಾರ್ಚ್‍ 27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ‘ವೀರ ಧೀರ ಶೂರನ್‍’ ಚಿತ್ರವನ್ನು ಅರುಣ್ ಕುಮಾರ್‌ ಬರೆದು ನಿರ್ದೇಶನ ಮಾಡಿದ್ದು, ಎಚ್‍.ಆರ್‌. ಪಿಕ್ಚರ್ಸ್‍…

Read More

Yash; ‘ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ …’

ದೊಡ್ಡ ಸ್ಟಾರ್‌ ನಟರು ತಮ್ಮ ಚಿತ್ರಗಳ ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ (Yash) ಹೇಳಿದ್ದಾರೆ. ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಲುಲು ಮಾಲ್‍ನಲ್ಲಿ ನಡೆದ…

Read More