Sanchith Sanjeev

ಹೊಸ ವರ್ಷಕ್ಕೆ ಹೊಸ ಹೀರೋ: ಚಿತ್ರರಂಗಕ್ಕೆ ಸುದೀಪ್ ಅಕ್ಕನ ಮಗ ಎಂಟ್ರಿ

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಸುದೀಪ್‍ ಅವರ ಅಕ್ಕನ ಮಗ ಸಂಚಿತ್‍ ಸಂಜೀವ್‍, ‘ಜಿಮ್ಮಿ’ ಎಂಬ ಚಿತ್ರದ ಮೂಲಕ ನಾಯಕನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಎರಡು ವರ್ಷಗಳ ಹಿಂದೆಯೇ ‘ಜಿಮ್ಮಿ’ ಚಿತ್ರದ ಘೋಷಣೆಯಾಗುವುದರ ಜೊತೆಗೆ ನಾಯಕನನ್ನು ಪರಿಚಯಿಸುವ ಟೀಸರ್‍ ಸಹ ಬಿಡುಗಡೆಯಾಗಿತ್ತು. ಆದರೆ, ಅದೇನಾಯಿತೋ ಗೊತ್ತಿಲ್ಲ, ‘ಜಿಮ್‍ಮಿ’ ಶುರುವಾಗಲೇ ಇಲ್ಲ. ಇದೀಗ ಹೊಸ ವರ್ಷಕ್ಕೆ ಸಂಚಿತ್‍ ಅಭಿನಯದ ಹೊಸ ಚಿತ್ರವೊಂದರ ಘೋಷಣೆಯಾಗಿದೆ. ಸುದೀಪ್‍ ಅವರ ಪತ್ನಿ ಮತ್ತು ಮಗಳ ಹೆಸರಲ್ಲಿ ಪ್ರಾರಂಭವಾಗಿರುವ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು…

Read More
golden star ganesh

ರುದ್ರನೋ? ಕ್ಷುದ್ರನೋ?; ಗಣೇಶ್ ಹೊಸ ಚಿತ್ರ ‘ಪಿನಾಕ’

ಗಣೇಶ್‍ ಬಹಳ ವರ್ಷಗಳಿಂದ ಬೇರೆ ತರಹದ ಪಾತ್ರ ಮಾಡಬೇಕು ಎಂದು ಪ್ರಯತ್ನಿಸುತ್ತಿದ್ದರಂತೆ. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಬಹಳ ಸಮಯದ ನಂತರ ಅವರು ಹೊಸ ಚಿತ್ರವೊಂದರಲ್ಲಿ ವಿಭಿನ್ನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.. ಹೊಸ ವರ್ಷದಲ್ಲಿ ಗಣೇಶ್‍ ಅಭಿನಯದ ಹೊಸ ಚಿತ್ರವೊಂದರ ಶೀರ್ಷಿಕೆ ಅನಾವರಣವಾಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಅದರಂತೆ ಅವರ ಹೊಸ ಚಿತ್ರ ‘ಪಿನಾಕ’ದ ಘೋಷಣೆಯಾಗುವುದರ ಜೊತೆಗೆ, ಚಿತ್ರದ ಟೀಸರ್‍ ಸಹ ಬಿಡುಗಡೆಯಾಗಿದೆ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ ಪೀಪಲ್ ಮೀಡಿಯಾ ಫ್ಯಾಕ್ಟರಿ,…

Read More
Prajwal Devaraj

ಇದು ಕುರ್ಚಿಯ ಕುರಿತಾದ ಟೀಸರ್; ‘ಕರಾವಳಿ’ಯಿಂದ ಬಂತು ‘ಪಿಶಾಚಿ’

ಸಾಮಾನ್ಯವಾಗಿ ಟೀಸರ್‍ಗಳು ನಾಯಕ, ನಾಯಕಿ ಅಥವಾ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ, ‘ಕರಾವಳಿ’ ಚಿತ್ರತಂಡದವರು ಒಂದು ಕುರ್ಚಿಯ ಕುರಿತು ಟೀಸರ್‍ ಮಾಡಿದ್ದಾರೆ. ಕುರ್ಚಿ ಎಂದರೆ ಇದು ಸಾಮಾನ್ಯ ಕುರ್ಚಿಯಲ್ಲ. ಇದನ್ನು ಚಿತ್ರತಂಡದವರು ಪಿಶಾಚಿಗೆ ಹೋಲಿಸಿದ್ದಾರೆ. ಇತ್ತೀಚೆಗೆ, ಹೊಸ ವರ್ಷದ ಸಂದರ್ಭದಲ್ಲಿ ಈ ‘ಪಿಶಾಚಿ’ಯ ಕುರಿತು ‘ಕರಾವಳಿ’ ಚಿತ್ರತಂಡ ಒಂದು ಹೊಸ ಟೀಸರ್ ಬಿಡುಗಡೆ ಮಾಡಿದ್ದಾರೆ. ಇದು ಬರಿ ಕುರ್ಚಿಯಲ್ಲ, ಪ್ರತಿಷ್ಠೆಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತದೆ. ಪ್ರತಿಷ್ಠೆಯ ಕುರ್ಚಿ ಮೇಲೆ ಕೂರುವುದಿರಲಿ, ಕಣ್ಣಿಟ್ಟವರನ್ನು…

Read More
Kiccha Sudeep

ನಾನ್ಯಾಕೆ ದರ್ಶನ್‌ಗೆ ಟಾಂಟ್‌ ಕೊಡಲಿ? ಸುದೀಪ್‍ ಪ್ರಶ್ನೆ …

‘ಮ್ಯಾಕ್ಸ್’ ಚಿತ್ರದ ಸಂಭ್ರಮಾಚರಣೆ ಸಂದರ್ಭದಲ್ಲಿ ಕೇಕ್‍ ಮೇಲೆ ‘Bossism ಕಾಲ ಮುಗೀತು, Maximum ಕಾಲ ಶುರುವಾಯ್ತು’ ಎಂಬ ಬರಹ ಸಾಕಷ್ಟು ಸುದ್ದಿ ಮಾಡಿತ್ತು. ಕನ್ನಡ ಚಿತ್ರರಂಗದಲ್ಲಿ ಡಿ ಬಾಸ್‍ ಎಂದು ದರ್ಶನ್‍ಗೆ ಕರೆಯುವುದರಿಂದ, ಹೀಗೆ ಬರೆಸುವ ಮೂಲಕ ಸುದೀಪ್‍, ದರ್ಶನ್‍ ಕಾಲೆಳೆಯುತ್ತಿದ್ದಾರೆ, ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಸೋಷಿಯಲ್‍ ಮೀಡಿಯಾದಲ್ಲಿ ನಡೆದಿತ್ತು. ಈ ಬಗ್ಗೆ ಮೌನ ಮುರಿದಿರುವ ಸುದೀಪ್‍, ತಾವ್ಯಾಕೆ ದರ್ಶನ್‍ಗೆ ಟಾಂಟ್‍ ಕೊಡಲಿ? ಅದರಿಂದ ತನಗೆ ಏನು ಸಿಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ…

Read More