Dali Dhananjaya; ಧನಂಜಯ್‍ ಜೊತೆಗೆ ಹೇಮಂತ್‍ ರಾವ್‍ ಹೊಸ ಚಿತ್ರ; ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‌ (Shiva Rajkumar) ಅಭಿನಯದಲ್ಲಿ ಹೇಮಂತ್‍ ರಾವ್‍ (Hemanth Rao) ‘ಭೈರವನ ಕೊನೆ ಪಾಠ’ (Bhairavana Kone Paata) ಎಂಬ ಚಿತ್ರ ನಿರ್ದೇಶಿಸುತ್ತಿರುವ ಸುದ್ದಿ ಗೊತ್ತೇ ಇದೆ. ಕಳೆದ ವರ್ಷವೇ ಈ ಚಿತ್ರದ ಘೋಷಣೆಯಾಗಿತ್ತು. ಈ ಚಿತ್ರ ಇದೀಗ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಧನಂಜಯ್‍ (Dali Dhananjaya) ಅಭಿನಯದಲ್ಲಿ ಹೇಮಂತ್‍ ಹೊಸ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಹೌದು, ‘ಭೈರವನ ಕೊನೆ ಪಾಠ’ ಚಿತ್ರಕ್ಕೂ ಮೊದಲು ಹೇಮಂತ್‍ ರಾವ್‍ ಹೊಸ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ…

Read More

Watch the Video: ಪುಟ್ಟ ಗೌರಿ ದೊಡ್ಡ ಕನಸಿತ ತಯಾರಿ ಹೇಗಿದೆ ನೋಡಿ..

‘ಪುಟ್ಟ ಗೌರಿ’,’ಕನ್ನಡತಿ’ ಧಾರಾವಾಹಿಗಳಿಂದ ಮನೆಮಾತಾದ ನಟಿ ರಂಜನಿ ರಾಘವನ್ (Ranjani Raghavan). ನಂತರ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಅವರು ನಂತರ ಒಂದು ಕಥಾ ಸಂಕಲನ ಮತ್ತು ಕಾದಂಬರಿ ಬರೆದು ಬರವಣಿಗೆಯಲ್ಲೂ ತೊಡಗಿಕೊಂಡರು. ಕನ್ನಡತಿ ಧಾರಾವಾಹಿಯಲ್ಲಿ ಕನ್ನಡದ ಬಗ್ಗೆ ಪಾಠ ಮಾಡುವ ಮೂಲಕ ಮೆಚ್ಚುಗೆಯನ್ನೂ ಪಡೆದುಕೊಂಡಿದ್ದರು. ಈಗ ಮತ್ತೊಂದು ವೃತ್ತಿಯನ್ನು ಆಯ್ಕೆಮಾಡಿಕೊಂಡಿದ್ದಾರೆ. ಇದು ಸಹ ಬಣ್ಣದ ಬದುಕಿನ ಇನ್ನೊಂದು ಭಾಗ. ಈ ಬಾರಿ ರಂಜಿನಿ ರಾಘವನ್‌ ತೆರೆಯ ಮುಂದೆ ಕೆಲಸ ಮಾಡುತ್ತಿಲ್ಲ. ತೆರೆಯ ಹಿಂದೆ ಇದ್ದುಕೊಂಡು ನಿರ್ದೇಶನದ…

Read More

Yuddhakaanda Kannada Movie; ನನ್ನ ‘ಮಂಜಿನ ಹನಿ’ ಚಿತ್ರವನ್ನು ಕಾಪಿ ಮಾಡಿದ್ದಾರೆ ಅಂತ ಅನಿಸುತ್ತೆ; ‘ಯುದ್ಧಕಾಂಡ’ದ ಬಗ್ಗೆ ರವಿಚಂದ್ರನ್‍

ರವಿಚಂದ್ರನ್‍ (V Ravichandran) ಅವರ ಮಹತ್ವಾಕಾಂಕ್ಷೆಯ ಚಿತ್ರಗಳಲ್ಲೊಂದು ‘ಮಂಜಿನ ಹನಿ’ (Manjina Hani). ಕೆಲವು ವರ್ಷಗಳ ಹಿಂದೆ ಈ ಚಿತ್ರ ಶುರು ಮಾಡಿದ್ದ ರವಿಚಂದ್ರನ್, ಕಾರಣಾಂತರಗಳಿಂದ ಚಿತ್ರವನ್ನು ಮುಗಿಸುವುದಕ್ಕೆ ಸಾಧ್ಯವಾಗಲಿಲ್ಲ. ಈಗ ಅಜೇಯ್‍ ರಾವ್‍ (Krishna Ajai Rao) ಅಭಿನಯದ ಮತ್ತು ನಿರ್ದೇಶನದ ‘ಯುದ್ಧಕಾಂಡ’ ಚಿತ್ರವನ್ನು ನೋಡಿ ಅವರಿಗೆ ತಮ್ಮ ‘ಮಂಜಿನ ಹನಿ’ ನೆನಪಾಗಿದೆ. ಇತ್ತೀಚೆಗೆ ‘ಯುದ್ಧಕಾಂಡ’ (Yuddhakaanda) ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಮಾತನಾಡಿರುವ ರವಿಚಂದ್ರನ್‍, ‘ಅದರಲ್ಲೂ ಹೆಣ್ಣಿನ ಕೂಗಿದೆ. ಮಗುವಿನ ಆಕ್ರಂದನವಿದೆ. ಅದನ್ನು ನೋಡಿ…

Read More
Kannappa

Kannappa ; ಎರಡು ತಿಂಗಳು ಮುಂದಕ್ಕೆ ಹೋಯ್ತು ‘ಕಣ್ಣಪ್ಪ’ ಚಿತ್ರದ ಬಿಡುಗಡೆ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ (Kannappa) ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಮೊದಲು ಚಿತ್ರ ಏಪ್ರಿಲ್‍ 25ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರದ ಬಿಡುಗಡೆಯನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍…

Read More