ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍? ಹೀಗೊಂದು ಗುಸುಗುಸು …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಸ್ವಿಟ್ಜರ್‍ಲ್ಯಾಂಡ್‍ನಲ್ಲಿ ‘ಸೆಟ್‍ ಆಗೋಲ್ಲ ಕಣೆ ನಂಗೂ ನಿಂಗೂ…’ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಈ ಮಧ್ಯೆ, ಚಿತ್ರದ ಬಗ್ಗೆ ಒಂದು ಗುಸುಗುಸು ಕೇಳಿ ಬರುತ್ತಿದೆ. ಅದೇನೆಂದರೆ, ನಟ ಸುದೀಪ್‍ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಧ್ರುವ ಸರ್ಜಾ ನಾಯಕನಾಗಿ ನಟಿಸುವುದರ ಜೊತೆಗೆ ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍ ಮುಂತಾದವರು ನಟಿಸಿದ್ದಾರೆ. ಈಗ ಬಂದಿರುವ ಸುದ್ದಿಯ…

Read More

Prabhas ಆಯ್ತು, ಈಗ Hrithik Roshan ಅಭಿನಯದಲ್ಲಿ Hombale Films ಚಿತ್ರ ನಿರ್ಮಾಣ

ರಿಷಭ್‍ ಶೆಟ್ಟಿ (Rishabh Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’  ಚಿತ್ರವನ್ನು ಹೊರತುಪಡಿಸಿದರೆ, ಹೊಂಬಾಳೆ ಫಿಲಂಸ್‍ (Hombale Films) ಯಾವುದೇ ಹೊಸ ಚಿತ್ರವನ್ನು ಶುರು ಮಾಡಿಲ್ಲ. ಪ್ರಭಾಸ್‍ (Prabhas) ಅಭಿನಯದ ಮೂರು ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆಯಾದರೂ, ಆ ಯಾವುದೇ ಚಿತ್ರಗಳು ಇನ್ನೂ ಶುರುವಾಗಿಲ್ಲ. ಹೀಗಿರುವಾಲೇ, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಬಾಲಿವುಡ್‍ ನಟ ಹೃತಿಕ್‍ ರೋಶನ್ (Hrithik Roshan) ಅಭಿನಯದಲ್ಲಿ ಪ್ಯಾನ್‍ ಇಂಡಿಯಾ (Pan India) ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದೆ. ಈ ಸಂಬಂಧ, ಬುಧವಾರ…

Read More

ರಕ್ತಸಿಕ್ತ ಅವತಾರದಲ್ಲಿ Pruthvi Ambaar ಅಬ್ಬರ; ‘Chowkidar’ ಟೀಸರ್ ಬಿಡುಗಡೆ

ಪೃಥ್ವಿ ಅಂಬಾರ್ (Pruthvi Ambaar) ಹಾಗೂ ಧನ್ಯ ರಾಮ್ ಕುಮಾರ್ (Dhanya Ramkumar) ನಟನೆಯ ‘ಚೌಕಿದಾರ್’ (Chowkidar) ಚಿತ್ರದ ಚಿತ್ರೀಕರಣ ಮುಗಿದು ಈಗಾಗಲೇ ಐದು ತಿಂಗಳುಗಳಾಗಿವೆ. ಡಿಸೆಂಬರ್‍ ತಿಂಗಳಲ್ಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೆ ತಯಾರಿ ನಡೆಸಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ MRT ಮ್ಯೂಸಿಕ್ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾಗಿದೆ. ‘ಚೌಕಿದಾರ್‌’ ಚಿತ್ರದಲ್ಲಿ ಪೃಥ್ವಿ ರಕ್ತಸಿಕ್ತ ಅವತಾರದಲ್ಲಿ ಕಾಣಿಸಿಕೊಂಡರೆ, ಧನ್ಯ ರಾಮ್ ಕುಮಾರ್ ಗ್ಲಾಮರ್‌ ಇಲ್ಲದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್…

Read More

ಐದು ಪಾತ್ರಗಳು, ಐದು ಕಥೆಗಳು, ಒಂದು ‘ಸೀಸ್ ಕಡ್ಡಿ’ …

ಬೇರೆ ಬೇರೆ ಕಥೆಗಳನ್ನು ಬೆಸೆಯುವ ಚಿತ್ರಗಳು ಕನ್ನಡದಲ್ಲಿ ಹಲವು ಬಂದಿವೆ. ಈಗ ಆ ಸಾಲಿಗೆ ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸೀಸ್ ಕಡ್ಡಿ’ ಚಿತ್ರವನ್ನು ಸಹ ಸೇರಿಸಬಹುದು. ಈ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರತನ್ ಗಂಗಾಧರ್, ‘ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್‍ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಪ್ರಯತ್ನ ಮಾಡಿದೆ….

Read More