‘666 Operation Dream Theatre’ನಲ್ಲಿ ಧನಂಜಯ್‍…

ಶಿವರಾಜಕುಮಾರ್‌ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಕಳೆದ ವರ್ಷ ಘೋಷಿಸಿದ್ದರು ನಿರ್ದೇಶಕ ಹೇಮಂತ್‍ ರಾವ್. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಚಿತ್ರವು ಈ ವರ್ಷ ಪ್ರಾರಂಭವಾಗಬೇಕಿತ್ತು. ಆದರೆ, ಶಿವರಾಜಕುಮರ್‌ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್‍ ಘೋಷಿಸಿದ್ದಾರೆ. ಈ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಆದರೆ, ವಿಶೇಷ ಪಾತ್ರದಲ್ಲಿ. ಈ ಚಿತ್ರದಲ್ಲಿ ನಾಯಕನಾಗಿ ಧನಂಜಯ್‍ ಕಾಣಿಸಿಕೊಳ್ಳುತ್ತಿದ್ದು, ಶಿವರಾಜಕುಮಾರ್‌ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು…

Read More