
ವಿಷ್ಣುವರ್ಧನ್ ನೆನಪಲ್ಲಿ ಎರಡು ದಿನಗಳ ‘ಯಜಮಾನರ ಅಮೃತ ಮಹೋತ್ಸವ’
ವಿಷ್ಣುವರ್ಧನ್ ಅವರು ಬದುಕಿದ್ದರೆ, ಈ ಸೆಪ್ಟೆಂಬರ್ 18ಕ್ಕೆ 75 ವರ್ಷ ಮುಗಿಸಿ, 76ಕ್ಕೆ ಕಾಲಿಡುತ್ತಿದ್ದರು. ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬವನ್ನು (Vishnuvardhan Birthday) ಈ ಬಾರಿ ದೊಡ್ಡ ಮಟ್ಟದಲ್ಲಿ ಆಚರಿಸುವುದಕ್ಕೆ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮುಂದಾಗಿದ್ದಾರೆ. ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದು, ಇದರಲ್ಲಿ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಿಸಲಿದೆ. ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಅಮೃತ ಮಹೋತ್ಸವದ…