Chandan Shetty; ಅಪ್ಪನ ಆಸೆ ಈಡೇರಿಸಿದ ಚಂದನ್‍ ಶೆಟ್ಟಿ; ಏನು ಆ ಆಸೆ?

ಚಂದನ್‍ ಶೆಟ್ಟಿ (Chandan Shetty) ಪೂರ್ಣಪ್ರಮಾಣದಲ್ಲಿ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಸೂತ್ರಧಾರಿ’ (Suthradaari) ಇದೇ ಮೇ 09ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ತಮ್ಮ ತಂದೆಯ ಆಸೆಯನ್ನು ಈಡೇರಿಸಿದ್ದಾರಂತೆ ಚಂದನ್‍ ಶೆಟ್ಟಿ. ಈ ಕುರಿತು ಮಾತನಾಡಿರುವ ಚಂದನ್‍, ‘ನಾನು ನಾಯಕನಾಗಬೇಕೆಂಬ ಆಸೆ  ನಮ್ಮ  ಅಪ್ಪನದು.  ಮೇ  9ನೇ ತಾರೀಖಿನಂದು ಅವರ  ಆಸೆ  ಈಡೇರುತ್ತಿದೆ.  ಗಾಯಕನಾಗಿ  ನನ್ನನ್ನು  ಎಲ್ಲರೂ ಮೆಚ್ಚಿಕೊಂಡು…

Read More

CWKL theme song by Chandan Shetty; ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್; ಚಂದನ್ ಶೆಟ್ಟಿಯಿಂದ ಕಬ್ಬಡಿ ಕಬ್ಬಡಿ ಥೀಮ್ ಸಾಂಗ್. .

ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” (Celebrity Wome’s Kabaddi League) ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ‌ ಪಾದಾರ್ಪಣೆ ಮಾಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ…

Read More

Sanjana Anand; ನನ್ನ, ಚಂದನ್‍ ನಡುವೆ ಏನಿಲ್ಲ: ಸಂಜನಾ ಆನಂದ್‍ ಸ್ಪಷ್ಟನೆ

ಚಂದನ್‍ ಶೆಟ್ಟಿ (Chandan Shetty) ಅಭಿನಯದ ‘ಸೂತ್ರಧಾರಿ’ ಚಿತ್ರವು ಮೇ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ‘ಡ್ಯಾಶ್‍’ ಎಂಬ ಜನಪ್ರಿಯ ಹಾಡಿದ್ದು, ಈ ಹಾಡಿನಲ್ಲಿ ಚಂದನ್‍ ಮತ್ತು ಸಂಜನಾ ಆನಂದ್‍ (Sanjana Anand) ಜೊತೆಯಾಗಿ ಕಾಣಿಸಿಕೊಂಡಿದ್ದರು. ಯಾವಾಗ ಈ ಚಿತ್ರದ ಹಾಡು ಮತ್ತು ಫೋಟೋಗಳು ವೈರಲ್‍ ಆಯಿತೋ, ಆಗ ಚಂದನ್‍ ಮತ್ತು ಸಂಜನಾ ಮದುವೆಯಾಗುತ್ತಿದ್ದಾರೆ, ಅವರಿಬ್ಬರ ನಿಶ್ಚಿತಾರ್ಥವೂ ಆಗಿದೆ ಎಂಬ ಸುದ್ದಿಗಳು ಸೋಷಿಯಲ್‍ ಮೀಡಿಯಾದಲ್ಲಿ ಕೇಳಿಬಂದವರು. ಅವೆಲ್ಲವೂ ಸುಳ್ಳು: ಆದರೆ, ಅವೆಲ್ಲವೂ ಸುಳ್ಳು ಎಂದು…

Read More

Muddu Rakshasi; ‘ಮುದ್ದು ರಾಕ್ಷಸಿ’ ಕಣ್ಣೀರು ಹಾಕಿದಾಗ; ಜೊತೆಗೆ ಕಾಣಿಸಿಕೊಂಡ ಚಂದನ್, ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಜೋಡಿ ಒಟ್ಟಿಗೆ ಇದ್ದ ಕಾಲದಲ್ಲಿ ಅವರಿಬ್ಬರೂ ನಾಯಕ-ನಾಯಕಿಯಾಗಿ ‘ಮುದ್ದು ರಾಕ್ಷಸಿ’ (Muddu Rakshasi) ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷ ಇಬ್ಬರೂ ವಿಚ್ಛೇದನ ಪಡೆದಿದ್ದಾಗಿದೆ. ಕಾರಣಾಂತರಗಳಿಂದ ತಡವಾದ ಚಿತ್ರ, ಇದೀಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ನಿರ್ದೇಶಕ ಪುನೀತ್ ಶ್ರೀನಿವಾಸ್‍ ಚಿತ್ರೀಕರಿಸಿಕೊಂಡರು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್,…

Read More