Choo Bana

ಹಳ್ಳಿಯಲ್ಲಿ ನಡೆಯುವ ಆ ಕೊಲೆಗೆ ಕಾರಣ ಏನು?; ಸೆಟ್ಟೇರಿದ ‘Choo Bana’

ಹಳ್ಳಿಯಲ್ಲಿ ನಡೆಯುವ ಕೊಲೆಯ ಹಿಂದಿನ ರಹಸ್ಯದ ಕುರಿತ ಕೆರೆ ಬೇಟೆ, ಅಜ್ಞಾತವಾಸಿ ಸಿನಿಮಾಗಳು ಇತ್ತೀಚೆಗೆ ಕನ್ನಡದಲ್ಲಿ ಬಂದಿವೆ. ಇವುಗಳು ಒಂದು ರೀತಿ ಸಸ್ಪೆಂಸ್‌ ಥ್ರಿಲ್ಲರ್‌ಗಳಾಗಿವೆ. ಈ ಚಿತ್ರಗಳಂತೆ ಸ್ಯಾಂಡಲ್‌ವುಡ್‌ನಲ್ಲಿ ಕೊಲೆಯ ಹಿಂದಿನ ರಹಸ್ಯ ಬೇಧಿಸುವ ಮತ್ತೊಂದು ಕಥೆ ಸೆಟ್ಟೇರಿದೆ. ಅದೇ‘ಛೂ ಬಾಣ’ (Choo Bana). ಬಸವೇಶ್ವರ ನಗರದಲ್ಲಿರುವ ಕಾಶಿ ವಿಶ್ವನಾಥನ ಸನ್ನಿದಿಯಲ್ಲಿ ಛೂ ಬಾಣ ಚಿತ್ರಕ್ಕೆ ಮುಹೂರ್ತ ನಡೆಯಿತು. ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಚಲನಚಿತ್ರ ಛಾಯಾಗ್ರಾಹಕರ ಸಂಘದ ಅಧ್ಯಕ್ಷ…

Read More