Vaamana; ಜನ ಕನ್ನಡ ಚಿತ್ರಗಳನ್ನು ನೋಡದಿದ್ದರೆ ತೋಟ ಮಾಡಿಕೊಂಡಿರುತ್ತೇವೆ : ದರ್ಶನ್‍

ಧನ್ವೀರ್‌ ಅಭಿನಯದ ‘ವಾಮನ’ (Vaamana) ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಈ ಟ್ರೇಲರ್ ಅನ್ನು ದರ್ಶನ್‍ (Darshan Thoogudeepa) ಬಿಡುಗಡೆ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ದರ್ಶನ್‍ ಟ್ರೇಲರ್‌ ಬಿಡುಗಡೆ ಮಾಡಿದರಾದರೂ, ಅಂದುಕೊಂಡಂತೆ ಆಗಲಿಲ್ಲ. ಮೊದಲು ಪ್ರಸನ್ನ ಚಿತ್ರಮಂದಿರಕ್ಕೆ ದರ್ಶನ್‍ ಬಂದು ಬಿಡುಗಡೆ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಆದರೆ, ‘ದಿ ಡೆವಿಲ್‍’ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್‍, ರಾಜಸ್ತಾನದಲ್ಲಿ ಬೀಡುಬಿಟ್ಟಿದ್ದರಿಂದ ವೀಡಿಯೋ ಮೂಲಕ ಟ್ರೇಲರ್‌ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರತಂಡವನ್ನು ಹಾರೈಸಿದ್ದಾರೆ. ವೀಡಿಯೋದಲ್ಲಿ ಮಾತನಾಡಿರುವ ಮಾತನಾಡಿರುವ ದರ್ಶನ್‍, ‘ಇದು…

Read More
Kiccha Sudeep

ನಾನ್ಯಾಕೆ ದರ್ಶನ್‌ಗೆ ಟಾಂಟ್‌ ಕೊಡಲಿ? ಸುದೀಪ್‍ ಪ್ರಶ್ನೆ …

‘ಮ್ಯಾಕ್ಸ್’ ಚಿತ್ರದ ಸಂಭ್ರಮಾಚರಣೆ ಸಂದರ್ಭದಲ್ಲಿ ಕೇಕ್‍ ಮೇಲೆ ‘Bossism ಕಾಲ ಮುಗೀತು, Maximum ಕಾಲ ಶುರುವಾಯ್ತು’ ಎಂಬ ಬರಹ ಸಾಕಷ್ಟು ಸುದ್ದಿ ಮಾಡಿತ್ತು. ಕನ್ನಡ ಚಿತ್ರರಂಗದಲ್ಲಿ ಡಿ ಬಾಸ್‍ ಎಂದು ದರ್ಶನ್‍ಗೆ ಕರೆಯುವುದರಿಂದ, ಹೀಗೆ ಬರೆಸುವ ಮೂಲಕ ಸುದೀಪ್‍, ದರ್ಶನ್‍ ಕಾಲೆಳೆಯುತ್ತಿದ್ದಾರೆ, ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಸೋಷಿಯಲ್‍ ಮೀಡಿಯಾದಲ್ಲಿ ನಡೆದಿತ್ತು. ಈ ಬಗ್ಗೆ ಮೌನ ಮುರಿದಿರುವ ಸುದೀಪ್‍, ತಾವ್ಯಾಕೆ ದರ್ಶನ್‍ಗೆ ಟಾಂಟ್‍ ಕೊಡಲಿ? ಅದರಿಂದ ತನಗೆ ಏನು ಸಿಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ…

Read More