‘666 Operation Dream Theatre’ನಲ್ಲಿ ಧನಂಜಯ್‍…

ಶಿವರಾಜಕುಮಾರ್‌ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಕಳೆದ ವರ್ಷ ಘೋಷಿಸಿದ್ದರು ನಿರ್ದೇಶಕ ಹೇಮಂತ್‍ ರಾವ್. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಚಿತ್ರವು ಈ ವರ್ಷ ಪ್ರಾರಂಭವಾಗಬೇಕಿತ್ತು. ಆದರೆ, ಶಿವರಾಜಕುಮರ್‌ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್‍ ಘೋಷಿಸಿದ್ದಾರೆ. ಈ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಆದರೆ, ವಿಶೇಷ ಪಾತ್ರದಲ್ಲಿ. ಈ ಚಿತ್ರದಲ್ಲಿ ನಾಯಕನಾಗಿ ಧನಂಜಯ್‍ ಕಾಣಿಸಿಕೊಳ್ಳುತ್ತಿದ್ದು, ಶಿವರಾಜಕುಮಾರ್‌ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು…

Read More

Dali Dhananjaya; ಧನಂಜಯ್‍ ಜೊತೆಗೆ ಹೇಮಂತ್‍ ರಾವ್‍ ಹೊಸ ಚಿತ್ರ; ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‌ (Shiva Rajkumar) ಅಭಿನಯದಲ್ಲಿ ಹೇಮಂತ್‍ ರಾವ್‍ (Hemanth Rao) ‘ಭೈರವನ ಕೊನೆ ಪಾಠ’ (Bhairavana Kone Paata) ಎಂಬ ಚಿತ್ರ ನಿರ್ದೇಶಿಸುತ್ತಿರುವ ಸುದ್ದಿ ಗೊತ್ತೇ ಇದೆ. ಕಳೆದ ವರ್ಷವೇ ಈ ಚಿತ್ರದ ಘೋಷಣೆಯಾಗಿತ್ತು. ಈ ಚಿತ್ರ ಇದೀಗ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಧನಂಜಯ್‍ (Dali Dhananjaya) ಅಭಿನಯದಲ್ಲಿ ಹೇಮಂತ್‍ ಹೊಸ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಹೌದು, ‘ಭೈರವನ ಕೊನೆ ಪಾಠ’ ಚಿತ್ರಕ್ಕೂ ಮೊದಲು ಹೇಮಂತ್‍ ರಾವ್‍ ಹೊಸ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ…

Read More
V. Ravichandran, daali dhananjaya, Dhruva Sarja

Vidyapati; ಧನಂಜಯ್‍, ನಮ್ಮ ಪೀಳಿಗೆಯ ರವಿಚಂದ್ರನ್‍ ಎಂದ ಧ್ರುವ ಸರ್ಜಾ

‘ಕೆರೆಯ ನೀರನು ಕೆರೆಗೆ ಚೆಲ್ಲಿ ಎನ್ನುವಂತೆ ಧನಂಜಯ್‍, ಚಿತ್ರರಂಗದಲ್ಲಿ ದುಡಿದ ದುಡ್ಡನ್ನು ಚಿತ್ರರಂಗಕ್ಕೆ ಹಾಕುತ್ತಿದ್ದಾರೆ. ನಮ್ಮ ಪೀಳಿಗೆಯ ರವಿಚಂದ್ರನ್‍ ಅವರು. ಹೊಸಬರನ್ನು ಮುಂದಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಸು ಮತ್ತು ವ್ಯಕ್ತಿತ್ವ ಇರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗುತ್ತದೆ. ಏಕೆಂದರೆ, ಅವರು ಎಲ್ಲೂ ಕೃತಕವಾಗಿಲ್ಲ, ರಿಯಲ್‍ ಆಗಿದ್ದಾರೆ. ಅವರಿಗೆ ಒಳ್ಳೆಯದಾಗಬೇಕು …’ ಹಾಗಂತ ಹೇಳಿದ್ದು ಧ್ರುವ ಸರ್ಜಾ (Dhruva Sarja). ಧನಂಜಯ್‍ (Dali Dhananjaya) ನಿರ್ಮಿಸಿ, ನಾಗಭೂಷಣ್‍ (Nagabhushana) ಅಭಿನಯಿಸಿರುವ ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ….

Read More