ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘Eltuu Muthaa’

ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು ಟೀಸರ್‌ ಬಿಡಗುಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ….

Read More

Eltuu Muthaa – ನವಿಲು ಹಾಗೂ ಸರ್ಪದ ನಡುವಿನ ಸಂಘರ್ಷ

ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘ಎಲ್ಟು ಮುತ್ತಾ’ ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಕಥೆಯ ಸಾರ ಹೇಳುವ ಕೆಣಕು ನೋಟ ಇಲ್ಲಿದೆ..

Read More