ಚಿತ್ರಮಂದಿರಗಳಲ್ಲಿ ‘Ajnathavasi’ ನೋಡದವರಿಗೆ ಓಟಿಟಿಯಲ್ಲಿ ನೋಡಲು ಅವಕಾಶ

ಹೇಮಂತ್‍ ರಾವ್ ‍ನಿರ್ಮಾಣದ, ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನದ ‘ಅಜ್ಞಾತವಾಸಿ’ (Ajnathavasi) ಚಿತ್ರವು ಏಪ್ರಿಲ್‍ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಸಾಕಷ್ಟು ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಚಿತ್ರ, ಬಾಕ್ಸ್ ಆಫೀಸ್‍ನಲ್ಲಿ ಅಷ್ಟೇನೂ ದೊಡ್ಡ ಸದ್ದು ಮಾಡಲಿಲ್ಲ. ಈಗ ಚಿತ್ರವು ಓಟಿಟಿಯಲ್ಲಿ ಪ್ರಸಾರವಾಗುವುದಕ್ಕೆ ಸಜ್ಜಾಗಿದೆ. ಈಗ ಚಿತ್ರವು ಜೀ 5ನಲ್ಲಿ ಇದೇ ಮೇ 28ರಿಂದ ಸ್ಟ್ರೀಮ್‍ ಆಗಲು ಸಜ್ಜಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ಕನ್ನಡ ಚಿತ್ರಗಳು ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿವೆ. ಈ ಚಿತ್ರದ ಸ್ಯಾಟಿಲೈಟ್‍ ಮತ್ತು ಡಿಜಿಟಲ್‍ ಹಕ್ಕುಗಳನ್ನು ಜೀ ಕನ್ನಡ…

Read More

Dali Dhananjaya; ಧನಂಜಯ್‍ ಜೊತೆಗೆ ಹೇಮಂತ್‍ ರಾವ್‍ ಹೊಸ ಚಿತ್ರ; ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‌ (Shiva Rajkumar) ಅಭಿನಯದಲ್ಲಿ ಹೇಮಂತ್‍ ರಾವ್‍ (Hemanth Rao) ‘ಭೈರವನ ಕೊನೆ ಪಾಠ’ (Bhairavana Kone Paata) ಎಂಬ ಚಿತ್ರ ನಿರ್ದೇಶಿಸುತ್ತಿರುವ ಸುದ್ದಿ ಗೊತ್ತೇ ಇದೆ. ಕಳೆದ ವರ್ಷವೇ ಈ ಚಿತ್ರದ ಘೋಷಣೆಯಾಗಿತ್ತು. ಈ ಚಿತ್ರ ಇದೀಗ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಧನಂಜಯ್‍ (Dali Dhananjaya) ಅಭಿನಯದಲ್ಲಿ ಹೇಮಂತ್‍ ಹೊಸ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಹೌದು, ‘ಭೈರವನ ಕೊನೆ ಪಾಠ’ ಚಿತ್ರಕ್ಕೂ ಮೊದಲು ಹೇಮಂತ್‍ ರಾವ್‍ ಹೊಸ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ…

Read More

Agnyathavasi; ಈ ‘ಅಜ್ಞಾತವಾಸಿ’ ಯಾರು? ಏ. 11ಕ್ಕೆ ಸಿಗಲಿದೆ ಉತ್ತರ

ಹೇಮಂತ್‍ ರಾವ್ (Hemanth Rao) ನಿರ್ಮಾಣದಲ್ಲಿ, ಜನಾರ್ಧನ್‍ ಚಿಕ್ಕಣ್ಣ (Janardhan Chikkanna) ನಿರ್ದೇಶನದಲ್ಲಿ ಎರಡು ವರ್ಷಗಳ ಹಿಂದೆ ‘ಅಜ್ಞಾತವಾಸಿ’ (Agnyathavasi) ಎಂಬ ಚಿತ್ರ ಶುರುವಾಗಿತ್ತು. ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಏಪ್ರಿಲ್‍ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮಲೆನಾಡಿನಲ್ಲಿ 90ರ ಕಾಲಘಟ್ಟದಲ್ಲಿ ನಡೆಯುವ ಒಂದಿಷ್ಟು ಕೊಲೆಗಳ ಸುತ್ತ ಸುತ್ತುವ ಈ ಚಿತ್ರದಲ್ಲಿ ರಂಗಾಯಣ ರಘು (Ragayana Raghu), ಶರತ್‍ ಲೋಹಿತಾಶ್ವ, ಪಾವನಾ…

Read More