september 10

ಚಿತ್ರಗಳ ಯಶಸ್ವಿ ಪ್ರದರ್ಶನ; ತಮ್ಮ ಚಿತ್ರ ಮುಂದಕ್ಕೆ ಹಾಕಿದ Sai Prakash

ಹಿರಿಯ ನಿರ್ದೇಶಕ ಸಾಯಿಪ್ರಕಾಶ್‍ (Sai Prakash) ಅವರು ‘ಸೆಪ್ಟೆಂಬರ್ 10’ ಚಿತ್ರವನ್ನು ನಿರ್ದೇಶಿಸಿರುವುದು ಗೊತ್ತೇ ಇದೆ. ಈ ಚಿತ್ರವನ್ನು ಅವರು ಆಗಸ್ಟ್ 08ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು ಎಂದು ಮುಂದಾಗಿದ್ದರು. ಇದೀಗ ಅವರು ಈ ಚಿತ್ರವನ್ನು ಒಂದು ತಿಂಗಳು ಮುಂದಕ್ಕೆ ಹಾಕಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ? ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು. ಈ ಕುರಿತು ಮಾತನಾಡಿರುವ ಸಾಯಿಪ್ರಕಾಶ್‍, ‘ಇಷ್ಟು ದಿನ ನಾವು ಕನ್ನಡ ಚಿತ್ರಗಳಿಗೆ ಜನ ಬರುತ್ತಿಲ್ಲ ಎಂಬ ಬೇಸರ ವ್ಯಕ್ತಪಡಿಸಿದ್ದೆವು. ಭಗವಂತನ ಆಶೀರ್ವಾದದಿಂದ ಕನ್ನಡ…

Read More

ಜನಾರ್ಧನ ರೆಡ್ಡಿ ಮಗನ ಚಿತ್ರ ಯಾಕೆ ಅಷ್ಟೊಂದು ವಿಳಂಬ ಆಯ್ತು ಗೊತ್ತಾ?

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಮಗ ಕಿರೀಟಿ, ‘ಜ್ಯೂನಿಯರ್‌’ ಎಂಬ ಚಿತ್ರದಲ್ಲಿ ನಟಿಸುತ್ತಿರುವುದು, ಆ ಚಿತ್ರದ ಮುಹೂರ್ತ ಸುಮಾರು ಮೂರು ವರ್ಷಗಳ ಹಿಂದೆ ಆಗಿದ್ದು ನೆನಪಿರಬಹುದು. ಈ ನಡುವೆ ಚಿತ್ರ ಸುದ್ದಿಯೇ ಇರಲಿಲ್ಲ. ಈಗ ಚಿತ್ರದ ಕೆಲಸಗಳು ಮುಗಿದಿದ್ದು, ಜುಲೈ 18ರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಿದ್ದು, ಒಂದು ಹಾಡು ಸಹ ಬಿಡುಗಡೆಯಾಗಿದೆ. ದೇವಿ ಶ್ರೀಪ್ರಸಾದ್‍ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಲೆಟ್ಸ್ ಲೀವ್ ದಿಸ್…

Read More