‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ Shilpa Srinivas ನಾಯಕ

ಉಪೇಂದ್ರ’, ‘ಪರ್ವ’ ಮುಂತಾದ ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುವುದರ ಜೊತೆಗೆ ವಿತರಕರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿರುವ ಶಿಲ್ಪ ಶ್ರೀನಿವಾಸ್‍ (Shilpa Srinivas), ಇದೀಗ ಹೀರೋ ಆಗಿದ್ದಾರೆ. ಶಿಲ್ಪಾ ಶ್ರೀನಿವಾಸ್‍ ಮಗ ಭರತ್‍ ಈಗಾಗಲೇ ಹೀರೋ ಆಗಿದ್ದು, ಅವರ ಮೊದಲ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಶಿಲ್ಪಾ ಶ್ರೀನಿವಾಸ್‍ ಸಹ ಹೀರೋ ಆಗಿದ್ದಾರೆ. ವಿಶೇಷವೆಂದರೆ, ಈ ಚಿತ್ರದ ಹೆಸರು ಸಹ ‘ಶಿಲ್ಪಾ ಶ್ರೀನಿವಾಸ್’ ಎನ್ನುವುದು ವಿಶೇಷ. ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೊಟೆಯ ಗಟ್ಟಿಗನಬ್ಬೆ ಯಲ್ಲಿ‌…

Read More

ಮುತ್ತಣ್ಣನ ಮಗನಾಗಲು ಪುಣ್ಯ ಮಾಡಿದ್ದರಂತೆ Pranam…

ಏಳೂವರೆ ವರ್ಷಗಳ ನಂತರ ನನ್ನದೊಂದು ಚಿತ್ರ ಬಿಡುಗಡೆಯಾಗುತ್ತಿದೆ. ತುಂಬಾ ಗ್ಯಾಪ್‍ ಆಗಿತ್ತು. ಸಾಕಷ್ಟು ಕಾರಣಗಳಿಂದ ನನ್ನ ಚಿತ್ರಗಳು ಬಿಡುಗಡೆಯಾಗಲಿಲ್ಲ. ಈ ಚಿತ್ರ ನನ್ನ ರೀಲಾಂಚ್‍ ಎಂದರೆ ತಪ್ಪಿಲ್ಲ. ರೀಲಾಂಚ್‍ಗೆ ಇಂಥದ್ದೊಂದು ಸಿನಿಮಾ ಸಿಕ್ಕಿರುವುದು ನನ್ನ ಪುಣ್ಯ. ನನ್ನ ಮೊದಲ ಸಿನಿಮಾ ಓಡಲಿಲ್ಲ. ಜನ ನನ್ನ ಕೆಲಸ ನೋಡಿಲ್ಲ. ನಾನು ಹೇಗೆ ನಟಿಸುತ್ತೇನೆ, ನನ್ನ ಪ್ರತಿಭೆ ಏನು ಗೊತ್ತಿಲ್ಲ. ಅದನ್ನು ಈ ಸಿನಿಮಾದಲ್ಲಿ ನೋಡುತ್ತಾರೆ ಎಂಬ ನಂಬಿಕೆ ಇದೆ … ಹಾಗಂತ ಹೇಳಿದ್ದು ಪ್ರಣಾಮ್‍ (Pranam). ಹಿರಿಯ ನಟ…

Read More
peddi cinema

ʻPEDDIʼಗಾಗಿ ರಾಮ್‍ ಚರಣ್‌ ಭರ್ಜರಿ ತಯಾರಿ …

ರಾಮ್‍ ಚರಣ್‌ ತೇಜ (Ram Charan Teja) ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’(PEDDI) ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆ ಆಗಿದ್ದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಚಿತ್ರದಲ್ಲಿನ ತಮ್ಮ ಪಾತ್ರಕ್ಕಾಗಿ ರಾಮ್‌ ಭರ್ಜರಿಯಾಗಿ ಸಿದ್ಧತೆ ನಡೆಸಿದ್ದಾರೆ. ಜಿಮ್‍ನಲ್ಲಿ ದೇಹ ಹುರಿಗೊಳಿಸಿ ರಗಡ್‌ ಅವತಾರದಲ್ಲಿ ರಾಮ್‍ ಚರಣ್‌ ಕಾಣಿಸಿಕೊಂಡಿದ್ದಾರೆ. ಸದ್ಯ ರಾಮ್‍ಚರಣ್‌ ತಮ್ಮ ಪಾತ್ರಕ್ಕಾಗಿ ತಯಾರಾಗಿದ್ದು, ‘ಪೆದ್ದಿ’ (PEDDI) ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತೀಚೆಗೆ ಶುರುವಾಗಿದೆ.. ಇದೊಂದು ಕ್ರೀಡೆ ಆಧಾರಿತ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್ ಸಹ…

Read More

Rachitha Ram ವಿರುದ್ಧ ಕ್ರಮ ಕೈಗೊಳ್ಳಿ; ವಾಣಿಜ್ಯ ಮಂಡಳಿಗೆ ನಾಗಶೇಖರ್ ಆಗ್ರಹ

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದೆ ಆಟ ಆಡಿಸುತ್ತಿರುವ ನಟಿ ರಚಿತಾ ರಾಮ್‍(Rachitha Ram) ವಿರುದ್ಧ ನಾಗಶೇಖರ್‍ ಸಿಡಿದಿದ್ದಿದ್ದಾರೆ. ಮಂಗಳವಾರ ತಮ್ಮ ತಂಡದ ಸದಸ್ಯರ ಜೊತೆಗೆ ವಾಣಿಜ್ಯ ಮಂಡಳಿಗೆ ಹೋಗಿ ರಚಿತಾ ರಾಮ್‍ ವಿರುದ್ಧ ದೂರು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ನಿರ್ಮಾಪಕರು ಒಂದು ಚಿತ್ರಕ್ಕೆ ಕೋಟ್ಯಂತರ ಬಂಡವಾಳ ಹೂಡಿರುತ್ತಾರೆ. ಕಲಾವಿದರಿಗೆ ಸಂಭಾವನೆ, ಗೌರವ, ಊಟ ಎಲ್ಲವೂ ಕೊಟ್ಟಿರುತ್ತಾರೆ. ಕಲಾವಿದರು…

Read More