‘Kantara ಅಧ್ಯಾಯ 1’ ಚಿತ್ರಕ್ಕೆ Rukmini Vasanth ನಾಯಕಿ?

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘Kantara ಅಧ್ಯಾಯ 1’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ. ಈ ಮಧ್ಯೆ, ಚಿತ್ರತಂಡವು ಚಿತ್ರೀಕರಣ ಮುಗಿದ ಖುಷಿಯಲ್ಲಿ ಒಂದು ಮೇಕಿಂಗ್‍ ವೀಡಿಯೋ ಬಿಡುಗಡೆ ಮಾಡಿ, ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ಧನ್ಯವಾದ ತಿಳಿಸಿದೆ. ಈ ಮಧ್ಯೆ, ಚಿತ್ರದಲ್ಲಿ ಯಾರೆಲ್ಲಾ ನಟಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಮಾಧ್ಯಮದವರ ಹತ್ತಿರ ಮಾತನಾಡುವ ಸಂದರ್ಭದಲ್ಲಿ, ಚಿತ್ರದಲ್ಲಿ ನಟಿಸಿರುವುದಾಗಿ ಅಚ್ಯುತ್‍ ಕುಮಾರ್ ಹೇಳಿದ್ದರು. ಅವರು ‘ಕಾಂತಾರ’…

Read More
Kantara Chapter 1

Kantara Chapter 1: ಕಾಂತಾರ 1ಕ್ಕೆ ಜಲ ಅವಾಂತರ; ಜೂನಿಯರ್‌‌ ಆರ್ಟಿಸ್ಟ್‌ ಸಾ*ವು

ಕಾಂತಾರ ಸಿನಿಮಾ ಮಾಡಿದ ನಂತರ ರಿಷಬ್‌ ಶೆಟ್ಟಿ ಅವರ ಸ್ಟಾರ್‌ ಏನೋ ಬದಲಾಯಿತು. ಹಾಗೇ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆಯೂ ಹೆಚ್ಚಿತು. ಕಾಂತಾರದ ಯಶಸ್ಸಿನ ಬೆನ್ನಲ್ಲೇ ಅದರ ಪ್ರಿಕ್ವೆಲ್‌ Kantara Chapter 1 ತೆಗೆಯುವುದಾಗಿ ರಿಷಬ್‌ ಪ್ರಕಟಿಸಿದ್ದರು. ಅದರಂತೆ ಎಲ್ಲಾ ತಯಾರಿಗಳನ್ನು ಮಾಡಿಕೊಂಡರು. ಆದರೆ ಎರಡನೇ ಚಿತ್ರ ನಿರ್ಮಾಣದ ವೇಳೆ ರಿಷಬ್‌ ಶೆಟ್ಟಿಗೆ ಮೇಲಿಂದ ಮೇಲೆ ತಡೆಗಳು ಬರತೊಡಗಿದವು. ಈ ಚಿತ್ರವನ್ನು ತೆಗೆಯುವ ಮುನ್ನವೇ ದೈವದ ಅಪ್ಪಣೆಯನ್ನು ರಿಷಬ್‌ ಪಡೆದಿದ್ದರು. ಇತ್ತೀಚೆಗೆ ದೈವವೊಂದು ರಿಷಬ್‌ಗೆ ಎಚ್ಚರಿಕೆಯನ್ನೂ…

Read More
kl Rahul

K L Rahul; ಕೆ.ಎಲ್‌ ರಾಹುಲ್‌ ಸಂಭ್ರಮಾಚರಣೆಯ ಹಿಂದಿದೆ ʻಕಾಂತಾರʼ ರಹಸ್ಯ..!

ಇಲ್ಲಿನ ನೆಲ, ನಾನು ಬೆಳೆದು ಬಂದಿರುವ ಸ್ಥಳ. ಇಲ್ಲಿನ ಬಗ್ಗೆ ಎಲ್ಲರಿಗಿಂತ ಹೆಚ್ಚಾಗಿ ನನಗೆ ಚೆನ್ನಾಗಿ ಗೊತ್ತಿದೆ. ಅದನ್ನು ನೆನಪಿಸಿಕೊಂಡೆ. ಈ ಹೇಳಿಕೆಯನ್ನು ನೀಡಿದ್ದು ಬೇರೆಯಾರು ಅಲ್ಲ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (Indian Premier League) (ಐಪಿಎಲ್‌) (IPL) ಡೆಲ್ಲಿ ಕ್ಯಾಪಿಲ್ಸ್‌ಗಾಗಿ (Delhi Capitals) ಆಡುತ್ತಿರುವ ಕೆ.ಎಲ್‌. ರಾಹುಲ್‌ (K L Rahul). ಹೀಗೇ ರಾಹುಲ್‌ ಹೇಳಲು ಕಾರಣ ಏನೆಂದು ಪ್ರಶ್ನೆ ಮೂಡಬಹುದು. ಇದಕ್ಕೆ ನಿನ್ನೆ (ಏಪ್ರಿಲ್‌ 10) ನಡೆದ ಐಪಿಎಲ್‌ ಪಂದ್ಯದ ಬಗ್ಗೆ ತಿಳಿದಿರಬೇಕು. ಈ…

Read More