ಲಾಭದಲ್ಲಿ ಶೇ. 30ರಷ್ಟು ಸೈನಿಕರ ನಿಧಿಗೆ; ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಘೋಷಣೆ

ಚಿತ್ರ ಬಿಡುಗಡೆಯಾಗಿ ಅದರಿಂದ ಬರುವ ಲಾಭದಲ್ಲಿ ಶೇ. 30ರಷ್ಟನ್ನು ಸೈನಿಕರ ಕಲ್ಯಾಣ ನಿಧಿಗೆ ಕೊಡುವುದಾಗಿ ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಸಂತೋಷ್ ಘೋಷಿಸಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ (Kuladali Keelyavudo) ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ…

Read More

Kuladalli Keelyavudo; ಆನೆ ಬಿಡುಗಡೆ ಮಾಡಿತು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರವು ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಜನರಿಗೆ ತಲುಪಿಸುವುದಕ್ಕೆ ಚಿತ್ರತಂಡ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇತ್ತೀಚೆಗೆ ಕುಂಭ ಮೇಳದಲ್ಲಿ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಗಿತ್ತು. ಯೋಗರಾಜ್‍ ಭಟ್‍ ಬರೆದಿರುವ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಬರೀ ಬಿಡುಗಡೆ ಮಾಡಲಾಗಿದೆ ಅಷ್ಟೇ ಅಲ್ಲ, ವಿಶೇಷವಾಗಿ ಬಿಡುಗಡೆ ಮಾಡಿಸಲಾಗಿದೆ….

Read More