Yash; ‘ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ …’

ದೊಡ್ಡ ಸ್ಟಾರ್‌ ನಟರು ತಮ್ಮ ಚಿತ್ರಗಳ ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ (Yash) ಹೇಳಿದ್ದಾರೆ. ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಲುಲು ಮಾಲ್‍ನಲ್ಲಿ ನಡೆದ…

Read More

Yash; ಯಶ್ ಬಿಡುಗಡೆ ಮಾಡಲಿದ್ದಾರೆ ‘ಮನದ ಕಡಲು’ ಚಿತ್ರದ ಟ್ರೇಲರ್

ಯೋಗರಾಜ್‍ ಭಟ್‍ (Yogaraj Bhat) ನಿರ್ದೇಶನದ ‘ಮನದ ಕಡಲು’ (Manada Kadalu) ಚಿತ್ರವು ಮಾರ್ಚ್ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹೂ ದುಂಬಿಯ ಕಥೆ …’, ‘ತುರ್ರಾ’, ‘ನೀಲಿ ನೀಲಿ ಕಡಲು …’  ಎಂಬ ಮೂರು ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರದ ಟ್ರೇಲರ್‌ನ ಸರದಿ. ‘ಮನದ ಕಡಲು’ ಚಿತ್ರದ ಟ್ರೇಲರ್‌ ಅನ್ನು ಯಶ್‍ (Yash) ಬಿಡುಗಡೆ ಮಾಡುತ್ತಿದ್ದಾರೆ. ಇದೇ ಮಾರ್ಚ್ 23ರಂದು ಸಂಜೆ ಆರು ಗಂಟೆಗೆ ಲುಲು ಮಾಲ್‍ನಲ್ಲಿ ನಡೆಯುವ ಸಮಾರಂಭದಲ್ಲಿ ಯಶ್‍ ಅಧಿಕೃತವಾಗಿ ಟ್ರೇಲರ್‍ ಬಿಡುಗಡೆ ಮಾಡಲಿದ್ದಾರೆ. ಅಂದು ಸಾವಿರಾರು…

Read More
Manada Kadalu turra Song

ಹುಚ್ಚನಿಂದ ಸ್ಫೂರ್ತಿ ಪಡೆದು ‘ತುರ್ರಾ’ ಹಾಡು ಬರೆದ ಯೋಗರಾಜ್ ಭಟ್

‘ಮನದ ಕಡಲು’ ಚಿತ್ರಕ್ಕೆ ಸಂಬಂಧಿಸಿದಂತೆ ವಾರಕ್ಕೊಂದು ಪತ್ರಿಕಾಗೋಷ್ಠಿ ಮಾಡುತ್ತಿದ್ದಾರೆ ನಿರ್ದೇಶಕ ಯೋಗರಾಜ್‍ ಭಟ್‍. ಮೊದಲು ಚಿತ್ರದ ಮೊದಲ ನೋಟ ಬಿಡುಗಡೆಯಾಯಿತು. ಆ ನಂತರ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಅವರು ಬಿಡುಗಡೆ ಮಾಡಿದರು. ಈಗ ಚಿತ್ರದ ಎರಡನೇ ಹಾಡನ್ನು ಇದೀಗ ಬಿಡುಗಡೆ ಮಾಡಲಾಗಿದೆ. ‘ತುರ್ರಾ’ ಎಂಬ ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ನೆಲಮಂಗಲದ ಬಳಿಯಿರುವ…

Read More