ಪ್ರತಿಯೊಬ್ಬ ಅಪ್ಪ-ಅಮ್ಮನಿಗೂ ಎಸ್‍. ನಾರಾಯಣ್‍ ಸಂದೇಶ …

ಎಸ್‍. ನಾರಾಯಣ್‍ (S Narayan) ಆಗಾಗ ತಮ್ಮ ಚಿತ್ರಗಳ ಮೂಲಕ ಸಂದೇಶಗಳನ್ನು ಹೇಳುತ್ತಿರುತ್ತಾರೆ. ಈ ಬಾರಿ ಅವರು ತಮ್ಮ ‘ಮಾರುತ’ ಚಿತ್ರದಲ್ಲೂ ಒಂದು ಸಂದೇಶವನ್ನು ಹೇಳಿದ್ದು, ಮಕ್ಕಳ ಮೇಲೆ ನಿಗಾ ಇಡಿ ಎಂದು ಅವರು ಪ್ರತಿಯೊಬ್ಬ ತಂದೆ-ತಾಯಿಗೂ ಹೇಳಿದ್ದಾರೆ. ‘ದುನಿಯಾ’ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ನಿರ್ದೇಶಿಸುತ್ತಿರುವ ‘ಮಾರುತ’ (Marutha) ಚಿತ್ರದ ಮೊದಲ ಹಾಡಿನ ಲಿರಿಕಲ್‍ ವೀಡಿಯೋ ಬಿಡುಗಡೆ ಆಗಿದೆ. ಎಸ್‍. ನಾರಾಯಣ್‍ ಅವರೇ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿದ್ದು,…

Read More

Duniya Vijay; ‘ಮಾರುತ’ನಾದ ವಿಜಯ್‍; ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟ

ಶ್ರೇಯಸ್ ಮಂಜು ಮತ್ತು ಬೃಂದಾ ಆಚಾರ್ಯ ಅಭಿನಯದಲ್ಲಿ ಎಸ್‍. ನಾರಾಯಣ್‍, ಎರಡು ವರ್ಷಗಳ ಹಿಂದೆ ಒಂದು ಚಿತ್ರ ಪ್ರಾರಂಭಿಸಿದ್ದರು. ಚಿತ್ರದಲ್ಲಿ ಇನ್ನೊಂದು ಪ್ರಮುಖ ಪಾತ್ರವಿದ್ದು, ಆ ಪಾತ್ರದಲ್ಲಿ ದೊಡ್ಡ ನಟರೊಬ್ಬರು ಕಾಣಿಸಿಕೊಳ್ಳುವ ಸಾಧ್ಯತೆ ಇದೆ, ಮಾತುಕತೆ ನಡೆಯುತ್ತಿದೆ ಎಂದು ನಾರಾಯಣ್‍ ಹೇಳಿದ್ದರು. ಈಗ ಆ ಚಿತ್ರಕ್ಕೆ ‘ದುನಿಯಾ’ ವಿಜಯ್‍ ಎಂಟ್ರಿಯಾಗಿದೆ. ಅಷ್ಟೇ ಅಲ್ಲ, ಚಿತ್ರಕ್ಕೆ ‘ಮಾರುತ’ ಎಂಬ ಹೆಸರನ್ನೂ ಇಡಲಾಗಿದೆ. ‘ದುನಿಯಾ’ ವಿಜಯ್‍ ಅಭಿನಯದಲ್ಲಿ ಎಸ್‍. ನಾರಾಯಣ್‍ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ…

Read More