Dharama kirthiraj And Nikitha Swamy new Movie

Dharama kirthiraj; ಚಟಕ್ಕೆ ಬಲಿಯಾದವರ ನೋವಿನ ಕಥೆ; ಮೇ 16ರಂದು ಬರಲಿದೆ ‘ಟಕಿಲಾ’

ನಶೆಯ ಚಟಕ್ಕೆ ಬಿದ್ದು, ಅದರಿಂದ ಹೊರಬರಲಾಗದೆ, ತಮ್ಮ ಜೀವನವನ್ನೇ ನಾಶ ಮಾಡಿಕೊಂಡ ಅದೆಷ್ಟೋ ಕಥೆಗಳಿವೆ. ಈಗ ನಿರ್ದೇಶಕ ಪ್ರವೀಣ್‍ ನಾಯಕ್‍ ಸಹ ತಮ್ ‘ಟಕಿಲಾ’ ಚಿತ್ರದ ಮೂಲಕ ಅಂಥದ್ದೊಂದು ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಈ ಹಿಂದೆ ‘Z’, ‘ಹೂಂ ಅಂತೀಯ ಉಹೂಂ ಅಂತೀಯ’ ಮತ್ತು ‘ಮೀಸೆ ಚಿಗುರಿದಾಗ’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರವೀಣ್‍ ನಾಯಕ್‍, ಧರ್ಮ ಕೀರ್ತಿರಾಜ್‍ (Dharama kirthiraj) ಮತ್ತು ನಿಖಿತಾ ಸ್ವಾಮಿ (Nikitha Swamy) ಅಭಿನಯದ ‘ಟಕಿಲಾ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ….

Read More