Preethi Prema Panganama; ಪ್ರೀತಿ, ಪ್ರೇಮ ಮಾಡಿ ಪಂಗನಾಮ ಹಾಕಲು ಹೊರಟವರ ಕಥೆ ಇದು …

ಕೆಲವು ವರ್ಷಗಳ ಹಿಂದೆ ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿದ್ದ ಅತ್ಯಂತ ಜನಪ್ರಿಯ ಕಾರ್ಯಕ್ರಮವೆಂದರೆ ಅದು ‘ಹಾಸ್ಯ ಲಾಸ್ಯ’. ಮುತ್ತುರಾಜ್‍ ಮತ್ತು ಶ್ರೀಕಂಠ ಜೋಡಿಯ ಈ ಕಾರ್ಯಕ್ರಮ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಈ ಜೋಡಿ, ಹೊಸ ಚಿತ್ರವೊಂದರ ಮೂಲಕ ವಾಪಸ್ಸಾಗಿದ್ದಾರೆ. ಸಿನಿಮಾ ಮಾಡಬೇಕು ಎನ್ನುವುದು ಮುತ್ತುರಾಜ್‍ ಮತ್ತು ಶ್ರೀಕಂಠ ಅವರ ಬಹುವರ್ಷಗಳ ಕನಸಾಗಿತ್ತಂತೆ. ಅದು ಈಗ ‘ಪ್ರೀತಿ ಪ್ರೇಮ ಪಂಗನಾಮ’ (Preethi Prema Panganama) ಎಂಬ ಹೊಸ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಶ್ರೀಕಂಠ…

Read More