ದರ್ಶನ್‍ ಜೀವನ ಹಾಳು ಮಾಡಿಕೊಂಡ್ರು; ರಮ್ಯಾ ಬೇಸರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್‍ ಬಗ್ಗೆ ರಮ್ಯಾ ಹಿಂದೊಮ್ಮೆ ಮಾತನಾಡಿ, ಅಭಿಮಾನಿಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಈಗ ದರ್ಶನ್‍ ಬಗ್ಗೆ ಇನ್ನೊಮ್ಮೆ ಮಾತನಾಡಿರುವ ಅವರು, ದರ್ಶನ್‍ ಕಷ್ಟಪಟ್ಟು ಮೇಲೆ ಬಂದು ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದು ಬೇಸರದಿಂದ ಹೇಳಿದ್ದಾರೆ. ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ರಮ್ಯಾ, ‘ಸುಪ್ರೀಂ ಕೋರ್ಟ್ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ’ ಎಂದು ಹೇಳಿದರು. ದರ್ಶನ್‍ ಕುರಿತು ಮಾತನಾಡಿರುವ…

Read More

20 ನಿಮಿಷ ಹೊಸ ದೃಶ್ಯಗಳೊಂದಿಗೆ ‘Sanju Weds Geetha 2’ ಮತ್ತೆ ಮರುಬಿಡುಗಡೆ

2002ರಲ್ಲಿ ರವಿಚಂದ್ರನ್‍ ಅಭಿನಯದ ಮತ್ತು ನಿರ್ದೇಶನದ ‘Ekangi’ ಬಿಡುಗಡೆಯಾದಾಗ, ಚಿತ್ರ ಜಾಳುಜಾಳಾಗಿದೆ ಎಂಬ ಕಾರಣಕ್ಕೆ ಪ್ರೇಕ್ಷಕರು ತಿರಸ್ಕರಿಸಿದ್ದರು. ತಕ್ಷಣವೇ ಎಚ್ಚೆತ್ತುಕೊಂಡ ರವಿಚಂದ್ರನ್‍ ಒಂದಿಷ್ಟು ದೃಶ್ಯಗಳ ಚಿತ್ರೀಕರಣ ಮಾಡಿ, ಚಿತ್ರಕ್ಕೆ ಹೊಸದಾಗಿ ಸೇರಿಸಿ, ಮರುಬಿಡುಗಡೆ ಮಾಡಿದ್ದರು. ಇದರಿಂದ ಚಿತ್ರಕ್ಕೆ ಹೆಚ್ಚಿನ ಪ್ರಯೋಜನವೇನೂ ಆಗಿರಲಿಲ್ಲ. ಈಗ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ವಿಷಯದಲ್ಲೂ ಇದು ಮುಂದುವರೆದಿದೆ. ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 17ರಂದು ಬಿಡುಗಡೆಯಾಗಿತ್ತು. ಚಿತ್ರಕಥೆ, ನಿರೂಪಣೆ…

Read More