ದರ್ಶನ್‍ ಜೀವನ ಹಾಳು ಮಾಡಿಕೊಂಡ್ರು; ರಮ್ಯಾ ಬೇಸರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್‍ ಬಗ್ಗೆ ರಮ್ಯಾ ಹಿಂದೊಮ್ಮೆ ಮಾತನಾಡಿ, ಅಭಿಮಾನಿಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಈಗ ದರ್ಶನ್‍ ಬಗ್ಗೆ ಇನ್ನೊಮ್ಮೆ ಮಾತನಾಡಿರುವ ಅವರು, ದರ್ಶನ್‍ ಕಷ್ಟಪಟ್ಟು ಮೇಲೆ ಬಂದು ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದು ಬೇಸರದಿಂದ ಹೇಳಿದ್ದಾರೆ. ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ರಮ್ಯಾ, ‘ಸುಪ್ರೀಂ ಕೋರ್ಟ್ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ’ ಎಂದು ಹೇಳಿದರು. ದರ್ಶನ್‍ ಕುರಿತು ಮಾತನಾಡಿರುವ…

Read More
Ramya

Darshan ಅಭಿಮಾನಿಗಳ ಟ್ರೋಲ್‍; ರಮ್ಯಾಗೆ Shiva Rajkumar ಬೆಂಬಲ

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಿಕ್ಕೆ ದರ್ಶನ್‍ (Darshan) ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಶಿವರಾಜಕುಮಾರ್ (Shiva Rajkumar) ಬೆಂಬಲ ಸೂಚಿಸಿದ್ದಾರೆ. ರಮ್ಯಾ ಅವರ ನಿಲುವು ಸರಿಯಾಗಿದ್ದು, ಅವರ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಇಬ್ಬರೂ ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ರಮ್ಯಾ ಇತ್ತೀಚೆಗೆ ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದು ದರ್ಶನ್‍…

Read More