ದರ್ಶನ್‍ ಜೀವನ ಹಾಳು ಮಾಡಿಕೊಂಡ್ರು; ರಮ್ಯಾ ಬೇಸರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್‍ ಬಗ್ಗೆ ರಮ್ಯಾ ಹಿಂದೊಮ್ಮೆ ಮಾತನಾಡಿ, ಅಭಿಮಾನಿಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಈಗ ದರ್ಶನ್‍ ಬಗ್ಗೆ ಇನ್ನೊಮ್ಮೆ ಮಾತನಾಡಿರುವ ಅವರು, ದರ್ಶನ್‍ ಕಷ್ಟಪಟ್ಟು ಮೇಲೆ ಬಂದು ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದು ಬೇಸರದಿಂದ ಹೇಳಿದ್ದಾರೆ. ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ರಮ್ಯಾ, ‘ಸುಪ್ರೀಂ ಕೋರ್ಟ್ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ’ ಎಂದು ಹೇಳಿದರು. ದರ್ಶನ್‍ ಕುರಿತು ಮಾತನಾಡಿರುವ…

Read More

ಸಿಹಿ ಊಟ ಮಾಡಬೇಕಾದರೆ ಮದುವೆ ಆಗಬೇಕೆಂದೇನೂ ಇಲ್ಲ: ರಮ್ಯಾ

‘ಮದುವೆಯಾದರೆ ಮಾತ್ರ ಸಿಹಿ ಊಟ ಹಾಕಿಸಬೇಕಾ? ಅಭಿಮಾನಿಗಳಿಗೆ ಬೇಕಾದರೆ, ಹಾಗೆಯೇ ನಾನು ಸಿಹಿಊಟ ಹಾಕಿಸುತ್ತೇನೆ. ಯಾವಾಗ ಬೇಕಾದರೂ ಸಿಹಿಯೂಟ ಮಾಡಬಹುದು. ಅದಕ್ಕೆ ಮದುವೆ ಆಗಬೇಕೆಂದೇನೂ ಇಲ್ಲ …’ ಹಾಗಂತ ಮೋಹಕ ತಾರೆ ರಮ್ಯಾ ಹೇಳಿದ್ದಾರೆ. ರಮ್ಯಾ ಇತ್ತೀಚೆಗೆ ತಮ್ಮ ಎಡಗೈಗೆ ಬರಳಿಗೆ ಉಂಗುರ ತೊಟ್ಟಿರುವುದು ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ರಮ್ಯಾ ಸದ್ಯದಲ್ಲೇ ಮದುವೆ ಆಗುವ ಸಾಧ್ಯತೆ ಇದೆ, ಅವರು ತಮ್ಮ ಅಭಿಮಾನಿಗಳಿಗೆ ಯಾವಾಗ ಸಿಹಿಊಟ ಹಾಕಿಸುತ್ತಾರೆ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಈ ಕುರಿತು ಮಾತನಾಡಿರುವ ಅವರು,…

Read More