Radhika Narayan

MAHAAN MOVIE; ರೈತರ ಕುರಿತಾದ ಚಿತ್ರದಲ್ಲಿ ಹಳ್ಳಿಹುಡುಗಿಯಾದ ರಾಧಿಕಾ ನಾರಾಯಣ್ …

ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’(MAHAAN) ಚಿತ್ರದ ಕುರಿತು ಸುದ್ದಿಗಳು ಆಗಾಗ ಬರುತ್ತಲೇ ಇರುತ್ತವೆ. ಚಿತ್ರ ಬಿಡುಗಡೆಯಾಗುವಷ್ಟರಲ್ಲಿ ಅದೆಷ್ಟು ಸುದ್ದಿಗಳು ಬರುತ್ತವೋ ಗೊತ್ತಿಲ್ಲ. ಇತ್ತೀಚೆಗಷ್ಟೇ, ಚಿತ್ರತಂಡಕ್ಕೆ ನಟ ಮಿತ್ರ ಸೇರ್ಪಡೆಯಾದ ಸುದ್ದಿಯೊಂದು ಕೇಳಿಬಂದಿತ್ತು. ಇದೀಗ ಚಿತ್ರಕ್ಕೆ ರಾಧಿಕಾ ನಾರಾಯಣ್ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ರಮೇಶ್‍ ಅರವಿಂದ್ ಅಭಿನಯಿಸುತ್ತಿರುವ ‘ದೈಜಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ರಾಧಿಕಾ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರಕ್ಕೂ ನಾಯಕಿಯಾಗಿ ಸೇರ್ಪಡೆಯಾಗಿದ್ದಾರೆ. ಇದೊಂದು ರೈತರ ಕುರಿತ ಚಿತ್ರವಾಗಿದ್ದು, ಇದರಲ್ಲಿ ರಾಧಿಕಾ ನಾರಾಯಣ್ ಹಳ್ಳಿಹುಡುಗಿಯಾಗಿ ನಟಿಸುತ್ತಿದ್ದಾರಂತೆ. ಈ…

Read More

ವಿ. ಮನೋಹರ್ ಸಂಗೀತ ನಿರ್ದೇಶನದ 150ನೇ ಚಿತ್ರ ʻ31 Days’

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ವಿ. ಮನೋಹರ್ ಇದೀಗ ಒಂದೂವರೆ ಶತಕ ಪೂರೈಸಿದ್ದಾರೆ. ಉಪೇಂದ್ರ ನಿರ್ದೇಶನದ ‘ತರ್ಲೆ ನನ್ಮಗ’ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದ ಮನೋಹರ್, ನಿರಂಜನ್‍ ಶೆಟ್ಟಿ ಅಭಿನಯದ ʻ31 ಡೇಸ್‍’(31 days) ಎಂಬ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ 150 ಚಿತ್ರಗಳನ್ನು ಪೂರೈಸಿದ್ದಾರೆ. ಸಂಗೀತ ನಿರ್ದೇಶಕರಾಗಿ 150 ಚಿತ್ರಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ’31 ಡೇಸ್‍’ ಚಿತ್ರತಂಡದವರು ಇತ್ತೀಚೆಗೆ ವಿ. ಮನೋಹರ್ ಅವರಿಗೆ ಚಿತ್ರಕಲಾ ಪರಿಷತ್‍ನಲ್ಲಿ ಆತ್ಮೀಯ ಸನ್ಮಾನ ಆಯೋಜಿಸಿತ್ತು. ಅಷ್ಟೇ…

Read More
srinagara-kitty-to-play-jogathi-role-in-veshagalu-kannada-movie

Veshagalu; ಒಂದೇ ಚಿತ್ರದಲ್ಲಿ ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ …

‘ಮಾದೇವ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ನೆಗೆಟಿವ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ಹೊಸ ಚಿತ್ರವೊಂದರಲ್ಲಿ ಜೋಗುತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ವಿಶೇಷ. ‘ವೇಷಗಳು’ (Veshagalu) ಎಂಬ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಜೋಗಪ್ಪ ಮತ್ತು ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಎರಡೂ ಪಾತ್ರಗಳ…

Read More

ʻElumaleʼಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ …

‘ಏಕ್ ಲವ್‍ ಯಾ’ ಚಿತ್ರದಲ್ಲಿ ನಾಯಕನಾಗಿದ್ದ ರಕ್ಷಿತಾ ಪ್ರೇಮ್‍ ಸಹೋದರ ರಾಣ, ಆ ನಂತರ ತರುಣ್‍ ಸುಧೀರ್‌ ನಿರ್ಮಾಣದ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ವರ್ಷದ ಆರಂಭದಲ್ಲೇ ಬಂದಿತ್ತು. ಆದರೆ, ಅದರ ಹೆಸರೇನು? ಸೇರಿದಂತೆ ಯಾವ ಪ್ರಶ್ನೆಗೂ ಚಿತ್ರತಂಡ ಉತ್ತರ ಕೊಟ್ಟಿರಲಿಲ್ಲ. ಈಗ ಕೊನೆಗೂ ಉತ್ತರ ಸಿಕ್ಕಿದ್ದು, ಚಿತ್ರಕ್ಕೆ ‘ಏಳುಮಲೆ’ ಎಂಬ ಹೆಸರಿಡಲಾಗಿದ್ದು, ಚಿತ್ರದ ಟೈಟಲ್‍ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ತರುಣ್ ಕಿಶೋರ್ ಸುಧೀರ್ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಯಾಗಿ ನಿರ್ಮಾಣ ಮಾಡುತ್ತಿರುವ ‘ಏಳುಮಲೆ’ (Elumale) ಚಿತ್ರದ…

Read More