Yash; ಯಶ್ ಬಿಡುಗಡೆ ಮಾಡಲಿದ್ದಾರೆ ‘ಮನದ ಕಡಲು’ ಚಿತ್ರದ ಟ್ರೇಲರ್

ಯೋಗರಾಜ್‍ ಭಟ್‍ (Yogaraj Bhat) ನಿರ್ದೇಶನದ ‘ಮನದ ಕಡಲು’ (Manada Kadalu) ಚಿತ್ರವು ಮಾರ್ಚ್ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹೂ ದುಂಬಿಯ ಕಥೆ …’, ‘ತುರ್ರಾ’, ‘ನೀಲಿ ನೀಲಿ ಕಡಲು …’  ಎಂಬ ಮೂರು ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರದ ಟ್ರೇಲರ್‌ನ ಸರದಿ. ‘ಮನದ ಕಡಲು’ ಚಿತ್ರದ ಟ್ರೇಲರ್‌ ಅನ್ನು ಯಶ್‍ (Yash) ಬಿಡುಗಡೆ ಮಾಡುತ್ತಿದ್ದಾರೆ. ಇದೇ ಮಾರ್ಚ್ 23ರಂದು ಸಂಜೆ ಆರು ಗಂಟೆಗೆ ಲುಲು ಮಾಲ್‍ನಲ್ಲಿ ನಡೆಯುವ ಸಮಾರಂಭದಲ್ಲಿ ಯಶ್‍ ಅಧಿಕೃತವಾಗಿ ಟ್ರೇಲರ್‍ ಬಿಡುಗಡೆ ಮಾಡಲಿದ್ದಾರೆ. ಅಂದು ಸಾವಿರಾರು…

Read More
V. Ravichandran, daali dhananjaya, Dhruva Sarja

Vidyapati; ಧನಂಜಯ್‍, ನಮ್ಮ ಪೀಳಿಗೆಯ ರವಿಚಂದ್ರನ್‍ ಎಂದ ಧ್ರುವ ಸರ್ಜಾ

‘ಕೆರೆಯ ನೀರನು ಕೆರೆಗೆ ಚೆಲ್ಲಿ ಎನ್ನುವಂತೆ ಧನಂಜಯ್‍, ಚಿತ್ರರಂಗದಲ್ಲಿ ದುಡಿದ ದುಡ್ಡನ್ನು ಚಿತ್ರರಂಗಕ್ಕೆ ಹಾಕುತ್ತಿದ್ದಾರೆ. ನಮ್ಮ ಪೀಳಿಗೆಯ ರವಿಚಂದ್ರನ್‍ ಅವರು. ಹೊಸಬರನ್ನು ಮುಂದಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಸು ಮತ್ತು ವ್ಯಕ್ತಿತ್ವ ಇರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗುತ್ತದೆ. ಏಕೆಂದರೆ, ಅವರು ಎಲ್ಲೂ ಕೃತಕವಾಗಿಲ್ಲ, ರಿಯಲ್‍ ಆಗಿದ್ದಾರೆ. ಅವರಿಗೆ ಒಳ್ಳೆಯದಾಗಬೇಕು …’ ಹಾಗಂತ ಹೇಳಿದ್ದು ಧ್ರುವ ಸರ್ಜಾ (Dhruva Sarja). ಧನಂಜಯ್‍ (Dali Dhananjaya) ನಿರ್ಮಿಸಿ, ನಾಗಭೂಷಣ್‍ (Nagabhushana) ಅಭಿನಯಿಸಿರುವ ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ….

Read More

Karnataka bandh tomorrow, March 22; ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ; ಬೆಳಗಿನ ಪ್ರದರ್ಶನ ರದ್ದು

ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಲು ಹೊರಟಿರುವ ಕನ್ನಡ ಪರ ಸಂಘಟನೆಗಳು, ಮಾರ್ಚ್ 22 ರಂದು ಕರ್ನಾಟಕ ಬಂದ್‌ (Karnataka Bandh) ಗೆ ಕರೆ ಕೊಟ್ಟಿವೆ. ಈ ಬಂದ್‍ಗೆ ಕನ್ನಡ ಚಿತ್ರರಂಗ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce (KFCC) ಅಧ್ಯಕ್ಷ ನರಸಿಂಹಲು, ಕನ್ನಡ ಚಿತ್ರರಂಗ ಕರ್ನಾಟಕ ಬಂದ್‌ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್…

Read More

Harshika Poonacha directorial debut Chi: Soujanya; ನಿರ್ದೇಶನಕ್ಕಿಳಿದ ಹರ್ಷಿಕಾ ಪೂಣಚ್ಚ; ನೈಜ ಘಟನೆ ಆಧಾರಿತ ಕಾಲ್ಪನಿಕ ಕಥೆ ಚಿ: ಸೌಜನ್ಯ

ಹರ್ಷಿಕಾ ಪೂಣಚ್ಚ (Harshika Poonacha) ನಿರ್ದೇಶನದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಕಂಬ್ಯಾಕ್‌ ಮಾಡುತ್ತಿದ್ದಾರೆ. ‘ಚಿ: ಸೌಜನ್ಯ’ (Chi: Soujanya) ಒಂದು ಹೆಣ್ಣಿನ ಕಷ್ಟದ ಕಥೆ ಎಂಬ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಈ ಕಾಲ್ಪನಿಕ ಕಥೆಯೊಂದನ್ನು ಹೇಳಹೊರಟಿದ್ದಾರೆ. ಪೋಸ್ಟರ್‌ನಲ್ಲಿ ಸಿನಿಮಾದ ಒಂದು ಸಾಲನ್ನು ಹೇಳುವಂತೆ ಮಾಡಲಾಗಿದೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ, ‘ಹೊಸ ಆರಂಭಗಳು, ನನ್ನ ಮೊದಲ ನಿರ್ದೇಶನದ ಡೆಬ್ಯೂಗೆ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಬೇಕು’ ಎಂದು ಪೋಸ್ಟ್‌ ಮಾಡಿದ್ದಾರೆ. ಈ ಚಿತ್ರಕ್ಕೆ ಹರ್ಷಿಕಾ ಪತಿ, ನಟ…

Read More