Thane Movie; ಶೀಘ್ರದಲ್ಲೇ ತೆರೆಗೆ ಬರಲಿದೆ ಕ್ರೈಂ ಥ್ರಿಲ್ಲರ್‌ ʻಠಾಣೆʼ

ಕ್ರೈಂ, ಥ್ರಿಲ್ಲರ್‌ ಕಥೆಯನ್ನು ಹೊಂದಿರುವ ಎಸ್.ಭಗತ್ ರಾಜ್ ನಿರ್ದೇಶನದ ‘ಠಾಣೆ’ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ. ಪಿಸಿಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ ‘ಠಾಣೆ’ ಚಿತ್ರದ ಪೋಸ್ಟರನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ‘20 ವರ್ಷಗಳ ಹಿಂದೆ ಮಾಧ್ಯಮ ಮತ್ತು ಪೊಲೀಸ್‌ ಠಾಣೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಗಮನ ಸೆಳೆಯುತ್ತಿದ್ದರು. ಆ ಕಾಲದಲ್ಲಿ ಚಿತ್ರದ ನಾಯಕ ಕಾಳಿ ನ್ಯಾಯಕ್ಕಾಗಿ…

Read More

Vanya; ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ರಿಂದ ‘ವನ್ಯ’ದ ಶೀರ್ಷಿಕೆ ಅನಾವರಣ

ಬಡಿಗೇರ್‌ ದೇವೇಂದ್ರ ನಿರ್ದೇಶನದ ಹೊಸ ಸಿನಿಮಾ ‘ವನ್ಯ’ದ ಶೀರ್ಷಿಕೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅನಾವರಣಗೊಳಿಸಿದರು. ‘ರುದ್ರಿ’ ಮತ್ತು ‘ಇನ್’ ಚಿತ್ರಗಳನ್ನು ಬಡಿಗೇರ್ ದೇವೇಂದ್ರ ಈ ಹಿಂದೆ ನಿರ್ದೇಶಿಸಿದ್ದರು. ‘ವನ್ಯ’ ಸಿನಿಮಾಕ್ಕೆ ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಐಡಿಯಾ ವರ್ಕ್ಸ್ ಮೋಷನ್ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ಪಲ್ಲವಿ ಅನಂತ್ ಹಾಗೂ ಪೂಮಗಾಮೆ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವನ್ಯ’ ಎಂದರೆ ಹೆಣ್ಣಿನ ಹೆಸರು, ಕಾಡು ಎಂಬ ಅರ್ಥದಲ್ಲೂ ಹೇಳಬಹುದು. ಚಿತ್ರದಲ್ಲಿ ತಂದೆ ಮಗಳ ಬಾಂಧವ್ಯ, ಅರಣ್ಯವನ್ನು ಉಳಿಸಲು…

Read More

Nagarahavu; ಕನ್ನಡದಲ್ಲೊಂದು ಹೊಸ ಪ್ರಯೋಗ; 53 ವರ್ಷಗಳ ನಂತರ ‘ನಾಗರಹಾವು’ ಮುಂದಿನ ಭಾಗ

ಸಾಮಾನ್ಯವಾಗಿ ಒಂದು ಚಿತ್ರ ಯಶಸ್ವಿಯಾಗುತ್ತಿದ್ದಂತೆಯೇ, ಅದರ ಮುಂದಿನ ಭಾಗ ಬರುವುದು ವಾಡಿಕೆ. ಆದರೆ, ಕನ್ನಡದ ಕ್ಲಾಸಿಕ್‍ ಚಿತ್ರಗಳಲ್ಲೊಂದಾದ ‘ನಾಗರಹಾವು’ ಚಿತ್ರದ ಮುಂದಿನ ಭಾಗವು, ಆ ಚಿತ್ರ ಬಿಡುಗಡೆಯಾಗಿ 53 ವರ್ಷಗಳ ಕಾಲ ಬಿಡುಗಡೆಯಾಗುತ್ತಿರುವುದು ವಿಶೇಷ. ಈ ಹಿಂದೆ ‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಪಲ್ಲಕ್ಕಿ ರಾಧಾಕೃಷ್ಣ, ಈಗ ಸದ್ದಿಲ್ಲದೆ ಹೊಸ ಸಿನಿಮಾ ಮಾಡಿದ್ದಾರೆ. ‘ಚಾಮಯ್ಯ ಸನ್‍ ಆಫ್‍ ರಾಮಾಚಾರಿ’ ಎಂಬ ಚಿತ್ರವನ್ನು ಮುಗಿಸಿದ್ದು, ಇದು ‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾಗಿದೆ….

Read More

Megha Shetty; ತಮಿಳು ಚಿತ್ರರಂಗಕ್ಕೆ ಮೇಘಾ ಶೆಟ್ಟಿ ಪದಾರ್ಪಣೆ; ‘ಕಾಳೈಯಾನ್’ ಚಿತ್ರೀಕರಣ ಆರಂಭ

ಕಿರು ತೆರೆಯ ನಟನೆಯಲ್ಲಿ ಖ್ಯಾತಿ ಗಳಿಸಿ ಸಿನಿಮಾಕ್ಕೆ ಪ್ರವೇಶ ಪಡೆದು ಚಿತ್ರ ರಸಿಕರ ಮೆಚ್ಚುಗೆ ಗಳಿಸಿದ್ದ ನಟಿ ಮೇಘಾ ಶೆಟ್ಟಿ ಈಗ ತಮಿಳು ಚಿತ್ರರಂಗಕ್ಕೆ ಪ್ರವೇಶ ಪಡೆದುಕೊಂಡಿದ್ದಾರೆ. ಕನ್ನಡದಲ್ಲಿ ಜಯತೀರ್ಥ ನಿರ್ದೇಶನದ ʻಕೈವʼದಲ್ಲಿ ನಟಿಸಿ ಮೇಘಾ ಮೆಚ್ಚುಗೆ ಗಳಿಸಿದ್ದರು. ಈಗ ತಮಿಳಿನಿನ ‘ಕಾಳೈಯಾನ್’ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ‘ಕಾಳೈಯಾನ್’ ಎಂಬ ಈ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಎಂ. ಗುರು ಬರೆದು, ನಿರ್ದೇಶಿಸಿದ್ದಾರೆ. ಜಂಬರ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಧರ್ಮರಾಜ್ ವೇಲುಚಾಮಿ ನಿರ್ಮಿಸಿದ್ದಾರೆ. ಸೋಮವಾರದಿಂದ ಚಿತ್ರೀಕರಣ ಪ್ರಾರಂಭವಾಗಿದೆ. ‘ಕನ್ನಡದಲ್ಲಿ…

Read More