Karnataka State Film Award; ‘ಜಂಟಲ್‍ಮ್ಯಾನ್‍’, ‘ಪಿಂಕಿ ಎಲ್ಲಿ’ ಚಿತ್ರಗಳಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದ ಪ್ರಜ್ವಲ್, ಅಕ್ಷತಾ

ಕನ್ನಡದ ಜನಪ್ರಿಯ ನಟ ದೇವರಾಜ್ ಇದುವರೆಗೂ ಹಲವು ಚಿತ್ರಗಳಲ್ಲಿ ಹೀರೋ, ವಿಲನ್‍ ಆಗಿ ನಟಿಸಿದ್ದಾರೆ. ಆದರೆ, ಇದುವರೆಗೂ ಅವರಿಗೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ಈಗ ಅವರ ಮಗ ಪಜ್ವಲ್‍ಗೆ ರಾಜ್ಯ ಸರ್ಕಾರದಿಂದ ಮೊದಲ ಬಾರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. 2020ನೇ ಸಾಲಿನ ರಾಜ್ಯ ಪ್ರಶಸ್ತಿಗಳು (Karnataka State Film Award)‌ ಘೋಷಣೆಯಾಗಿದ್ದು, ‘ಜೆಂಟಲ್‍ಮ್ಯಾನ್‍’ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್‍ ದೇವರಾಜ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ಪಿಂಕಿ ಎಲ್ಲಿ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರಿಗೆ ಅತ್ಯುತ್ತಮ…

Read More
Puneeth Rajkumar

Puneeth Rajkumar; ಅಪ್ಪು 50ನೇ ಬರ್ತ್‌ಡೇಗೆ ‘ಪಿಚ್ಚರ್‌ ಪೋಸ್ಟ್‌ ಕಾರ್ಡ್‌’ ಬಿಡುಗಡೆ ಮಾಡಿದ ಅಂಚೆ ಇಲಾಖೆ

ಮಾರ್ಚ್ 17, ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ. ಈ ಸಂದರ್ಭವನ್ನು ವಿಶೇಷ ಸ್ಮರಣೀಯವಾಗಿಸಲು ಭಾರತೀಯ ಅಂಚೆ ಇಲಾಖೆ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಅಪ್ಪು ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ‘ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ಗಂಧದಗುಡಿ ಅಗರಬತ್ತಿ’ ಸಹಯೋಗದೊಂದಿಗೆ ಈ ಪೋಸ್ಟ್‌ ಕಾರ್ಡ್‌ಗಳನ್ನು ಹೊರತರಲಾಗುತ್ತಿದೆ. ಆಸಕ್ತರು ಕರ್ನಾಟಕದ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಿಂದ…

Read More

Anurag Kashyap; ಅನುರಾಗ್‍ ಕಶ್ಯಪ್‍ಗೆ ‘8’ರ ನಂಟು; ಕನ್ನಡ ಚಿತ್ರದಲ್ಲಿ ನಂಟು

ಬಾಲಿವುಡ್‍ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಅನುರಾಗ್‍ ಕಶ್ಯಪ್‍, ಇತ್ತೀಚಿನ ದಿನಗಳಲ್ಲಿ ನಿರ್ದೇಶನಕ್ಕಿಂತ ನಟನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. AVR ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ‘8’ ಎಂಬ ಹೊಸ ಚಿತ್ರದಲ್ಲಿ ಅನುರಾಗ್‍ ಕಶ್ಯಪ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸುಜಯ್‍ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಕಾರ್ತಿಕ್‍ ಮಹೇಶ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇದೀಗ…

Read More

Niranjan Sudhindra; ಸೆಟ್ಟೇರಿತು ‘ಸ್ಪಾರ್ಕ್’; ಪತ್ರಕರ್ತನಾದ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಎಂಬ ಚಿತರದಲ್ಲಿ ನಾಯಕನಾಗಿ ಅಭಿನಯಿಸಿರುವ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ, ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಮಧ್ಯೆ, ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ‘ಡಾರ್ಲಿಂಗ್’ ಕೃಷ್ಣ ,‌ ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ಇದಕ್ಕೂ ಮೊದಲು ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು…

Read More