ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ Anant Nag; 68 ಸಾಧಕರಿಗೆ ಪ್ರಶಸ್ತಿ ಪ್ರದಾನ

ಹಿರಿಯ ನಟ ಅನಂತ್ ನಾಗ್ (Anant Nag), ಮಂಗಳವಾರ (ಮೇ 27) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಕಳೆದ ಐದು ದಶಕಗಳಿಂದ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅನಂತ್‍ ನಾಗ್‍ ಅವರಿಗೆ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಕನ್ನಡಿಗರ ಆಸೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ವಿಳಂಬವಾಗುತ್ತಲೇ ಹೋಯಿತು. ಚಿತ್ರರಂಗಕ್ಕೆ ಅನಂತ್‍ ನಾಗ್‍ ಅವರು ನೀಡಿರುವ ಕೊಡುಗೆಯನ್ನು ಗಮನಿಸಿದ ಕೇಂದ್ರ…

Read More

ದುರಹಂಕಾರದ ರಾಯಭಾರಿಯಾದ Ragini Dwivedi; ‘ಜಾವಾ’ ಚಿತ್ರದಲ್ಲಿ R ಕ್ವೀನ್‍

ರಾಗಿಣಿ (Ragini Dwivedi) ಇತ್ತೀಚಿನ ದಿನಗಳಲ್ಲಿ ಬ್ಯಾಕ್‍ ಟು ಬ್ಯಕ್‍ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಸಿಂಧೂರಿ’, ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ (Sarkari Nyaya Bele Angadi) ಮತ್ತು ‘ಜಾವಾ’ (Jawa) ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದು, ಈ ಪೈಕಿ ಮೊದಲೆರಡು ಚಿತ್ರಗಳ ಮುಹೂರ್ತ ಇತ್ತೀಚೆಗೆ ಆಗಿದೆ. ‘ಜಾವಾ’ ಚಿತ್ರದ ಚಿತ್ರೀಕರಣ ಜುಲೈ ತಿಂಗಳಿನಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದೆ. ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ಏನೋ ವಿಶೇಷವಾದದ್ದು ಬಿಡುಗಡೆಯಾಗಲಿದೆ …’ ಎಂದು ನಿರ್ದೇಶಕ ದೇವ…

Read More

ಅ. 2ಕ್ಕೆ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗೋದು ನಿಜ ಎಂದ Hombale Films

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್‍ 1’ (Kantara Chapter 1) ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರವು ಅಂದುಕೊಂಡುಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಇತ್ತೀಚೆಗೆ ಕೇಳಿಬಂದಿತ್ತು. ಆದರೆ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕುರಿತು, ಚಿತ್ರತಂಡದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಚಿತ್ರವು ಅಂದುಕೊಂಡಂತೆಯೇ ಅಕ್ಟೋಬರ್‍ 02ರಂದು ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆಯು, ‘ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ…

Read More

ಮಗನ ಚಿತ್ರಕ್ಕೆ Script ಪೂಜೆ, ಅಮ್ಮನ ಚಿತ್ರಕ್ಕೆ ಮುಹೂರ್ತ; ಪ್ರಿಯಾಂಕಾ ಹೊಸ ಚಿತ್ರ ಪ್ರಾರಂಭ

ಇತ್ತೀಚೆಗಷ್ಟೇ, ಉಪೇಂದ್ರ (Upendra) ಮತ್ತು ಪ್ರಿಯಾಂಕಾ ಉಪೇಂದ್ರ (Priyanka Upendra) ಅವರ ಮುದ್ದಿನ ಮಗ ಆಯುಷ್‍ ಮೊದಲ ಚಿತ್ರದ ಸ್ಕ್ರಿಪ್ಟ್ ಪೂಜೆ, ಮಂತ್ರಾಲಯದಲ್ಲಿ ನಡೆದಿತ್ತು. ಇದೀಗ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಚಿತ್ರ ‘ಸೆಪ್ಟೆಂಬರ್‍ 21’ಕ್ಕೆ ಬೆಂಗಳೂರಿನಲ್ಲಿ ಚಾಲನೆ ಚಿಕ್ಕಿದೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‍ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಇತ್ತೀಚೆಗೆ ಕೇಳಿ ಬಂದಿತ್ತು. ಈ ಚಿತ್ರದ ಮುಹೂರ್ತ, ಬೆಂಗಳೂರಿನಲ್ಲಿ ಆಗಿದೆ. ಇಂದ್ರಜಿತ್‍ ಲಂಕೇಶ್‍ (Indrajit Lankesh) ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ…

Read More