‘Bloody Babu’ ಆದ ಯಶಸ್ವ; ಆ್ಯಕ್ಷನ್‍ ಥ್ರಿಲ್ಲರ್ ಚಿತ್ರದಲ್ಲಿ ನಟನೆ

ಈ ಹಿಂದೆ ‘ಅಗ್ನಿಲೊಕ’ ಎಂಬ ಚಿತ್ರದ ಮೂಲಕ ಹೀರೋ ಆಗಿದ್ದ ಯಶಸ್ವ, ಆ ಚಿತ್ರದ ಬಿಡುಗಡೆಗೂ ಮೊದಲೇ ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಮುಗಿಸಿದ್ದಾರೆ. ಈ ಬಾರಿ ಅವರ ‘ಬ್ಲಡಿ ಬಾಬು’ (Bloody Babu) ಎಂಬ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಯಶಸ್ವ, ಜನಪ್ರಿಯ ನಿರ್ಮಾಪಕ, ಛಾಯಾಗ್ರಾಹಕ ಮತ್ತು ನಿರ್ಮಾಪಕರ ಸಂಘದ ಸ್ಥಾಪಕರಾದ ಎಚ್‍.ಎಂ.ಕೆ. ಮೂರ್ತಿ ಅವರ ಮೊಮ್ಮಗ, ‘ಲಿಪ್‍ಸ್ಟಿಕ್ ಮರ್ಡರ್’, ‘ಜೋಕರ್ ಜೋಕರ್’, ‘ಸೈಕೋಮ್ಯಾಕ್ಸ್’, ‘ಅಗ್ನಿಲೋಕ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ರಾಜೇಶ್‍ ಮೂರ್ತಿ ಅವರ…

Read More
Ankitha Amar

‘ಭಾರ್ಗವ’ನ ಜೊತೆಯಾದ Ankitha Amar; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ

ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಕಿರುತೆರೆ ನಟಿ ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ಅವರು ‘ಭಾರ್ಗವ’ (Bhargava) ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ಮಾತೊಂದು ಕೇಳಿ ಬರುತ್ತಿದೆ. ಉಪೇಂದ್ರ ಅಭಿನಯದ ಹೊಸ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಇಡಲಾಗಿತ್ತು. ಇದೀಗ ಚಿತ್ರಕ್ಕೆ…

Read More

ಲಾಭದಲ್ಲಿ ಶೇ. 30ರಷ್ಟು ಸೈನಿಕರ ನಿಧಿಗೆ; ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಘೋಷಣೆ

ಚಿತ್ರ ಬಿಡುಗಡೆಯಾಗಿ ಅದರಿಂದ ಬರುವ ಲಾಭದಲ್ಲಿ ಶೇ. 30ರಷ್ಟನ್ನು ಸೈನಿಕರ ಕಲ್ಯಾಣ ನಿಧಿಗೆ ಕೊಡುವುದಾಗಿ ‘ಕುಲದಲ್ಲಿ ಕೀಳ್ಯಾವುದೋ’ ನಿರ್ಮಾಪಕ ಸಂತೋಷ್ ಘೋಷಿಸಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ (Kuladali Keelyavudo) ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ…

Read More
comedy kiladigalu Rakesh Poojari death

Rakesh Poojari; ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ

ಕಾಮಿಡಿ ಕಿಲಾಡಿಗಳು ಸಿಸನ್‌ 3ರ ವಿನ್ನರ್‌ ನಟ ರಾಕೇಶ್ ಪೂಜಾರಿ (34) (Rakesh Poojari) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು. ತನ್ನದೇ ಹಾಸ್ಯ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಂತರ ಹಲವು ಚಿತ್ರಗಳಲ್ಲೂ ನಟಿಸಿದ್ದರು ರಾಕೇಶ್‌. ಕಳೆದ ರಾತ್ರಿ ಉಡುಪಿಯಲ್ಲಿ ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿಗೆ ಸುಸ್ತು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್…

Read More