Yuddhakaanda Kannada Movie; ನನ್ನ ‘ಮಂಜಿನ ಹನಿ’ ಚಿತ್ರವನ್ನು ಕಾಪಿ ಮಾಡಿದ್ದಾರೆ ಅಂತ ಅನಿಸುತ್ತೆ; ‘ಯುದ್ಧಕಾಂಡ’ದ ಬಗ್ಗೆ ರವಿಚಂದ್ರನ್‍

ರವಿಚಂದ್ರನ್‍ (V Ravichandran) ಅವರ ಮಹತ್ವಾಕಾಂಕ್ಷೆಯ ಚಿತ್ರಗಳಲ್ಲೊಂದು ‘ಮಂಜಿನ ಹನಿ’ (Manjina Hani). ಕೆಲವು ವರ್ಷಗಳ ಹಿಂದೆ ಈ ಚಿತ್ರ ಶುರು ಮಾಡಿದ್ದ ರವಿಚಂದ್ರನ್, ಕಾರಣಾಂತರಗಳಿಂದ ಚಿತ್ರವನ್ನು ಮುಗಿಸುವುದಕ್ಕೆ ಸಾಧ್ಯವಾಗಲಿಲ್ಲ. ಈಗ ಅಜೇಯ್‍ ರಾವ್‍ (Krishna Ajai Rao) ಅಭಿನಯದ ಮತ್ತು ನಿರ್ದೇಶನದ ‘ಯುದ್ಧಕಾಂಡ’ ಚಿತ್ರವನ್ನು ನೋಡಿ ಅವರಿಗೆ ತಮ್ಮ ‘ಮಂಜಿನ ಹನಿ’ ನೆನಪಾಗಿದೆ. ಇತ್ತೀಚೆಗೆ ‘ಯುದ್ಧಕಾಂಡ’ (Yuddhakaanda) ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಮಾತನಾಡಿರುವ ರವಿಚಂದ್ರನ್‍, ‘ಅದರಲ್ಲೂ ಹೆಣ್ಣಿನ ಕೂಗಿದೆ. ಮಗುವಿನ ಆಕ್ರಂದನವಿದೆ. ಅದನ್ನು ನೋಡಿ…

Read More
V. Ravichandran, daali dhananjaya, Dhruva Sarja

Vidyapati; ಧನಂಜಯ್‍, ನಮ್ಮ ಪೀಳಿಗೆಯ ರವಿಚಂದ್ರನ್‍ ಎಂದ ಧ್ರುವ ಸರ್ಜಾ

‘ಕೆರೆಯ ನೀರನು ಕೆರೆಗೆ ಚೆಲ್ಲಿ ಎನ್ನುವಂತೆ ಧನಂಜಯ್‍, ಚಿತ್ರರಂಗದಲ್ಲಿ ದುಡಿದ ದುಡ್ಡನ್ನು ಚಿತ್ರರಂಗಕ್ಕೆ ಹಾಕುತ್ತಿದ್ದಾರೆ. ನಮ್ಮ ಪೀಳಿಗೆಯ ರವಿಚಂದ್ರನ್‍ ಅವರು. ಹೊಸಬರನ್ನು ಮುಂದಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಸು ಮತ್ತು ವ್ಯಕ್ತಿತ್ವ ಇರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗುತ್ತದೆ. ಏಕೆಂದರೆ, ಅವರು ಎಲ್ಲೂ ಕೃತಕವಾಗಿಲ್ಲ, ರಿಯಲ್‍ ಆಗಿದ್ದಾರೆ. ಅವರಿಗೆ ಒಳ್ಳೆಯದಾಗಬೇಕು …’ ಹಾಗಂತ ಹೇಳಿದ್ದು ಧ್ರುವ ಸರ್ಜಾ (Dhruva Sarja). ಧನಂಜಯ್‍ (Dali Dhananjaya) ನಿರ್ಮಿಸಿ, ನಾಗಭೂಷಣ್‍ (Nagabhushana) ಅಭಿನಯಿಸಿರುವ ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ….

Read More