Vritta

ಒಂದು ರಾತ್ರಿ, ಒಂದು ಫೋನ್‍ ಕಾಲ್‍, ಒಂದು Wrong Turn …

ಒಂದು ರಾತ್ರಿಯಲ್ಲಿ ನಡೆಯುವ ಕಥೆಗಳು ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗುತ್ತಿವೆ. ವಿಜಯ್‍ ರಾಘವೇಂದ್ರ ಅಭಿನಯದ ‘6 ಟು 6’ ನಂತರ ಆ ಸಾಲಿಗೆ ‘ವೃತ್ತ’ ಎಂಬ ಹೊಸ ಚಿತ್ರ ಸಹ ಸೇರಿದೆ. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜೀವನದಲ್ಲಿ ಒಂದು ರಾಂಗ್ ಟರ್ನ್(Wrong Turn) ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಎಂಬ ವಿಷಯವನ್ನಿಟ್ಟುಕೊಂಡು ಈ ಚಿತ್ರ ಮಾಡಲಾಗಿದೆ. ಈ ಚಿತ್ರಕ್ಕೆ ಯೋಗೇಶ್‌ ಗೌಡ ಕಥೆ ಬರೆದರೆ, ಲಿಖಿತ್‌ ಕುಮಾರ್ ಈ ಚಿತ್ರಕ್ಕೆ ಚಿತ್ರಕಥೆ…

Read More
Radhika Narayan

MAHAAN MOVIE; ರೈತರ ಕುರಿತಾದ ಚಿತ್ರದಲ್ಲಿ ಹಳ್ಳಿಹುಡುಗಿಯಾದ ರಾಧಿಕಾ ನಾರಾಯಣ್ …

ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’(MAHAAN) ಚಿತ್ರದ ಕುರಿತು ಸುದ್ದಿಗಳು ಆಗಾಗ ಬರುತ್ತಲೇ ಇರುತ್ತವೆ. ಚಿತ್ರ ಬಿಡುಗಡೆಯಾಗುವಷ್ಟರಲ್ಲಿ ಅದೆಷ್ಟು ಸುದ್ದಿಗಳು ಬರುತ್ತವೋ ಗೊತ್ತಿಲ್ಲ. ಇತ್ತೀಚೆಗಷ್ಟೇ, ಚಿತ್ರತಂಡಕ್ಕೆ ನಟ ಮಿತ್ರ ಸೇರ್ಪಡೆಯಾದ ಸುದ್ದಿಯೊಂದು ಕೇಳಿಬಂದಿತ್ತು. ಇದೀಗ ಚಿತ್ರಕ್ಕೆ ರಾಧಿಕಾ ನಾರಾಯಣ್ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ರಮೇಶ್‍ ಅರವಿಂದ್ ಅಭಿನಯಿಸುತ್ತಿರುವ ‘ದೈಜಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ರಾಧಿಕಾ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರಕ್ಕೂ ನಾಯಕಿಯಾಗಿ ಸೇರ್ಪಡೆಯಾಗಿದ್ದಾರೆ. ಇದೊಂದು ರೈತರ ಕುರಿತ ಚಿತ್ರವಾಗಿದ್ದು, ಇದರಲ್ಲಿ ರಾಧಿಕಾ ನಾರಾಯಣ್ ಹಳ್ಳಿಹುಡುಗಿಯಾಗಿ ನಟಿಸುತ್ತಿದ್ದಾರಂತೆ. ಈ…

Read More

Vijay Raghavendra in Mahaan; ಮನರಂಜನೆ ಜೊತೆಗೆ ಸಂದೇಶ; ‘ಮಹಾನ್’ ಆದ ವಿಜಯ್‍ ರಾಘವೇಂದ್ರ

ವಿಜಯ್‍ ರಾಘವೇಂದ್ರ (Vijay Raghavendra) ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿ ಪಿ.ಸಿ. ಶೇಖರ್‌ (P C Shekar) ಕಳೆದ ವರ್ಷವೇ ಘೋಷಿಸಿದ್ದರು. ಆದರೆ, ಇತ್ತೀಚೆಗೆ ಆ ಚಿತ್ರದ ಸುದ್ದಿಯೇ ಇರಲಿಲ್ಲ. ಈಗ ಚಿತ್ರ ಮತ್ತೆ ಮುನ್ನೆಲೆಗೆ ಬಂದಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಗಿದೆ. ಈ ಚಿತ್ರಕ್ಕೆ ‘ಮಹಾನ್‍’ (Mahaan) ಎಂಬ ಹೆಸರನ್ನು ಇಡಲಾಗಿದ್ದು, ಶಿವರಾಜಕುಮಾರ್‌ (Shiva Rajkumar) ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರವನ್ನು ಚಿತ್ರವನ್ನು ಅಲೆಯನ್ಸ್…

Read More

Vijay Rargavendra in Rudrabhishekam; ವೀರಗಾಸೆ ಕಲಾವಿದನ ವೇಷದಲ್ಲಿ ರುದ್ರನಾದ ವಿಜಯ ರಾಘವೇಂದ್ರ

ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ (Veeragase) ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ (veerabhadra) ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’(Rudrabhishekam) ಎಂಬ ಚಿತ್ರ ತಯಾರಾಗುತ್ತಿದ್ದು, ವೀರಗಾಸೆ ಗೆಟಪ್‍ನಲ್ಲಿ ವಿಜಯ್‍ ರಾಘವೇಂದ್ರ (Vijaya Rargavendra) ಕಾಣಿಸಿಕೊಂಡಿದ್ದಾರೆ. ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್‍ ಕುಮಾರ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಇತ್ತೀಚೆಗೆ…

Read More